2024ರ ಆರಂಭದಲ್ಲಿ ಈ 3 ರಾಶಿಗೆ ಸಂಪೂರ್ಣ ಲಕ್ಷ್ಮೀ ಕಟಾಕ್ಷ: ಶುಕ್ರದೆಸೆಯಿಂದ ಒಲಿಯಲಿದೆ ಸಂಪತ್ತಿನ ವರ- ವರ್ಷಪೂರ್ತಿ ಅದೃಷ್ಟ-ಪ್ರತಿದಿನವೂ ಹಬ್ಬವೇ!

2024 Lucky Zodiac Sign: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದೀಪಾವಳಿಯಿಂದ ಮಹಾಲಕ್ಷ್ಮಿ ವರ್ಷ ಪ್ರಾರಂಭವಾಗಲಿದೆ. ಮಹಾಲಕ್ಷ್ಮಿ ಸಂವತ್ಸರದಲ್ಲಿ ಕೆಲವು ಗ್ರಹಗಳ ಚಲನೆಯಲ್ಲಿನ ಬದಲಾವಣೆಯಿಂದಾಗಿ, ಇದು 4 ರಾಶಿಗಳ ಮೇಲೆ ಶುಭ ಪರಿಣಾಮ ಬೀರಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2024ರ ಮಹಾಲಕ್ಷ್ಮಿ ವರ್ಷವು ದೀಪಾವಳಿಯಿಂದ ಪ್ರಾರಂಭವಾಗಲಿದೆ. ಇದು ಕೆಲವು ರಾಶಿಗಳ ಮೇಲೆ ಪರಿಣಾಮ ಬೀರಲಿದೆ. ಈ ಶುಭ ವರ್ಷವು ಕೆಲ ರಾಶಿಗಳ ಮೇಲೆ ಮಂಗಳಕರ ಪರಿಣಾಮವನ್ನು ಬೀರುತ್ತದೆ.

2 /6

ಸಿಂಹ ರಾಶಿ: 2024ರ ವರ್ಷಾರಂಭದಲ್ಲಿ ಈ ರಾಶಿಯ ಜನರಿಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ಈ ಜನರ ವ್ಯಕ್ತಿತ್ವ ಸುಧಾರಿಸುತ್ತದೆ. ಅಷ್ಟೇ ಅಲ್ಲದೆ, ಸಂಪತ್ತಿನ ಜೊತೆ ಆರೋಗ್ಯದಲ್ಲಿ ಸುಧಾರಣೆ ಇರಲಿದೆ.

3 /6

ಕನ್ಯಾ ರಾಶಿ: ಮಹಾಲಕ್ಷ್ಮಿ ವರ್ಷ 2024 ಈ ರಾಶಿಯ ಜನರಿಗೆ ಆರ್ಥಿಕವಾಗಿ ಫಲಪ್ರದವಾಗಲಿದೆ. ವ್ಯಾಪಾರ ಮಾಡುವವರಿಗೆ ಪ್ರಗತಿಯ ಎಲ್ಲಾ ಮಾರ್ಗಗಳು ತೆರೆದುಕೊಳ್ಳುತ್ತವೆ. ವಿದ್ಯಾರ್ಥಿಗಳಿಗೆ ಈ ವರ್ಷ ಮಂಗಳಕರವಾಗಿರುತ್ತದೆ. ಸರ್ಕಾರಿ ಕೆಲಸ ಮಾಡುವವರಿಗೆ ವಿಶೇಷ ಲಾಭ ದೊರೆಯಲಿದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.

4 /6

ವೃಶ್ಚಿಕ ರಾಶಿ: 2024ರ ವರ್ಷದ ಆರಂಭದಲ್ಲಿ ಈ ರಾಶಿಯ ಜನರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಅಗಾಧ ಪ್ರಗತಿ ಕಂಡುಬರಲಿದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.

5 /6

ಮಕರ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿದೇವನ ವಿಶೇಷ ಆಶೀರ್ವಾದ ಈ ಜನರ ಮೇಲೆ ಇರುತ್ತದೆ. ಹೊಸ ವರ್ಷದಲ್ಲಿ ಉದ್ಯೋಗ ಬದಲಾವಣೆ ಸಾಧ್ಯತೆ ಇದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಉದ್ಯೋಗದಲ್ಲಿರುವವರಿಗೆ ಈ ವರ್ಷ ಪೂರ್ಣ ಪ್ರಗತಿಯಿಂದ ಕೂಡಿರುತ್ತದೆ.

6 /6

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)