Mahashivratri 2024: ಮಹಾಶಿವರಾತ್ರಿ ಪೂಜೆ ವೇಳೆ ಈ ವಿಷಯಗಳ ಬಗ್ಗೆ ಇರಲಿ ವಿಶೇಷ ಗಮನ

Mahashivratri 2024: ಇಂದು ಎಂದರೆ ಮಾರ್ಚ್ 08, 2024ರಂದು ದೇಶಾದ್ಯಂತ ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿದೆ. ಮಹಾಶಿವರಾತ್ರಿಯ ದಿನ ಪೂಜೆ ಮಾಡುವಾಗ ಕೆಲವು ವಿಚಾರಗಳ ಬಗ್ಗೆ ವಿಶೇಷ ಗಮನವಿರಬೇಕು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಇಂದು ಅಂದರೆ ಮಾರ್ಚ್ 8 ರಂದು ದೇಶದಾದ್ಯಂತ ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿದೆ. ಭಗವಾನ್ ಭೋಲೆನಾಥನ ಆರಾಧನೆ ತುಂಬಾ ಸರಳ. ಆದಾಗ್ಯೂ, ಮಹಾಶಿವರಾತ್ರಿಯ ದಿನ ಪೂಜೆ ಮಾಡುವಾಗ ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನೂ ನೆನೆಪಿನಲ್ಲಿಡುವುದು ತುಂಬಾ ಅಗತ್ಯ. 

2 /6

ಮಹಾಶಿವರಾತ್ರಿಯಂದು ಉಪವಾಸವನ್ನು ಆಚರಿಸುವ ಜನರು ಈ ದಿನ ಸಾತ್ವಿಕ ಆಹಾರ ಮತ್ತು ಹಣ್ಣುಗಳನ್ನಷ್ಟೇ ಸೇವಿಸಬೇಕು.   

3 /6

ಎಲ್ಲರಿಗೂ ತಿಳಿದಿರುವಂತೆ ಶಿವರಾತ್ರಿ ಹಬ್ಬದಲ್ಲಿ ಶಿವಾನಿಗೆ 3 ಎಲೆಗಳೊಂದಿಗೆ ಸಂಪೂರ್ಣ ಬಿಲ್ವಪತ್ರವನ್ನು ಅರ್ಪಿಸಬೇಕು ಎಂಬುದನ್ನು ನೆನಪಿನಲ್ಲಿಡಿ. 

4 /6

ಶಿವನ ಪೂಜೆಯಲ್ಲಿ ತೆಂಗಿನಕಾಯಿ ಬಳಸಬಾರದು  ಧಾರ್ಮಿಕ ನಂಬಿಕೆಗಳ ಪ್ರಕಾರ, ತೆಂಗಿನಕಾಯಿ ತಾಯಿ ಲಕ್ಷ್ಮೀ ಸ್ವರೂಪವಾಗಿದ್ದು, ಶಿವನ ಪೂಜೆಯಲ್ಲಿ ಅದರಲ್ಲೂ ಮಹಾಶಿವರಾತ್ರಿಯ ದಿನ ಪೂಜೆ ಮಾಡುವಾಗ ಶಿವಲಿಂಗಕ್ಕೆ ತೆಂಗಿನಕಾಯಿಯನ್ನು ಅರ್ಪಿಸಬಾರದು. ಇಲ್ಲದೆ, ಶಿವಲಿಂಗಕ್ಕೆ ಎಳನೀರಿನಿಂದ ಅಭಿಷೇಕ ಮಾಡಬಾರದು ಎಂದು ಹೇಳಲಾಗುತ್ತದೆ. 

5 /6

ಶಿವನ ಆರಾಧನೆಯಲ್ಲಿ ಅಪ್ಪಿತಪ್ಪಿಯೂ ಸಹ ಅರಿಶಿನ, ಕುಂಕುಮ, ಕೆಂಪು ಹೂವುಗಳು, ಸಿಂಧೂರವನ್ನು ಅರ್ಪಿಸಬಾರದು. 

6 /6

ಶಿವನ ಪೂಜೆಯಲ್ಲಿ ಶಂಖ ಊದುವುದು/ಶಂಖದಿಂದ ಪ್ರತಿಷ್ಠಾಪನೆ ಮಾಡುವುದನ್ನು ನಿಷೇಧಿಸಲಾಗಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.