ಆದಿತ್ಯನ ಮನೆಯಲ್ಲಿ ಮಂಗಳ-ಶುಕ್ರರ ಕೃಪೆಯಿಂದ ಅದ್ಭುತ ಯೋಗ, 3 ರಾಶಿಗಳ ಜನರ ಮೇಲೆ ಹಣದ ಸುರಿಮಳೆ!

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಆದಿತ್ಯನ ಮನೆಯಾಗಿರುವ ಸಿಂಹ ರಾಶಿಯಲ್ಲಿ ಗ್ರಹಗಳ ಸೇನಾಪತಿ ಮಂಗಳ ಹಾಗೂ ವೈಭವ ಕರುಣಿಸುವ ಶುಕ್ರನ ಮೈತ್ರಿ ನೆರವೇರಿದೆ (Spiritual News In Kannada). ಇದರಿಂದ ಮೂರು ರಾಶಿಗಳ ಜಾತಕದವರಿಗೆ ಅಪಾರ ಧನಲಾಭ ಹಾಗೂ ಘನತೆ ಗೌರವ ಹೆಚ್ಚಾಗಲಿದೆ. ಸೂರ್ಯ ದೇವ ಸಿಂಹ ರಾಶಿಗೆ ಅಧಿಪತಿ. 
 

ಬೆಂಗಳೂರು: ವೈದಿಕ ಪಂಚಾಂಗದ ಪ್ರಕಾರ ಎಲ್ಲಾ ನವಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ಅದ್ಭುತ ಯೋಗಗಳನ್ನು ನಿರ್ಮಿಸುತ್ತವೆ. ಈ ಯೋಗಗಳ ಪ್ರಭಾವ ದ್ವಾದಶ ರಾಶಿಗಳು ಸೇರಿದಂತೆ ಭೂಮಿಯ ಮೇಲಿರುವ ಸಕಲ ಚರಾಚರಗಳ (Astro News In Kannada) ಮೇಲೆ ಕಂಡುಬರುತ್ತದೆ. ಪ್ರಸ್ತುತ ವೈಭವ ಕರುಣಿಸುವ ಮಂಗಳ ಹಾಗೂ ವೈಭವ ಕರುಣಿಸುವ ಶುಕ್ರನ ಮೈತ್ರಿ ಸಿಂಹ ರಾಶಿಯಲ್ಲಿ ನೆರವೇರಿದೆ. ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರಲಿದೆ. ಆದರೆ ಮೂರು ರಾಶಿಗಳ ಜಾತಕದವರಿಗೆ ಇದರಿಂದ ಆಕಸ್ಮಿಕ ಧನಲಾಭ ಹಾಗೂ ಉನ್ನತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. ಬನ್ನಿ ಆ ಲಕ್ಕಿ ರಾಶಿಗಳು ಯಾವುವು ತಿಳಿದುಕೊಳ್ಳೋಣ, 


ಇದನ್ನೂ ಓದಿ-ಐವತ್ತು ವರ್ಷಗಳ ಬಳಿಕ ಯುವಾವಸ್ಥೆಯ ಗುರು ಹಾಗೂ ಮಂಗಳರಿಂದ ನವಪಂಚಮ ರಾಜಯೋಗ ನಿರ್ಮಾಣ, ಯಾರಿಗೆ ಲಾಭ?

 

ಇದನ್ನೂ ನೋಡಿ-
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಮೇಷ ರಾಶಿ: ಮಂಗಳ ಮತ್ತು ಶುಕ್ರನ ಈ ಮೈತ್ರಿ ಮೇಷ ರಾಶಿಯ ಜಾತಕದವರಿಗೆ ಅತ್ಯಂತ ಶುಭವಾಗಿದೆ. ಏಕೆಂದರೆ ಮಂಗಳ ಮೇಷ ರಾಶಿಗೆ ಅಧಿಪತಿ ಹಾಗೂ ಧನ-ಸಪ್ತಮ ಭಾವದ ಅಧಿಪತಿಯಾಗಿರುವ ಶುಕ್ರ ಬುದ್ಧಿಯ ಸ್ಥಾನದಲ್ಲಿ ವಿರಾಜಮಾನನಾಗಿದ್ದಾನೆ. ಇದರಿಂದ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಇದಲ್ಲದೆ ದೇರ್ಗಾವಧಿಯಿಂದ ನಿಮಗೆ ಸೇರಬೇಕಾದ ಹಣ ನಿಮ್ಮತ್ತ ಮರಳಲಿದೆ. ಇನ್ನೊಂದೆಡೆ ನೀವು ಈ ಅವಧಿಯಲ್ಲಿ ಆಸ್ತಿಆಸ್ತಿ-ವಾಹನವನ್ನು ಖರೀದಿಸುವ ಸಾಧ್ಯತೆ ಇದೆ. ನಿಮ್ಮ ಆರ್ಥಿಕ ಸ್ಥಿತಿ ಮೊದಲಿಗಿಂತ ಬಲಿಷ್ಠವಾಗಿರಲಿದೆ. ಪಾರ್ಟ್ನರ್ಶಿಪ್ ವ್ಯವಹಾರದಲ್ಲಿ ನಿಂಮಗೆ ಲಾಭ ಸಿಗಲಿದೆ. ಆದರೆ, ಲವ್ ಲೈಫ್ ಅಥವಾ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಜಾಗ್ರತೆವಹಿಸಿ.   

2 /5

ಮೇಷ ರಾಶಿ: ಮಂಗಳ ಮತ್ತು ಶುಕ್ರನ ಈ ಮೈತ್ರಿ ಮೇಷ ರಾಶಿಯ ಜಾತಕದವರಿಗೆ ಅತ್ಯಂತ ಶುಭವಾಗಿದೆ. ಏಕೆಂದರೆ ಮಂಗಳ ಮೇಷ ರಾಶಿಗೆ ಅಧಿಪತಿ ಹಾಗೂ ಧನ-ಸಪ್ತಮ ಭಾವದ ಅಧಿಪತಿಯಾಗಿರುವ ಶುಕ್ರ ಬುದ್ಧಿಯ ಸ್ಥಾನದಲ್ಲಿ ವಿರಾಜಮಾನನಾಗಿದ್ದಾನೆ. ಇದರಿಂದ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಇದಲ್ಲದೆ ದೀರ್ಘಾವಧಿಯಿಂದ ನಿಮಗೆ ಸೇರಬೇಕಾದ ಹಣ ನಿಮ್ಮತ್ತ ಮರಳಲಿದೆ. ಇನ್ನೊಂದೆಡೆ ನೀವು ಈ ಅವಧಿಯಲ್ಲಿ ಆಸ್ತಿಆಸ್ತಿ-ವಾಹನವನ್ನು ಖರೀದಿಸುವ ಸಾಧ್ಯತೆ ಇದೆ. ನಿಮ್ಮ ಆರ್ಥಿಕ ಸ್ಥಿತಿ ಮೊದಲಿಗಿಂತ ಬಲಿಷ್ಠವಾಗಿರಲಿದೆ. ಪಾರ್ಟ್ನರ್ಶಿಪ್ ವ್ಯವಹಾರದಲ್ಲಿ ನಿಮಗೆಲಾಭ ಸಿಗಲಿದೆ. ಆದರೆ, ಲವ್ ಲೈಫ್ ಅಥವಾ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಜಾಗ್ರತೆವಹಿಸಿ.   

3 /5

ವೃಷಭ ರಾಶಿ: ಮೇಷ ರಾಶಿಯಂತ ನಿಮ್ಮ ರಾಶಿಗೂ ಕೂಡ ಮಂಗಳ ಅಧಿಪತಿ ಹಾಗೂ ನಿಮ್ಮ ಜಾತಕದ ಸಪ್ತಮ ಭಾವಕ್ಕೆ ವೈಭವದಾತ ಶುಕ್ರ ಅಧಿಪತಿ. ಹೀಗಾಗಿ ಮಂಗಳ-ಶುಕ್ರರ ಈ ಮೈತ್ರಿ ನಿಮ್ಮ ಪಾಲಿಗೆ ಅತ್ಯಂತ ಲಾಭಪ್ರದ ಸಿದ್ಧ ಸಾಬೀತಾಗಲಿದೆ. ಇದರಿಂದ ನಿಮ್ಮ ಗೋಚರ ಜಾತಕದಲ್ಲಿ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣಗೊಂಡಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗಲಿದೆ. ಸಿಲುಕಿಹಾಕಿಕೊಂಡ ನಿಮ್ಮ ಹಣ ನಿಮ್ಮ ಕೈಸೇರಲಿದೆ. ನೌಕರವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಸಹೋದ್ಯೋಗಿಗಳ ಬೆಂಬಲ ಸಿಗಲಿದೆ. ಇದರಿಂದ ನೀವು ನಿಮ್ಮ ಕೆಲಸವನ್ನು ಅವಧಿಗೂ ಮುನ್ನವೇ ಪೂರ್ಣಗೊಳಿಸುವಿರಿ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಒದಗಿಬರುವ ಎಲ್ಲಾ ಸಾಧ್ಯತೆಗಳಿವೆ.   

4 /5

ಕರ್ಕ ರಾಶಿ: ನಿಮ್ಮ ಜಾತಕಕ್ಕೆ ಮಂಗಳ ಯೋಗಕಾರಕನಾಗಿ ಧನಭಾವದಲ್ಲಿ ವಿರಾಜಮಾನನಾಗಿದ್ದಾನೆ. ಜೊತೆಗೆ ಲಾಭ ಹಾಗೂ ಸುಖ-ಸೌಕರ್ಯಗಳ ಅಧಿಪತಿ ಶುಕ್ರ ಕೂಡ ನಿಮ್ಮ ರಾಶಿಯಲ್ಲಿದ್ದಾನೆ. ಹೀಗಾಗಿ ಮಂಗಳ-ಶುಕ್ರನ ಈ ಮೈತ್ರಿ ನಿಮ್ಮ ಪಾಲಿಗೆ ಅದ್ಭುತ ಸಾಬೀತಾಗುವ ಸಾಧ್ಯತೆ ಇದೆ. ಅದರಲ್ಲಿಯೂ ಹಣಕಾಸಿನ ವಿಚಾರದಲ್ಲಿ ಈ ಯುತಿ ಅನುಕೂಲಕರ ಸಾಬೀತಾಗಲಿದೆ. ನೌಕರ ವರ್ಗದ ಜನರ ಪದೋನ್ನತಿಯಾಗಿ ಪ್ರಭಾವ ಹೆಚ್ಚಾಗಲಿದೆ. ಕರಿಯರ್ ವಿಚಾರದಲ್ಲಿ ಉನ್ನತಿಯ ಅವಕಾಶಗಳು ಪ್ರಾಪ್ತಿಯಾಗಲಿವೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಒಳ್ಳೆಯ ಆರ್ಡರ್ ಗಳು ಬರುವ ಸಾಧ್ಯತೆ ಇದೆ. ಇದರಿಂದ ಧನಲಾಭ ಸಂಭವಿಸುವ ಸಾಧ್ಯತೆ ಇದೆ. ಹೊಸ ವ್ಯಾಪಾರ ಆರಂಭಿಸಲು ಇದು ಸಕಾಲವಾಗಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)