ಮಂಗಳ ಗೋಚಾರ: ಈ 3 ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ, ಹಣವೋ ಹಣ, ಎಲ್ಲೆಡೆ ಕೀರ್ತಿ ಯಶಸ್ಸು

Mangal Graha: ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳ ಗ್ರಹವನ್ನು ಕಮಾಂಡರ್ ಗ್ರಹ ಎಂದು ಪರಿಗಣಿಸಲಾಗಿದೆ. 

Mangal Gochar: ನವಗ್ರಹಗಳಲ್ಲಿ ಒಂದಾದ 'ಮಂಗಳ ಗ್ರಹ' ವನ್ನು ಧೈರ್ಯ, ಪರಾಕ್ರಮ, ಭೂಮಿ, ಶಕ್ತಿಯ ಸಂಕೇತ ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಅಕ್ಟೋಬರ್ 20ರಂದು ಮಂಗಳ ಗ್ರಹ ಕರ್ಕಾಟಕ ರಾಶಿಗೆ ಪ್ರವೇಶಿಸಲಿದ್ದಾನೆ. 

2 /6

ಮಂಗಳ ಗೋಚಾರದ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೆ, ಈ ಸಮಯದಲ್ಲಿ ಮೂರು ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ ಎನ್ನಲಾಗುತ್ತಿದೆ. 

3 /6

ಈ ರಾಶಿಯ ವ್ಯಾಪಾರಸ್ಥರಿಗೆ ಬಂಪರ್ ಆಫರ್ ದೊರೆಯಲಿದೆ. ಹಣಕಾಸಿನ ಸ್ಥಿತಿಯಲ್ಲಿ ಭಾರೀ ಸುಧಾರಣೆ ಕಂಡು ಬರಲಿದೆ. ನಿಮ್ಮ ಶ್ರಮಕ್ಕೆ ಸಂಪೂರ್ಣ ಶುಬ ಫಲಗಳನ್ನು ಪಡೆಯುವಿರಿ. 

4 /6

ಮಂಗಳ ರಾಶಿ ಬದಲಾವಣೆಯು ತುಲಾ ರಾಶಿಯವರಿಗೆ ಸಾಕಷ್ಟು ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ಆರ್ಥಿಕ ಬಿಕ್ಕಟ್ಟುಗಳು ಕಡಿಮೆಯಾಗಿ, ಜೀವನದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗಳಿಂದಲೂ ಪರಿಹಾರ ಸಿಗಲಿದೆ. 

5 /6

ಮಂಗಳನ ದಯೆಯಿಂದ ಈ ರಾಶಿಯವರಿಗೆ ಕೌಟುಂಬಿಕ ಸಮಸ್ಯೆಗಳು ಬಗೆಹರಿದು ಸಂಬಂಧಗಳು ಉತ್ತಮಗೊಳ್ಳಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ, ಆದಾಯದ ಮೂಲ ಹೆಚ್ಚಾಗಿ ಹಣದ ಸಮಸ್ಯೆ ನಿವಾರಣೆಯಾಗಲಿದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.