ಕಿಚ್ಚ ಸುದೀಪ್ ಜೊತೆ ರೋಡ್ ಶೋ ವೇಳೆ ಜಾರಿ ಬಿದ್ದ ಸಚಿವ ವಿ. ಸೋಮಣ್ಣ

                                    

Karnataka Assembly Election: ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಪರವಾಗಿ ಸ್ಯಾಂಡಲ್‌ವುಡ್ ಬಾದ್ ಷಾ ಕಿಚ್ಚ ಸುದೀಪ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ವೇಳೆ ಕಾರಿನ ಮೇಲೆ ನಿಂತಿದ್ದ ಸೋಮಣ್ಣ ಆಯತಪ್ಪಿ ಬಿದ್ದಿರುವ ಘಟನೆ ಸಂಭವಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಪರವಾಗಿ ಸ್ಯಾಂಡಲ್‌ವುಡ್ ಬಾದ್ ಷಾ ಕಿಚ್ಚ ಸುದೀಪ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.  ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಸುದೀಪ್ ಅವರನ್ನು 5 ಸಾವಿರಕ್ಕೂ ಅಧಿಕ ಮಂದಿ ಅಭಿಮಾನಿಗಳ ಜಮಾಯಿಸಿ ಕಿಚ್ಚನಿಗೆ ಸ್ವಾಗತ ಕೋರಿದರು.   

2 /5

ಚಾಮರಾಜನಗರದಲ್ಲಿ ಸುದೀಪ್ ಜೊತೆ ರೋಡ್ ಶೋ ವೇಳೆ ಸುದೀಪ್ ಅವರೊಟ್ಟಿಗೆ ಕಾರಿನ ಮೇಲೆ ನಿಂತಿದ್ದ ಸೋಮಣ್ಣ ಆಯತಪ್ಪಿ ಬಿದ್ದಿದ್ದಾರೆ. 

3 /5

ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ನಿಯಂತ್ರಣಿಸಲು ಪೊಲೀಸರು ಲಾಠಿ ರುಚಿ ತೋರಿಸಬೇಕಾಯಿತು‌. ಒಟ್ಟಿನಲ್ಲಿ ಸುದೀಪ್ ಅಬ್ಬರದ ಪ್ರಚಾರ ಕಮಲ ಕಲಿಗಳಿಗೆ ಗೆಲುವಿನ ವಿಶ್ವಾಸ ತರಿಸಿದೆ.

4 /5

ಸುದೀಪ್ ಅಭಿಮಾನಿಯೊಬ್ಬ ಸುದೀಪ್ ಮುಟ್ಟಲು ಹೋಗಿ ಮಿಸ್ ಆಗಿ ಸೋಮಣ್ಣರನ್ನ ಎಳೆದಿದ್ದಾನೆ. ಹೀಗಾಗಿ ವಿ. ಸೋಮಣ್ಣ ಜಾರಿದ್ದಾರೆ ಎಂದು ಹೇಳಲಾಗುತ್ತಿದೆ. 

5 /5

ಕಾರಿನಿಂದ ಜಾರಿ ಬೀಳುತ್ತಿದ್ದ ಸಚಿವ ವಿ. ಸೋಮಣ್ಣ ಅವರನ್ನು ತಕ್ಷಣವೇ ಸುದೀಪ್ ಅವರ ಆಪ್ತ ಕೈ ಹಿಡಿದೆತ್ತಿ ಅವಘಡ ತಪ್ಪಿಸಿದ್ದಾರೆ.