ಈ ರಾಶಿಯವರ ಜಾತಕದಲ್ಲಿ ಅದ್ಭುತ ರಾಜಯೋಗ !ಹರಿದು ಬರುವುದು ಧನ ಸಂಪತ್ತು! ಹಿಂದೆಂದೂ ಕಾಣದ ಕೀರ್ತಿ ಯಶಸ್ಸು ಪ್ರಾಪ್ತಿ!

ಗುರು ನಕ್ಷತ್ರದ ಸಂಕ್ರಮಣದಿಂದ ಮೂರು ರಾಶಿಯವರ ಜಾತಕದಲ್ಲಿ ಮಂಗಳಕರ ಯೋಗ ರೂಪುಗೊಳ್ಳುತ್ತಿದೆ. ಈ ಕಾರಣದಿಂದ ಈ ರಾಶಿಯವರು ಜೀವನದಲ್ಲಿ ಹಿಂದೆಂದೂ ಕಾಣದ ಯಶಸ್ಸು ಸಾಧಿಸಲಿದ್ದಾರೆ.

ಬೆಂಗಳೂರು : ಹಿಂದೂ ಪಂಚಾಂಗದ ಪ್ರಕಾರ,ಸಂತೋಷ,ಅದೃಷ್ಟ,ಸಂಪತ್ತು,ಶಿಕ್ಷಣ, ಮಕ್ಕಳ ಆಶೀರ್ವಾದ ಮತ್ತು ಸಮೃದ್ಧಿಯನ್ನು ತರುವ ಗುರುವು ಆಗಸ್ಟ್ 20 ರಂದು ರೋಹಿಣಿ ನಕ್ಷತ್ರವನ್ನು ತೊರೆದು ಮೃಗಶಿರಾ ನಕ್ಷತ್ರವನ್ನು ಪ್ರವೇಶಿಸುತ್ತಾನೆ. ಗುರುವಿನ ಈ ರಾಶಿ ಬದಲಾವಣೆ  ಮೂರೂ ರಾಶಿಯವರ ಜಾತಕದಲ್ಲಿ ಅದ್ಭುತ ರಾಜಯೋಗ ರೂಪಿಸಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

1 /5

ಗುರು ನಕ್ಷತ್ರದ ಸಂಕ್ರಮಣದಿಂದ ಮೂರು ರಾಶಿಯವರ ಜಾತಕದಲ್ಲಿ ಮಂಗಳಕರ ಯೋಗ ರೂಪುಗೊಳ್ಳುತ್ತಿದೆ. ಈ ಕಾರಣದಿಂದ ಈ ರಾಶಿಯವರು ಜೀವನದಲ್ಲಿ ಹಿಂದೆಂದೂ ಕಾಣದ ಯಶಸ್ಸು ಸಾಧಿಸಲಿದ್ದಾರೆ.

2 /5

ವೃಷಭ ರಾಶಿ :ವೃತ್ತಿ ಬದುಕಿನ ಹೊಸ ಅಧ್ಯಾಯ ಆರಂಭವಾಗಲಿದೆ.ನಿಮ್ಮ ಕೈಯ್ಯಲ್ಲಿ ಲಕ್ಷ್ಮಿ ನಲಿದಾಡುವ ಕಾಲವಿದು.ನೀವು ಸ್ವಲ್ಪ ಪ್ರಯತ್ನ ಪಟ್ಟರೆ ಸಮಾಜದಲ್ಲಿ ಸ್ಥಾನಮಾನ, ಪ್ರತಿಷ್ಠೆ ತಾನಾಗಿಯೇ ಒಲಿದು ಬರುವುದು. ಎದುರಿರುವವರು ನಿಮ್ಮ ಮುಂದೆ ತಲೆ ಬಾಗುವ ಸಮಯ. 

3 /5

ಸಿಂಹ ರಾಶಿ:ಇಲ್ಲಿವರರೆಗೆ ನಿಮ್ಮ ಜೀವನದಲ್ಲಿ ಎದುರಾಗಿದ್ದ ಎಲ್ಲಾ ರೀತಿಯ ಅಡೆತಡೆಗಳು ನಿವಾರಣೆಯಾಗುವುದು.ಉದ್ಯಮ ಮತ್ತು ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ಬಹಳ ದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳು ಕೊನೆಗೊಳ್ಳುತ್ತವೆ.ಆರ್ಥಿಕವಾಗಿ ಮುಂದುವರೆಯುವಿರಿ. 

4 /5

ಧನು ರಾಶಿ :ನಿಮ್ಮ ಅದೃಷ್ಟದ ಬಾಗಿಲು ತೆರೆಯುವುದು.ಮುಂದಿನ ಮೂರು ತಿಂಗಳುಗಳು ನೀವೇನೇ ಮಾಡಿದರೂ ಸಂಪೂರ್ಣ ಯಶಸ್ಸು ಸಿಗುವುದು.ಸಂಪತ್ತು ಇದ್ದಕ್ಕಿದ್ದಂತೆ ಹೆಚ್ಚಾಗುವುದು.ಪಿತ್ರಾರ್ಜಿತ ಆಸ್ತಿ ಧನಲಾಭಕ್ಕೆ ಕಾರಣವಾಗುತ್ತದೆ.   

5 /5

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ.Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.