ಶಶ ರಾಜಯೋಗದ ಬಲ.. ಈ 3 ರಾಶಿಗಳಿಗೆ ಹಣದ ಹೊಳೆ, ನವರಾತ್ರಿಗೆ ಸಂಪತ್ತಿನ ಮಳೆ ಸುರಿಸುವಳು ದುರ್ಗೆ!

Shasha Raja Yoga On Navratri : ಹಿಂದೂ ಧರ್ಮದಲ್ಲಿ ಜ್ಯೋತಿಷ್ಯಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಈ ವರ್ಷ ನವರಾತ್ರಿ ಬಹಳ ವಿಶೇಷವಾಗಿರುತ್ತದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಏಕೆಂದರೆ ಈ ಬಾರಿ ವಿಭಿನ್ನ ರಾಜಯೋಗಗಳು ರೂಪುಗೊಳ್ಳುತ್ತವೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

1 /5

Shardiya Navratri 2023 : ಇನ್ನು ಕೆಲವೇ ದಿನಗಳಲ್ಲಿ ನವರಾತ್ರಿ ಆರಂಭವಾಗಲಿದೆ. ನವರಾತ್ರಿಯು ಈ ಬಾರಿ ಕೆಲವು ರಾಶಿಯವರಿಗೆ ಅನಿರೀಕ್ಷಿತ ಲಾಭವನ್ನು ನೀಡುತ್ತದೆ.  

2 /5

Navratri Special Horoscope 2023: ಹಿಂದೂ ಧರ್ಮದ ಪ್ರಕಾರ, ನವರಾತ್ರಿಯು ಪ್ರತಿ ವರ್ಷ ಅಶ್ವಿನಿ ಮಾಸದ ಶುಕ್ಲಪಕ್ಷದಂದು ಪ್ರಾರಂಭವಾಗುತ್ತದೆ. ಈ ವರ್ಷ ಇದು ಅಕ್ಟೋಬರ್ 15 ರಿಂದ ಪ್ರಾರಂಭವಾಗಿ ಅಕ್ಟೋಬರ್ 24 ರಂದು ಕೊನೆಗೊಳ್ಳುತ್ತದೆ.   

3 /5

ವೃಷಭ ರಾಶಿ : ಅತ್ಯಂತ ಮಂಗಳಕರ ಸಮಯವೆಂದು ಪರಿಗಣಿಸಲಾಗಿದೆ. ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕೆಲಸದಲ್ಲಿ ನಿಮ್ಮ ಕಠಿಣ ಪರಿಶ್ರಮವನ್ನು ಗುರುತಿಸಿ ನೀವು ಹೊಸ ಜವಾಬ್ದಾರಿಗಳನ್ನು ಪಡೆಯಬಹುದು. ವ್ಯಾಪಾರ ವಿಸ್ತರಣೆಯಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಅಥವಾ ಹೊಸ ಉದ್ಯೋಗಾವಕಾಶಗಳಿವೆ. ಸಂಬಳ ಹೆಚ್ಚಾಗಲಿದೆ. ಅನಿರೀಕ್ಷಿತ ಆರ್ಥಿಕ ಲಾಭ ದೊರೆಯಲಿದೆ.    

4 /5

ತುಲಾ ರಾಶಿ : ನವರಾತ್ರಿಯು ತುಲಾ ರಾಶಿಯವರಿಗೆ ತುಂಬಾ ಮಂಗಳಕರವಾಗಿದೆ. ಕಾನೂನು ವಿಷಯಗಳಲ್ಲಿ ಯಶಸ್ಸು ಸಿಗಲಿದೆ. ಸಮಾಜದಲ್ಲಿ ಗೌರವ, ಸಂಸ್ಕಾರ ಹೆಚ್ಚುತ್ತದೆ. ಕುಟುಂಬ ಸದಸ್ಯರೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತದೆ. ಬಹಳ ದಿನಗಳಿಂದ ಕುಂಠಿತವಾಗಿದ್ದ ಹಣ ಮರಳಿ ಬರುತ್ತದೆ. ಹಣಕಾಸಿನ ಸಮಸ್ಯೆ ಇರುವುದಿಲ್ಲ. ಆರೋಗ್ಯಕ್ಕೆ ವಿಶೇಷ ಗಮನ ಬೇಕು.   

5 /5

ಮಕರ ರಾಶಿ : ನವರಾತ್ರಿಯು ಬಹಳ ಮಂಗಳಕರವಾಗಿದೆ. ಈ ಸಮಯದಲ್ಲಿ ಅಂತ್ಯವಿಲ್ಲದ ಸಂಪತ್ತನ್ನು ಪಡೆಯುತ್ತಾರೆ. ದುರ್ಗಾದೇವಿಯ ಕಟಾಕ್ಷದಿಂದ ಇಷ್ಟಾರ್ಥಗಳು ಈಡೇರುತ್ತವೆ. ವ್ಯಾಪಾರದಲ್ಲಿ ಅಧಿಕ ಲಾಭವಿದೆ. ಉದ್ಯೋಗಿಗಳಿಗೆ ಬಡ್ತಿ ಅಥವಾ ಹೊಸ ಉದ್ಯೋಗಾವಕಾಶಗಳಿವೆ. ಆರ್ಥಿಕ ಲಾಭ ದೊರೆಯಲಿದೆ. ಬಾಕಿ ಹಣ ಸಿಗಲಿದೆ.