ಸರ್ಕಾರಿ ನೌಕರರಿಗೆ ಶಾಕ್ ಮೇಲೆ ಶಾಕ್!ಡಿಎ ಬಳಿಕ ಪಿಂಚಣಿ ವಿಚಾರದಲ್ಲೂ ಈ ನಿಲುವು ತೆಗೆದುಕೊಂಡ ಸರ್ಕಾರ!ಎಲ್ಲಾ ದಿಕ್ಕಿನಿಂದಲೂ ನಷ್ಟವೇ

ಇದೀಗ ಪಿಂಚಣಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ನಿಲುವನ್ನು ಪ್ರಕಟಿಸಿದೆ. ಹೀಗೆ ಸರ್ಕಾರಿ ನೌಕರರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ. 

Old Pension Scheme : ತಮ್ಮ ಅನೇಕ ಬೇಡಿಕೆಗಲ್ ಈಎರಿಕೆಗಗಿ ಸರ್ಕಾರಿ ನೌಕರರು ಸರ್ಕಾರವನ್ನು ಒತ್ತಾಯಿಸುತ್ತಲೇ ಬರುತ್ತಿದ್ದಾರೆ. ಈ ಬೇಡಿಕೆಗಳ ಬಗೆ ಇದೀಗ ಸರ್ಕಾರ ಕೂಡಾ ತನ್ನ ಸ್ಪಷ್ಟ ನಿಲುವನ್ನು ಹೇಳುತ್ತಿದೆ. ಅದು ಕೂಡಾ ಲಿಖಿತ ರೂಪದಲ್ಲಿ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಈ ನಡುವೆ, 'ಹಲವು ಎನ್‌ಪಿಎಸ್ ಉದ್ಯೋಗಿಗಳು ಇನ್ನೂ ಈ ಪ್ರಯೋಜನದಿಂದ ವಂಚಿತರಾಗಿದ್ದಾರೆ. ಹಾಗಾಗಿ ಅರ್ಹ ಉದ್ಯೋಗಿಗಳಿಗೆ ಪ್ರಯೋಜನಗಳನ್ನು ಒದಗಿಸಲು ದಿನಾಂಕವನ್ನು ವಿಸ್ತರಿಸಬೇಕೆಂದು ಅಖಿಲ ಭಾರತ ಎನ್‌ಪಿಎಸ್ ಎಂಪ್ಲಾಯೀಸ್ ಫೆಡರೇಶನ್‌ನ ರಾಷ್ಟ್ರೀಯ ಅಧ್ಯಕ್ಷ ಮಂಜಿತ್ ಸಿಂಗ್ ಪಟೇಲ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.  

2 /6

ಕೇಂದ್ರ ಸರ್ಕಾರವು 2003ರಲ್ಲಿ ನೌಕರರಿಗಾಗಿ ಎನ್‌ಪಿಎಸ್ ಆರಂಭಿಸಿತ್ತು. ಕೇಂದ್ರದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಇತ್ತೀಚೆಗೆ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ, ಜನವರಿ 1, 2004 ರಿಂದ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ (ಸಶಸ್ತ್ರ ಪಡೆಗಳನ್ನು ಹೊರತುಪಡಿಸಿ) ಎಲ್ಲಾ ಹೊಸ ನೇಮಕಾತಿಗಳಿಗೆ ಎನ್‌ಪಿಎಸ್ ಕಡ್ಡಾಯ ಎಂದು ಹೇಳಿದ್ದಾರೆ.   

3 /6

ಈಗ ಹಳೆಯ ಪಿಂಚಣಿ ಯೋಜನೆ (OPS) ಕುರಿತು ಕೇಂದ್ರ ಸರ್ಕಾರದಿಂದ ಹೊಸ ಅಪ್ಡೇಟ್ ಹೊರಬಿದ್ದಿದೆ.ನೌಕರರು ಹಳೆಯ ಪಿಂಚಣಿ ಯೋಜನೆಗೆ ಬದಲಾಯಿಸುವ ಅವಧಿಯನ್ನು ವಿಸ್ತರಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.   

4 /6

ಕೇಂದ್ರ ಹಾಗೂ ರಾಜ್ಯ ಸರಕಾರಿ ನೌಕರರು ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಬಹುದಿನಗಳಿಂದ ಒತ್ತಾಯಿಸುತ್ತಿದ್ದಾರೆ.ನೌಕರರ ಬೇಡಿಕೆಗಳನ್ನು ಒಪ್ಪಿಕೊಂಡು ಕೆಲವು ರಾಜ್ಯ ಸರ್ಕಾರಗಳು ಹಳೆಯ ಪಿಂಚಣಿಯನ್ನು ಮರುಸ್ಥಾಪಿಸಿವೆ. 

5 /6

ಇದೀಗ ಪಿಂಚಣಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ನಿಲುವನ್ನು ಪ್ರಕಟಿಸಿದೆ. ಹೀಗೆ ಸರ್ಕಾರಿ ನೌಕರರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ.

6 /6

ಮೊನ್ನೆಯಷ್ಟೇ ಕೇಂದ್ರ ಸರ್ಕಾರ, ಸರ್ಕಾರಿ ನೌಕರರ 18 ತಿಂಗಳ ಬಾಕಿ ತುಟ್ಟಿಭತ್ಯೆ ಬಗ್ಗೆ ನಿರ್ಧಾರ ಪ್ರಕಟಿಸಿದೆ. ಬಾಕಿ ಡಿಎ ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದೆ.