Photos: ಬೈಲುಕುಪ್ಪೆಯ ಬೌದ್ಧ ಸ್ವರ್ಣ ಮಂದಿರದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಒಂದು ಕಾಲದಲ್ಲಿ ಚೀನಾದಿಂದ ನಿರಾಶ್ರಿತರಾಗಿ ಬಂದು ಬೈಲುಕುಪ್ಪೆಯ ಬೆಂಗಾಡಿನಲ್ಲಿ ನೆಲೆ ನಿಂತ ಟಿಬೆಟಿಯನ್ನರು ಆ ಸ್ಥಳವನ್ನು ಅಭಿವೃದ್ಧಿಗೊಳಿಸಿ ಸ್ವರ್ಣ ಮಂದಿರ ನಿರ್ಮಿಸಿ ವಿಶ್ವಮಟ್ಟದಲ್ಲಿ ಗಮನಸೆಳೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

  • Mar 01, 2019, 18:56 PM IST

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆಯಲ್ಲಿರುವ ಬೌದ್ಧ ಸ್ವರ್ಣ ಮಂದಿರಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಸೌಹಾರ್ದ ವಾತಾವರಣವನ್ನು ನಿರ್ಮಿಸಿರುವ ಟಿಬೆಟ್ಟಿಯನ್ನರಿಗೆ ಅಭಿನಂದಿಸಿದರು.

1 /8

2 /8

3 /8

4 /8

5 /8

6 /8

7 /8

8 /8