ಚಾಮರಾಜನಗರದಲ್ಲಿ ರಾಗಾ ಕಾರ್ಯಕ್ರಮಕ್ಕೆ ಮಳೆ ಅಡ್ಡಿ ಭೀತಿ

                              

Karnataka Assembly Election: ಗಡಿ ಜಿಲ್ಲೆ ಚಾಮರಾಜನಗರದಲ್ಲಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ, ಇಂದು ಒಂದೇ ದಿನದಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಶಿಕಾರಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಹನೂರಿನಿಂದ ತಮ್ಮ ಚುನಾವಣಾ ಪ್ರಚಾರವನ್ನು ಆರಂಭಿಸಿರುವ ರಾಹುಲ್ ಗಾಂಧಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸ್ಥಳೀಯ ನಾಯಕರು ಸಾಥ್ ನೀಡಿದ್ದಾರೆ. ಇದೀಗ, ಮಧ್ಯಾಹ್ನ 3.45ಕ್ಕೆ ಚಾಮರಾಜನಗರದಲ್ಲಿ ಆಯೋಜನೆಗೊಂಡಿದ್ದ ರಾಹುಲ್ ಗಾಂಧಿಯವರ ಬೃಹತ್ ಸಮಾವೇಶಕ್ಕೆ ಇದೀಗ ಮಳೆ ಅಡ್ಡಿ ಭೀತಿ ಎದುರಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಗಡಿ ಜಿಲ್ಲೆ ಚಾಮರಾಜನಗರದಲ್ಲಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ, ಇಂದು ಒಂದೇ ದಿನದಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಶಿಕಾರಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಹನೂರಿನಿಂದ ತಮ್ಮ ಚುನಾವಣಾ ಪ್ರಚಾರವನ್ನು ಆರಂಭಿಸಿರುವ ರಾಹುಲ್ ಗಾಂಧಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸ್ಥಳೀಯ ನಾಯಕರು ಸಾಥ್ ನೀಡಿದ್ದಾರೆ. ಇದೀಗ, ಮಧ್ಯಾಹ್ನ 3.45ಕ್ಕೆ ಚಾಮರಾಜನಗರದಲ್ಲಿ ಆಯೋಜನೆಗೊಂಡಿದ್ದ ರಾಹುಲ್ ಗಾಂಧಿಯವರ ಬೃಹತ್ ಸಮಾವೇಶಕ್ಕೆ ಇದೀಗ ಮಳೆ ಅಡ್ಡಿ ಭೀತಿ ಎದುರಾಗಿದೆ. 

2 /5

ಕಳೆದ 20 ನಿಮಿಷದಿಂದ ಚಾಮರಾಜನಗರದಲ್ಲಿ ಎಡಬಿಡದೆ ಸುರಿಯುತ್ತಿರುವ  ಜೋರು ಮಳೆ.  

3 /5

ವಿಶೇಷ ಹೆಲಿಕಾಪ್ಟರ್ ನಲ್ಲಿ ಚಾಮರಾಜನಗರಕ್ಕೆ ಆಗಮಿಸಬೇಕಿದ್ದ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.

4 /5

ಜೋರು ಮಳೆಯಿಂದಾಗಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್ ನಲ್ಲಿ ಬರುವುದಕ್ಕೂ ಕೂಡ ಅಡ್ಡಿಯಾಗಿದೆ. 

5 /5

ರಾಗಾ, ಖರ್ಗೆ ಕಾರ್ಯಕ್ರಮಕ್ಕೆ ವರುಣ ಅಡ್ಡಿ-  ಕೈ ಕಾರ್ಯಕರ್ತರಲ್ಲಿ ಬೇಸರದ ವಾತಾವರಣ.