"ಹಿಂದೂಗಳ ಜೀವ ಮುಖ್ಯ": ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ

Kanhaiya Lal Murder Case: ಸ್ಯಾಂಡಲ್‌ವುಡ್‌ ನಟಿ ಪ್ರಣಿತಾ ಸುಭಾಷ್‌ ಅವರು ಕೂಡ ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಲಾಲ್ ಹತ್ಯೆಯ ವಿರುದ್ಧ ಧ್ವನಿ ಎತ್ತಿದ್ದಾರೆ. 

Kanhaiya Lal Murder Case: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಲಾಲ್ ಹತ್ಯೆಯನ್ನು ಇಡೀ ದೇಶವೇ ಖಂಡಿಸುತ್ತಿದೆ. ಈ ಬಗ್ಗೆ ಫೋಟೋವೊಂದನ್ನು ಪ್ರಣೀತಾ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. "ಹಿಂದೂಗಳ ಜೀವ ಮುಖ್ಯ" ಎಂದು ಬರೆದಿರುವ ಬೋರ್ಡ್ ಒಂದನ್ನು ಕೈಯಲ್ಲಿ ಹಿಡಿದುಕೊಂಡ ಫೋಟೋ ಇದಾಗಿದೆ. 

1 /5

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಲಾಲ್ ಹತ್ಯೆಯನ್ನು ಇಡೀ ದೇಶವೇ ಖಂಡಿಸುತ್ತಿದೆ.  

2 /5

ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯ ಕೇಳಿಬಂದಿದೆ. 

3 /5

ಸ್ಯಾಂಡಲ್‌ವುಡ್‌ ನಟಿ ಪ್ರಣಿತಾ ಸುಭಾಷ್‌ ಅವರು ಕೂಡ ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. 

4 /5

ಈ ಬಗ್ಗೆ ಫೋಟೋವೊಂದನ್ನು ಪ್ರಣೀತಾ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

5 /5

"ಹಿಂದೂಗಳ ಜೀವ ಮುಖ್ಯ" ಎಂದು ಬರೆದಿರುವ ಬೋರ್ಡ್ ಒಂದನ್ನು ಕೈಯಲ್ಲಿ ಹಿಡಿದುಕೊಂಡ ಫೋಟೋ ಇದಾಗಿದೆ.