ಇನ್ನಾರು ತಿಂಗಳವರೆಗೆ ಈ ರಾಶಿಯವರ ಮೇಲೆ ಹಣದ ಮಳೆ ಸುರಿಸುವನು ಶನಿ ಮಹಾತ್ಮ ! ಇಲ್ಲಿಯವರಗೆ ಅನುಭವಿಸಿಕೊಂಡು ಬರುತ್ತಿದ್ದ ಬಡತನದಿಂದ ಮುಕ್ತಿ !

ಕುಂಭ ರಾಶಿಯಲ್ಲಿ ಶನಿಯ ಸಂಚಾರದ ಸಮಯದಲ್ಲಿ ಇದೇ ಮೊದಲ ಬಾರಿಗೆ ಶನಿಯು ಶುಭ ಫಲಿತಾಂಶಗಳನ್ನು ನೀಡುತ್ತಾನೆ.ಕೆಲವು ರಾಶಿಯವರ ಜೀವನದಲ್ಲಿ ಇನ್ನು ಸಂತಸದ ಹೊನಲು ಹರಿಸುತ್ತಾನೆ.
 

ಬೆಂಗಳೂರು : ಜ್ಯೋತಿಷ್ಯದ ಪ್ರಕಾರ,ಶನಿಯು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸಲು ಎರಡೂವರೆ ವರ್ಷ ತೆಗೆದುಕೊಳ್ಳುತ್ತದೆ.ಶನಿದೇವ ಪ್ರಸ್ತುತ ಕುಂಭ ರಾಶಿಯಲ್ಲಿದ್ದಾನೆ. 2025 ರವರೆಗೆ ಶನಿ ಮಹಾತ್ಮ ಇದೇ ರಾಶಿಯಲ್ಲಿ ಇರುತ್ತಾನೆ. ಆದರೆ ಏಪ್ರಿಲ್ 6 ರಂದು ನಕ್ಷತ್ರವನ್ನು ಬದಲಾಯಿಸಿದ್ದಾನೆ.ನಕ್ಷತ್ರ ಬದಲಾಯಿಸಿರುವ ಶನಿಯು ಗುರುವಿನ ಪೂರ್ವಾಭಾದ್ರಪದವನ್ನು ಪ್ರವೇಶಿಸಿದ್ದಾನೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಕುಂಭ ರಾಶಿಯಲ್ಲಿ ಶನಿಯ ಸಂಚಾರದ ಸಮಯದಲ್ಲಿ ಇದೇ ಮೊದಲ ಬಾರಿಗೆ ಶನಿಯು ಶುಭ ಫಲಿತಾಂಶಗಳನ್ನು ನೀಡುತ್ತಾನೆ.ಗುರುವಿನ ನಕ್ಷತ್ರವನ್ನು ಪ್ರವೇಸಹಿಸುವ ಮೂಲಕ ಮಂಗಳಕರ ಫಲವನ್ನೇ ಕರುಣಿಸುತ್ತಾನೆ. ಭಾದ್ರಪದ ಎಂದರೆ ಶುಭ ಪಾದಗಳನ್ನು ಹೊಂದಿದವನು. ಹೀಗಾಗಿ ಕೆಲವು ರಾಶಿಯವರ ಜೀವನದಲ್ಲಿ ಇನ್ನು ಸಂತಸದ ಹೊನಲು ಹರಿಸುತ್ತಾನೆ.  

2 /5

ವೃತ್ತಿ ಮತ್ತು ವ್ಯವಹಾರದಲ್ಲಿ ಬಹಳಷ್ಟು ಲಾಭವಾಗಲಿದೆ. ಉದ್ಯೋಗಸ್ಥರ ಕಾರ್ಯಕ್ಕೆ ಮೆಚ್ಚುಗೆ ದೊರೆಯಲಿದೆ.ನೀವು ಮಾಡುವ ಪ್ರತಿ ಕೆಲಸ ಕೈ ಹಿಡಿಯಲಿದೆ. ಅದೃಷ್ಟ ನಿಮ್ಮ ಕಡೆ ಇರುತ್ತದೆ.ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವುದು ಸಾಧ್ಯವಾಗುತ್ತದೆ. 

3 /5

ಸಿಂಹ ರಾಶಿಯವರ ಜೀವನದಲ್ಲಿ ಬದಲಾವಣೆ ಪರ್ವ ಆರಂಭವಾಗಲಿದೆ. ಸಿಂಹ ರಾಶಿಯವರು ಎಲ್ಲಾ ಕೆಲಸಗಳಲ್ಲಿಯೂ ಆರ್ಥಿಕವಾಗಿ ಮುಂದುವರೆಯುತ್ತಾರೆ.  ವೈವಾಹಿಕ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ನಿವಾರಣೆಯಾಗುವುದು. 

4 /5

ಕನ್ಯಾ ರಾಶಿಯ ಜನರು ಈ ಅವಧಿಯಲ್ಲಿ ಬಹಳಷ್ಟು ಬದಲಾವಣೆಗಳನ್ನು ಕಾಣುತ್ತಾರೆ.ಅದೃಷ್ಟ ಇವರ ಜೊತೆಗಿರಲಿದೆ. ಬಹಳ ದಿನಗಳಿಂದ ಎದುರಿಸುತ್ತಿದ್ದ ಸಮಸ್ಯೆಗಳು ದೂರವಾಗುತ್ತವೆ. ಸಾಲದಿಂದ ಮುಕ್ತಿ ಸಿಗಲಿದೆ. ಹೊಸ ಕೆಲಸದಲ್ಲಿ ಯಶಸ್ಸು ಕಾಣುವಿರಿ.ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.   

5 /5

ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.