Shani Uday 2024: ಶನಿ ಉದಯದೊಂದಿಗೆ ಈ ರಾಶಿಯವರ ಅದೃಷ್ಟವೂ ಜಾಗೃತಗೊಳ್ಳಲಿದೆ

Shani Uday 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ಮಹಾತ್ಮ ಇನ್ನೂ ಕೆಲವೇ ದಿನಗಳಲ್ಲಿ ಉದಯಿಸಲಿದ್ದಾರೆ. ಇದರ ಪರಿಣಾಮ ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ವೈದಿಕ ಜ್ಯ್ತಿಷ್ಯ ಶಾಸ್ತ್ರದ ಪ್ರಕಾರ, ಪ್ರಸ್ತುತ ಕುಂಭ ರಾಶಿಯಲ್ಲಿ ಅಸ್ತಮ ಸ್ಥಿತಿಯಲ್ಲಿರುವ ಶನಿ ದೇವನು ಮಾರ್ಚ್ 18 ರಂದು ಉದಯಿಸಲಿದ್ದಾನೆ. ಇದರ ಪರಿಣಾಮವಾಗಿ ದ್ವಾದಶ ರಾಶಿಗಳಲ್ಲಿ ಐದು ರಾಶಿಯವರ ಮಲಗಿರುವ ಅದೃಷ್ಟವೂ ಜಾಗೃತಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

2 /6

ಶನಿ ಉದಯವು ಮೇಷ ರಾಶಿಯವರಿಗೆ ವಿಶೇಷ ಫಲಗಳನ್ನು ನೀಡಲಿದ್ದು, ಈ ಸಂದರ್ಭದಲ್ಲಿ ಕುಟುಂಬದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಉದ್ಯೋಗಸ್ಥರಿಗೆ ಪ್ರಯೋಷನ್ ಸಾಧ್ಯತೆಯೂ ಇದೆ. 

3 /6

ಶನಿ ಉದಯವು ಮಿಥುನ ರಾಶಿಯವರಿಗೂ ಕೂಡ ಲಾಭದಾಯಕವಾಗಿದೆ. ಉದ್ಯೋಗಸ್ಥರಿಗೆ ಬಡ್ತಿಯ ಜೊತೆಗೆ ಹಣಕಾಸಿನ ಲಾಭವನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. ಹೊಸ ವಾಹನ ಖರೀದಿ ಯೋಗವೂ ಇದೆ. 

4 /6

ಶನಿ ಉದಯವು ಸಿಂಹ ರಾಶಿಯವರಿಗೆ ಫಲಪ್ರದವಾಗಿದೆ. ಈ ಸಂದರ್ಭದಲ್ಲಿ ಹಣಕಾಸಿನ ಮೂಲಗಳು ವೃದ್ಧಿಯಾಗಿ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರುವಿರಿ. ಮಾತ್ರವಲ್ಲ, ನಿಮ್ಮ ಕೈ ತಪ್ಪಿದ್ದ ಪ್ರೇಮ ಮತ್ತೆ ನಿಮ್ಮ ಕೈಗೂಡುವ ಸಾಧ್ಯತೆ ಇದೆ. ಕುಟುಂಬದಲ್ಲಿ ಶಾಂತಿ-ನೆಮ್ಮದಿ ಹೆಚ್ಚಾಗಲಿದೆ. 

5 /6

ಶನಿಗ್ರಹದ ಉದಯವು ಕನ್ಯಾ ರಾಶಿಯವರಿಗೆ ವೃತ್ತಿ ಬದುಕಿನಲ್ಲಿ ಎದುರಾಗಿದ್ದ ಅಡೆತಡೆಗಳನ್ನು ನಿವಾರಿಸಲಿದೆ. ಹೊಸ ವ್ಯವಹಾರ ಆರಂಭಿಸಲು ಯೋಚಿಸುತ್ತಿರುವವರಿಗೆ ಇದು ಒಳ್ಳೆಯ ಸಮಯ. 

6 /6

ಶನಿ ಉದಯದೊಂದಿಗೆ ಧನು ರಾಶಿಯವರ ಮಲಗಿರುವ ಅದೃಷ್ಟವೂ ಎಚ್ಚರಗೊಳ್ಳಲಿದ್ದು ವ್ಯಾಪಾರಸ್ಥರು ಬಂಪರ್ ಲಾಭವನ್ನು ನಿರೀಕ್ಷಿಸಬಹುದು. ಉದ್ಯೋಗಸ್ಥರಿಗೆ ಮೇಲಾಧಿಕಾರಿಗಳಿಂದ ಮನ್ನಣೆಯಿಂದ ವಿಶೇಷ ಧನಲಾಭ. ಕುಟುಂಬದಲ್ಲಿ ಸುಖ-ಶಾಂತಿ ವೃದ್ಧಿಯಾಗಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.