ಕರ್ಕ ರಾಶಿಯಲ್ಲಿ ಶುಕ್ರನ ವಕ್ರನಡೆ, 3 ರಾಶಿಗಳ ಜನರಿಗೆ ಅಪಾರ ಧನಲಾಭ-ಸ್ಥಾನಮಾನ-ಪ್ರತಿಷ್ಠೆಯ ಯೋಗ!

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಧನ-ವೈಭವ ಕರುಣಿಸುವಾತ ಶುಕ್ರ ಕರ್ಕ ರಾಶಿಯಲ್ಲಿ ತನ್ನ ವಕ್ರ ನಡೆಯನ್ನು ಅನುಸರಿಸಲಿದ್ದು(Spiritual News In Kannada), ಇದರಿಂದ ಗಜಲಕ್ಷ್ಮಿ ರಾಜಯೋಗ ರೂಪುಗೊಳ್ಳುತ್ತಿದೆ. ಇದರಿಂದ ಮೂರು ರಾಶಿಗಳ ಜನರಿಗೆ ಅಪಾರ ಧನಲಾಭ, ಸ್ಥಾನಮಾನ ಹಾಗೂ ಪ್ರತಿಷ್ಠೆಯ ಯೋಗವಿದ್ದು, ಅವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೋಳ್ಳಲಿವೆ. 
 

ಬೆಂಗಳೂರು: ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ಶುಭ-ಅಶುಭ ಯೋಗಗಳನ್ನು ರೂಪಿಸುತ್ತವೆ. ಈ ಯೋಗಗಳು ಮಾನವ ಸೇರಿದಂತೆ ಭೂಮಿಯ ಮೇಲೇರುವ ಸಕಲ ಚರಾಚರಗಳ ಮೇಲೆ ತನ್ನ ಪ್ರಭಾವವನ್ನು ಬೀರುತ್ತವೆ. ಪ್ರಸ್ತುತ ಧನ-ವೈಭವ ಕರುಣಿಸುವಾತ ಶುಕ್ರ ಕರ್ಕ ರಾಶಿಯಲ್ಲಿ ತನ್ನ ವಕ್ರನಡೆಯನ್ನು ಅನುಸರಿಸಲಿದ್ದು (Spiritual News In Kannada), ಇದರಿಂದ ನಿರ್ಮಾಣಗೊಳ್ಳುತ್ತಿರುವ ಗಜಲಕ್ಷ್ಮಿ ರಾಜಯೋಗ ಒಟ್ಟು ಮೂರು ಜಾತಕದವರಿಗೆ ಭಾರಿ ಧನಲಾಭ ಹಾಗೂ ಭಾಗ್ಯೋದಯ ಭಾಗ್ಯ ಕರುಣಿಸಲಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ, 

 

ಇದನ್ನೂ ಓದಿ-ಆಗಸ್ಟ್ 7 ರಂದು ನಿರ್ಮಾಣಗೊಳ್ಳಲಿದೆ ಗಜಕೇಸರಿ ರಾಜಯೋಗ, ಈ ಜನರಿಗೆ ಅಪಾರ ಧನ ವೃದ್ಧಿಯೋಗ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಧನ-ವೈಭವ ಕರುಣಿಸುವಾತ ಶುಕ್ರ ಕರ್ಕ ರಾಶಿಯಲ್ಲಿ ತನ್ನ ವಕ್ರ ನಡೆಯನ್ನು ಅನುಸರಿಸಲಿದ್ದು(Spiritual News In Kannada), ಇದರಿಂದ ಗಜಲಕ್ಷ್ಮಿ ರಾಜಯೋಗ ರೂಪುಗೊಳ್ಳುತ್ತಿದೆ. ಇದರಿಂದ ಮೂರು ರಾಶಿಗಳ ಜನರಿಗೆ ಅಪಾರ ಧನಲಾಭ, ಸ್ಥಾನಮಾನ ಹಾಗೂ ಪ್ರತಿಷ್ಠೆಯ ಯೋಗವಿದ್ದು, ಅವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೋಳ್ಳಲಿವೆ.   

2 /5

ತುಲಾ ರಾಶಿ: ಗಜಲಕ್ಷ್ಮಿ ರಾಜಯೋಗ ನಿಮ್ಮ ಪಾಲಿಗೆ ಶುಭ ಸಾಬೀತಾಗಲಿದೆ. ಏಕೆಂದರೆ ಶುಕ್ರ ನಿಮ್ಮ ಜಾತಕದ ಕರ್ಮ ಭಾವದಲ್ಲಿ ವಕ್ರನಾಗುತ್ತಿದ್ದಾನೆ. ಇದರಿಂದ ಕೆಲಸ ಕಾರ್ಯಗಳಲ್ಲಿ ನಿಮಗೆ ಅಪಾರ ಯಶಸ್ಸು ಸಿಗಲಿದೆ. ನಿಮ್ಮ ಎಲ್ಲಾ ಯೋಜನೆಗಳು ಕೈಗೂಡಲಿವೆ. ಕಾರ್ಯಸ್ಥಳದಲ್ಲಿ ಸಹೋದ್ಯೋಗಿಗಳ ಜೊತೆಗೆ ನಿಮ್ಮ ಸಂಬಂಧ ಮೊದಲಿಗಿಂತ ಉತ್ತಮವಾಗಿರಲಿವೆ. ನೌಕರವರ್ಗದ ಜನರಿಗೆ ಪದೋನ್ನತಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಎಲ್ಲಾ ರೀತಿಯ ಭೌತಿಕ ಸುಖ-ಸೌಕರ್ಯಗಳು ನಿಮ್ಮದಾಗಲಿವೆ. ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಸಾಕಷ್ಟು ಲಾಭ ಹರಿದುಬರಲಿದೆ. 

3 /5

ಮಿಥುನ ರಾಶಿ: ಮಿಥುನ ರಾಶಿಯ ಜಾತಕದವರ ಪಾಲಿಗೆ ಗಜಲಕ್ಷ್ತ್ಮಿ ರಾಜಯೋಗ ಸಾಕಷ್ಟು ಲಾಭ ತಂದುಕೊಡಲಿದೆ. ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಶುಕ್ರ ವಕ್ರನಾಗುತ್ತಿದ್ದಾನೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಅಪಾರ ಸುಧಾರಣೆ ಕಂಡುಬರಲಿದೆ. ದುಂದುವೆಚ್ಚದ ಮೇಲೆ ಮೊದಲಿಗಿಂತ ಹೆಚ್ಚು ಹಿಡಿತ ಸಾಧಿಸುವಲ್ಲಿ ಯಶಸ್ಸನ್ನು ಕಾಣುವಿರಿ. ನಿಮ್ಮ ಮಾತಿನಲ್ಲಿ ಒಂದು ಹೊಸ ಚೈತನ್ಯ ಕಂಡುಬರಲಿದ್ದು, ಜನರು ನಿಮ್ಮತ್ತ ಆಕ್ರಷಿತರಾಗಲಿದಾರೆ, ಮಾಧ್ಯಮ, ಮಾರ್ಕೆಟಿಂಗ್, ಶಿಕ್ಷಣ ಅಥವಾ ಸಂವಹನ ಕ್ಷೇತ್ರಕ್ಕೆ ಸಂಬಂಧಿಸಿದವರಿಗೆ ಈ ಸಮಯ ಅದ್ಭುತ ಸಾಬೀತಾಗಲಿದೆ.   

4 /5

ಕನ್ಯಾ ರಾಶಿ: ಶುಕ್ರ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ವಕ್ರನಾಗುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಹಳೆ ಹೂಡಿಕೆಗಳಿಂದ ಸಾಕಷ್ಟು ಲಾಭ ಸಿಗಲಿದೆ. ನಿಂತುಹೋದ ಹಣ ನಿಮ್ಮತ್ತ ಮರಳಲಿದೆ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಮಕ್ಕಳ ಕಡೆಯಿಂದ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ಷೇರು ಮಾರುಕಟ್ಟೆ. ಲಾಟರಿ ವ್ಯವಹಾರಗಳಿಂದ ಲಾಭ ಸಿಗಲಿದೆ.  

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)