ಅಕ್ಟೋಬರ್ 3 ರವರೆಗೆ ಅಶ್ವರ್ಯ ಲಕ್ಷ್ಮಿಯ ಕೃಪೆಯಿಂದ ಈ 3 ರಾಶಿಗಳ ಜನರಿಗೆ ಅಪಾರ ಧನ ಪ್ರಾಪ್ತಿಯ ಯೋಗ!

Spiritual News In Kannada: ವೈದಿಕ ಜೋತಿಷ್ಯಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಭೂಮಿಪುತ್ರ ಮಂಗಳನ ಕನ್ಯಾ ರಾಶಿ ಗೋಚರ ನೆರವೇರಲಿದೆ. ಇದರಿಂದ ಮೂರು ರಾಶಿಗಳ ಜನರಿಗೆ ಭಾರಿ ಧಣಪ್ರಾಪ್ತಿಯ ಯೋಗ ರೂಪುಗೊಳ್ಳುತ್ತಲಿದೆ. 
 

ಬೆಂಗಳೂರು: ವೈದಿಕ ಪಂಚಾಂಗದ ಪ್ರಕಾರ ಗ್ರಹಗಳ ಸೇನಾಪತಿ ಎಂದೇ ಕರೆಯಲಾಗುವ ಮಂಗಳ ದೇವ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ ಮತ್ತು ಅಕ್ಟೋಬರ್ 3 ರವರೆಗೆ ಆತ ಅಲ್ಲಿಯೇ ವಿರಾಜಮಾನನಾಗಲಿದ್ದಾನೆ. ಮಂಗಳನಿಗೆ ಸಾಹಸ, ಶೌರ್ಯ, ಕ್ರೋಧ, ಭೂಮಿ, ವೀರತೆಯ ಕಾರಕ ಗ್ರಹ ಎಂದು ಪರಿಗಣಿಸಲಾಗಿದೆ (Spiritual News In Kannada). ಹೀಗಾಗಿ ಮಂಗಳನ ಈ ನಡೆ ಬದಲಾವಣೆ ಈ ಎಲ್ಲಾ ಕ್ಷೇತ್ರಗಳ ಜೊತೆಗೆ ದ್ವಾದಶ ರಾಶಿಗಳ ಮೇಲೆ ತನ್ನ ಪ್ರಭಾವವನ್ನು ಬೀರಲಿದೆ. ಇದರ ಜೊತೆಗೆ ಈ ಮಂಗಳನ ಗೋಚರ ಹಲವರ ಪಾಲಿಗೆ ಶುಭ ಸಾಬೀತಾಗಲಿದೆ. ಬನ್ನಿ ಈ ಗೋಚರ ಯಾವ ರಾಶಿಗಳ ಜನರ ಪಾಲಿಗೆ ಶುಭ ಸಾಬೀತಾಗಲಿದೆ ತಿಳಿದುಕೊಳ್ಳೋಣ,

 

ಇದನ್ನೂ ಓದಿ-ಗುರು-ಶನಿಯ ವಿಶೇಷ ಕೃಪಾವೃಷ್ಟಿಯಿಂದ 3 ರಾಶಿಗಳ ಜನರ ಮನೆಯಂಗಳದಲ್ಲಿ ನಲಿದಾಡುವಳು ಧನಲಕ್ಷ್ಮಿ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

Spiritual News In Kannada: ವೈದಿಕ ಜೋತಿಷ್ಯಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಭೂಮಿಪುತ್ರ ಮಂಗಳನ ಕನ್ಯಾ ರಾಶಿ ಗೋಚರ ನೆರವೇರಲಿದೆ. ಇದರಿಂದ ಮೂರು ರಾಶಿಗಳ ಜನರಿಗೆ ಭಾರಿ ಧಣಪ್ರಾಪ್ತಿಯ ಯೋಗ ರೂಪುಗೊಳ್ಳುತ್ತಲಿದೆ.   

2 /5

ಧನು ರಾಶಿ: ಮಂಗಳ ನಿಮ್ಮ ಗೋಚರ ಜಾತಕದ ದಶಮ ಭಾವದಲ್ಲಿ ಸಂಚರಿಸಲಿದ್ದಾನೆ. ಹಾಗಾಗಿ ಈ ಅವಧಿಯಲ್ಲಿ ನಿಮ್ಮ ಜೀವನೋಪಾಯ ಕ್ಷೇತ್ರದಲ್ಲಿ ಭಾರಿ ವೃದ್ಧಿ ಇರಲಿದ್ದು, ಮಂಗಳನ ಈ ಕನ್ಯಾ ಗೋಚರ ನಿಮ್ಮ ಪಾಲಿಗೆ ಶುಭ ಸಾಬೀತಾಗಲಿದೆ. ಹಲವು ಯೋಜನೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ವ್ಯಾಪಾರ ವರ್ಗದ ಜನರಿಗೆ ಬಿಸ್ನೆಸ್ ನಲ್ಲಿ ಲಾಭ ಸಿಗಲಿದೆ. ವ್ಯಾಪಾರ ವಿಸ್ತರಣೆಯ ಎಲ್ಲಾ ಸಾಧ್ಯತೆಗಳಿವೆ. ನಿರುದ್ಯೋಗಿಗಳ ನೌಕರಿಯ ಮಾತುಕತೆ ನಡೆಯುವ ಸಾಧ್ಯತೆ ಇದೆ. ಆಸ್ತಿಪಾಸ್ತಿಗಳಲ್ಲಿ ನೀವು ಹಣ ಹೂಡಿಕೆ ಮಾಡುವಲ್ಲಿ ಯಶಸ್ವಿಯಾಗುವಿರಿ. ಈ ಅವಧಿಯಲ್ಲಿ ಪುಷ್ಯರಾಗ ರತ್ನ ಧಾರಣೆ ನಿಮಗೆ ಸಾಕಷ್ಟು ಯಶಸ್ಸನ್ನು ತಂದು ಕೊಡಲಿದೆ.  

3 /5

ಸಿಂಹ ರಾಶಿ: ಸಿಂಹ ರಾಶಿಯ ಜಾತಕದರಿಗೆ ಮಂಗಳನ ಕನ್ಯಾ ಗೋಚರ ಸಾಕಷ್ಟು ಅಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಮಂಗಳ ನಿಮ್ಮ ಗೋಚರ ಜಾತಕದ ಧನ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಹೂಡಿಕೆಗೆ ಈ ಸಮಯ ಅತ್ಯಂತ ಅದ್ಭುತವಾಗಿದೆ. ಈ ಅವಧಿಯಲ್ಲಿ ನೀವು ಮಾಡುವ ಹೂಡಿಕೆ ನಿಮಗೆ ಭಾರಿ ಧನಲಾಭವನ್ನು ತಂದುಕೊಡಲಿದೆ. ವ್ಯಾಪಾರಿಗಳ ಸಿಲುಕಿಬಿದ್ದ ಹಣ ವಾಪಸ್ ಬರಲಿದೆ. ನಿಮ್ಮ ಮಾತಿನಲ್ಲಿ ಪ್ರಭಾವ ಇತರರ ಮೇಲಾಗಲಿದೆ. ಮಂಗಳ ನಿಮ್ಮ ಗೋಚರ ಜಾತಕದ ಪಂಚಮ ಹಾಗೂ ನವಮ ಭಾವದ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಇರಲಿದ್ದು. ಸಂತಾನ ಪಕ್ಷದ ಕಡೆಯಿಂದ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ.   

4 /5

ಮೇಷ ರಾಶಿ: ನಿಮ್ಮ ರಾಶಿಗೆ ಮಂಗಳ ಅಧಿಪತಿ.  ಇದಲ್ಲದೆ ಆತ ನಿಮ್ಮ ಗೋಚರ ಜಾತಕದ ಶಷ್ಟಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಮಂಗಳನ ಈ ಗೋಚರ ನಿಮ್ಮ ಪಾಲಿಗೆ ಅತ್ಯದ್ಭುತ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಜಯ ನಿಮ್ಮದಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವೃಗೆ ಸಮಯ ಅತ್ಯಂತ ಅದ್ಭುತವಾಗಿದ್ದು, ಉಚಿತ ಫಲಿತಾಂಶ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮಗೆ ವಾಹನ ಅಥವಾ ಆಸ್ತಿಪಾಸ್ತಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)