ನವರಾತ್ರಿಯಲ್ಲೇ ಸೂರ್ಯ ಗೋಚರ: ಈ ರಾಶಿಗೆ ದುರ್ಗೆಯ ಅನುಗ್ರಹದಿಂದ ಒಲಿಯುವುದು ಸರ್ವೈಶ್ವರ್ಯ-ಲೈಫೇ ಚೇಂಜ್, ಸರ್ಕಾರಿ ವೃತ್ತಿಯ ಭರಪೂರ ಅವಕಾಶ

Surya Gochar During Navratri 2023: ಹಿಂದೂ ಧರ್ಮಗ್ರಂಥಗಳಲ್ಲಿ ಗ್ರಹಣದ ವಿಭಿನ್ನ ಪ್ರಾಮುಖ್ಯತೆಯನ್ನು ನೋಡಲಾಗಿದೆ. ಮತ್ತು ಅಕ್ಟೋಬರ್ ತಿಂಗಳು ಕೂಡ ಬಹಳ ವಿಶೇಷವಾಗಿದೆ. ಗ್ರಹಣ ಮುಗಿಯುತ್ತಿದ್ದಂತೆ, ನವರಾತ್ರಿ ಪ್ರಾರಂಭವಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

1 /7

ನವರಾತ್ರಿ ಅಕ್ಟೋಬರ್ 15ರಿಂದ ಪ್ರಾರಂಭವಾಗುತ್ತಿದೆ. ಇದೇ ಸುಸಂದರ್ಭದಲ್ಲಿ ಸೂರ್ಯ ಗೋಚರವೂ ಸಂಭವಿಸುತ್ತಿದೆ. ಗ್ರಹಣದ ಕಳೆದು ಸರಿಯಾಗಿ 4 ದಿನಗಳ ನಂತರ ಅಂದರೆ ಅಕ್ಟೋಬರ್ 18ರಂದು ಗ್ರಹಗಳ ರಾಜನಾದ ಸೂರ್ಯನು ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ.

2 /7

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ತುಲಾ ರಾಶಿಯಲ್ಲಿ ಸೂರ್ಯನ ಸಂಕ್ರಮಣದ ನಂತರ ಈ 4 ರಾಶಿಗಳ ಅದೃಷ್ಟವು ತೆರೆದುಕೊಳ್ಳುತ್ತದೆ. ಅಂತಹ ರಾಶಿಯ ಜನರನ್ನು ಸುಮಾರು 700 ವರ್ಷಗಳ ಬಳಿಕ ಮಹಾತಾಯಿ ದುರ್ಗೆ ಆಶೀರ್ವದಿಸಲಿದ್ದಾಳೆ.

3 /7

ಕನ್ಯಾ ರಾಶಿ: ಈ ರಾಶಿಯ ಜನರ ಜೀವನದಲ್ಲಿ ಮತ್ತು ವೃತ್ತಿಜೀವನದಲ್ಲಿ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಕುಟುಂಬದೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುತ್ತೀರಿ. ಅಷ್ಟೇ ಅಲ್ಲದೆ ಆರೋಗ್ಯವೂ ಉತ್ತಮವಾಗಿರುತ್ತದೆ.

4 /7

ಧನು ರಾಶಿ: ಈ ರಾಶಿಯ ಜನರು ದೇಶ-ವಿದೇಶಗಳಲ್ಲಿ ಪ್ರಯಾಣಿಸುವ ಸಾಧ್ಯತೆ ಇದೆ. ದುರ್ಗೆಯ ಅನುಗ್ರಹದಿಂದ ಅಪಾರ ಧನಲಾಭವಾಗಲಿದೆ. ಇನ್ನೊಂದೆಡೆ ವೃತ್ತಿಜೀವನದಲ್ಲಿ ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಸಮಾಜದಲ್ಲಿ ಗೌರವವೂ ಹೆಚ್ಚುತ್ತದೆ.

5 /7

ಮಕರ ರಾಶಿ: ಈ ರಾಶಿಯ ಜನರಿಗೆ ಸೂರ್ಯ ಗೋಚರದಿಂದ ಭರ್ಜರಿ ಧನಲಾಭವಾಗುವ ಸೂಚನೆಗಳಿವೆ. ವ್ಯಾಪಾರದಲ್ಲಿ ಲಾಭ, ವೃತ್ತಿಯಲ್ಲಿ ಯಶಸ್ಸು ಮತ್ತು ಜೀವನದಲ್ಲಿ ಸ್ಥಿರತೆ ಇರುತ್ತದೆ.

6 /7

ಕುಂಭ ರಾಶಿ: ವ್ಯಾಪಾರ ಮತ್ತು ವೃತ್ತಿಯಲ್ಲಿ ಈ ರಾಶಿಯ ಜನರು ಬಯಸಿದ ಯಶಸ್ಸನ್ನು ಪಡೆಯುತ್ತಾರೆ. ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಮಯವೆಂದು ಪರಿಗಣಿಸಲಾಗಿದೆ. ಸರ್ಕಾರಿ ನೌಕರಿ ಈ ರಾಶಿಯವರನ್ನು ಹುಡುಕಿಕೊಂಡು ಬರಲಿದೆ.

7 /7

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)