ಈ ರಾಶಿಯವರಿಗೆ ಧನಲಕ್ಷ್ಮಿ ರಾಜಯೋಗ ! ಜೀವನದಲ್ಲಿ ಸಂಪತ್ತಿನ ಸುಧೆ ಹರಿಸುವಳು ಮಹಾಲಕ್ಷ್ಮೀ ! ಪ್ರತಿ ಕೆಲಸದಲ್ಲಿಯೂ ಬೆನ್ನಿಗಿರುವಳು ವಿಷ್ಣು ಪ್ರಿಯೆ

ಬೆಂಗಳೂರು : ಶಾಸ್ತ್ರದ ಪ್ರಕಾರ ಗ್ರಹಗಳು ಮತ್ತು ರಾಶಿಗಳ ನಡುವೆ ನೇರ ಸಂಬಂಧವಿದೆ. ಜ್ಯೋತಿಷ್ಯದಲ್ಲಿ ಎಲ್ಲಾ ಗ್ರಹಗಳಿಗೂ ನಿರ್ದಿಷ್ಟ ಪ್ರಾಮುಖ್ಯತೆ ನೀಡಲಾಗಿದೆ. ಗ್ರಹಗಳಲ್ಲಿನ ಬದಲಾವಣೆಗಳು ಆಯಾ ರಾಶಿಯವರಿಗೆ ಶುಭ ಫಲಗಳನ್ನು ನೀಡುತ್ತವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ನಾವು ಯಾವುದೇ ಕೆಲಸ ಮಾಡಬೇಕಾದರೂ ಜಾತಕದಲ್ಲಿ ಶುಕ್ರನ ಅನುಗ್ರಹ ಇದ್ದರೆ ಎಲ್ಲವೂ ಸರಾಗವಾಗಿ ನಡೆಯುತ್ತದೆ. ಇದೇ ಕಾರಣಕ್ಕೆ ಶುಕ್ರನನ್ನು ಆರೋಗ್ಯಕರ ಜೀವನ, ಪ್ರೀತಿ, ಮದುವೆ, ಮಕ್ಕಳು, ಸಮೃದ್ಧಿ ಮತ್ತು ಸಂಪತ್ತಿನ ಅಂಶ ಎಂದು ಕರೆಯಲಾಗುತ್ತದೆ.   

2 /6

ಶುಕ್ರನ ಸಂಚಾರದಿಂದ ಧನಲಕ್ಷ್ಮಿ ರಾಜಯೋಗ ರೂಪುಗೊಳ್ಳುತ್ತದೆ. ಈ ರಾಜಯೋಗದ ಫಲವಾಗಿ ಕೆಲವು ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ.   ಮಾಡುವ ಕೆಲಸದ ಹಿಂದೆ ಮಹಾಲಕ್ಷ್ಮೀಯ ಆಶೀರ್ವಾದ ಇರುತ್ತದೆ. 

3 /6

ಇಲ್ಲಿಯವರೆಗೆ ನಿಮ್ಮ ಜೀವನದಲ್ಲಿ ಎದುರಾಗಿದ್ದ ಎಲ್ಲಾ ಅಡೆ ತಡೆಗಳು ನಿವಾರಣೆಯಾಗುವುದು. ಕಷ್ಟಗಳು ಕಳೆದು ಬರೀ ನೆಮ್ಮದಿಯ ಜೀವನ ನಿಮ್ಮದಾಗುವುದು. ಸಾಲದಿಂದ ಮುಕ್ತಿ ಹೊಂದುವ ಕಾಲ ಇದು.ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿರುವ ಮೇಷ ರಾಶಿಯವರಿಗೆ ಲಾಭ ಹೆಚ್ಚಾಗುತ್ತದೆ.  

4 /6

ಆದಾಯ ಹೆಚ್ಚಲಿದೆ.ಕಳೆದು ಹೋಗಿದ್ದ ಮನಸ್ಸಿನ ನೆಮ್ಮದಿ ಮತ್ತೆ ಸಿಗುವುದು.   ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆಗಳು ಹೆಚ್ಚಾಗುತ್ತವೆ. ಸಂತೋಷ ಮತ್ತು ಶಾಂತಿ ಇರುತ್ತದೆ.ವೇತನ ಹೆಚ್ಚಳ ಮತ್ತು ಬಡ್ತಿ ದೊರೆಯಲಿದೆ.

5 /6

ಈ ರಾಶಿಯ ಅಧಿಪತಿಯೇ ಶುಕ್ರ. ಹಾಗಾಗಿ ಈ ಸಮಯ ತುಲಾ ರಾಶಿಯವರಿಉಗೆ ಬಹಳ ವಿಶೇಷ. ಏನೇ ಕೆಲಸ ಮಾಡಿದರೂ ಅದರ ಸಂಪೂರ್ಣ ಫಲ ಸಿಗುವುದು.  ಮಕ್ಕಳ ಮೂಲಕ ಶುಭ ಸುದ್ದಿ ಬರಲಿದೆ.ವ್ಯಾಪಾರಿಗಳಿಗೆ ಲಾಭ ಹೆಚ್ಚಾಗಲಿದೆ.  ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ.

6 /6

 ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. Zee ಮಾಧ್ಯಮವು ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.