ನಿರಂತರ ಹಣಕಾಸಿನ ತೊಂದರೆ ಎದುರಾಗುತ್ತಲೇ ಇದೆಯಾ? ಸ್ನಾನದ ಮನೆಯಲ್ಲಿ ಈ ವಸ್ತುವನ್ನು ಇಟ್ಟು ನೋಡಿ!ಹಣ ಹರಿದು ಬರುತ್ತಲೇ ಇರುವುದು

ಮನೆಯ ವಾಸ್ತು ದೋಷವನ್ನು ನಿವಾರಿಸಲು ಕೆಲವು ಪರಿಹಾರಗಳನ್ನು ಅನುಸರಿಸಬಹುದು. ಇದು ಮನೆಯಲ್ಲಿ ಧನ ಸಂಪತ್ತನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. 

ಬೆಂಗಳೂರು : ಜ್ಯೋತಿಷಿಗಳ ಪ್ರಕಾರ ಮನೆಯಲ್ಲಿ ವಾಸ್ತುದೋಷವಿದ್ದರೆ ಆ ಕುಟುಂಬ ಅವನತಿಯತ್ತ ಸಾಗುತ್ತದೆ.ಈ ವಾಸ್ತು ದೋಷವನ್ನು ಹೋಗಲಾಡಿಸಲು ಹಲವು ರೀತಿಯ ವಾಸ್ತು ಪರಿಹಾರಗಳನ್ನು ಮಾಡಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಮನೆಯ ವಾಸ್ತು ದೋಷವನ್ನು ನಿವಾರಿಸಲು ಕೆಲವು ಪರಿಹಾರಗಳನ್ನು ಅನುಸರಿಸಬಹುದು. ಇದು ಮನೆಯಲ್ಲಿ ಧನ ಸಂಪತ್ತನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.   

2 /6

ಮಂಗಳವಾರ ಆಂಜನೇಯ ಮತ್ತು ಶನಿವಾರದಂದು ಶನಿದೇವರನ್ನು ನೆನೆದುಕೊಂಡು ಸ್ನಾನಗೃಹದಲ್ಲಿ ಉಪ್ಪನ್ನು ಇರಿಸಿ. ಹೀಗೆ ಮಾಡುವುದರಿಂದ ಆಂಜನೇಯ ಮತ್ತು ಶನಿದೇವರು ಮನೆಯ ಅದೃಶ್ಯ ಕಾವಲುಗಾರರಾಗಿ ಮನೆಯನ್ನು ಕಾಪಾಡುತ್ತಾರೆ.   

3 /6

ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದರೆ ಗಾಜಿನ ಲೋಟದಲ್ಲಿ ನೀರನ್ನು ತುಂಬಿಸಿ ಅದರಲ್ಲಿ ಕಲ್ಲು ಉಪ್ಪನ್ನು ಬೆರೆಸಿ ಸ್ನಾನದ ಮನೆಯ ನೈಋತ್ಯ ಮೂಲೆಯಲ್ಲಿ ಇರಿಸಿ. ಇದು  ಮನೆಯಲ್ಲಿ ಹಣದ ಹರಿವು ಹೆಚ್ಚಾಗಲು ಕಾರಣವಾಗುತ್ತದೆ. 15 ದಿನಗಳಿಗೊಮ್ಮೆ ಈ ಉಪ್ಪು ನೀರನ್ನು ಬದಲಾಯಿಸುತ್ತಾ ಇರಬೇಕು.    

4 /6

ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಪ್ರತಿ 15 ದಿನಗಳಿಗೊಮ್ಮೆ ಕಲ್ಲು ಉಪ್ಪು ನೀರಿನಿಂದ ಸ್ನಾನ ಮಾಡಬೇಕು. ಕಲ್ಲು ಉಪ್ಪಿನಿಂದ ಸ್ನಾನ ಮಾಡುವುದು ತುಂಬಾ ಶ್ರೇಯಸ್ಕರ ಎಂದು ಹೇಳಲಾಗುತ್ತದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.   

5 /6

ಬಾತ್ ರೂಂನ ಒಂದು ಮೂಲೆಯಲ್ಲಿ ಬಟ್ಟಲಿನಲ್ಲಿ ಕಲ್ಲು ಉಪ್ಪು ಮತ್ತು ಹರಳೆಣ್ಣೆ ಇಟ್ಟುಕೊಳ್ಳುವುದರಿಂದ ಮನೆಯಲ್ಲಿ ಸಂತೋಷ ಹೆಚ್ಚುತ್ತದೆ. ಹೊಸ ವಾಹನ ಅಥವಾ ಆಸ್ತಿ ಕುಟುಂಬವನ್ನು ಪ್ರವೇಶಿಸಬಹುದು.  

6 /6

ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.