ರಕ್ತದಾನ ಒಂದು ಉದಾತ್ತ ಕಾರಣ. ಇತರರ ಜೀವ ಉಳಿಸಲು ಇದು ಸುಲಭವಾದ ಮಾರ್ಗವಾಗಿದೆ. ಆದರೆ ಮೊದಲ ಬಾರಿಗೆ ರಕ್ತದಾನ ಮಾಡುವ ಆಲೋಚನೆ ಬಂದ ತಕ್ಷಣ, ನಿಮ್ಮ ಮನಸ್ಸಿನಲ್ಲಿ ರಕ್ತದಾನ ಮಾಡಲು ಅರ್ಹತೆಯ ಮಾನದಂಡಗಳು ಯಾವುವು? ಪ್ರಕ್ರಿಯೆ ಏನು? ಯಾವ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು? ಎನ್ನುವಂತಹ ಪ್ರಶ್ನೆಗಳು ಉದ್ಭವಿಸಬಹುದು.
ಖ್ಯಾತ ಹೆಮಟಾಲಜಿಸ್ಟ್ ಡಾ. ಮೀಟ್ ಕುಮಾರ್ ಅವರು ನಿಮ್ಮ ಮೊದಲ ರಕ್ತದಾನದ ಅನುಭವವನ್ನು ಸ್ಮರಣೀಯವಾಗಿಸುವ ಕೆಲವು ಸುಲಭ ಸಲಹೆಗಳನ್ನು ಹಂಚಿಕೊಂಡಿದ್ದಾರೆ, ಅದು ನಿಮ್ಮ ಮೊದಲ ರಕ್ತದಾನವನ್ನು ಉತ್ತಮ ಮತ್ತು ಆಹ್ಲಾದಕರವಾಗಿ ಮಾಡುತ್ತದೆ.
ರಕ್ತದಾನ ಮಾಡುವ ಮೊದಲು
T20 World Cup 2024 Super 8: ಸೂಪರ್ 8 ತಲುಪಿದ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗ್ರೂಪ್ '1' ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ನೆದರ್ಲ್ಯಾಂಡ್ಸ್ ಅನ್ನು ಒಳಗೊಂಡಿದೆ. ಮತ್ತು ಗುಂಪು 2 ರಲ್ಲಿ ಅಮೆರಿಕ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿವೆ.
most searched topics on YouTube: ಜಗತ್ತಿನಲ್ಲಿ ಯೂಟ್ಯೂಬ್ ಬಳಸದೇ ಇರುವವರು ಬಹಳ ಕಡಿಮೆ. ಜನಕ್ಕೆ ಏನನ್ನಾದರು ತಿಳಿದುಕೊಳ್ಳಬೇಕೆನಿಸದರೆ ಅಥವಾ ಯಾವುದರ ಬಗ್ಗೆ ಮಾಹಿತಿ ಬೇಕಾದರೆ, ಜನರು ಮೊದಲು YouTubeನಲ್ಲಿ ಹುಡುಕುತ್ತಾರೆ..
Team India Coach: ಈ ಟೂರ್ನಿಯ ಬಳಿಕ ಮುಖ್ಯ ಕೋಚ್ ದ್ರಾವಿಡ್ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಇದರೊಂದಿಗೆ ಬಿಸಿಸಿಐ ಹೊಸ ಕೋಚ್’ಗಾಗಿ ಹುಡುಕಾಟ ಆರಂಭಿಸಿದೆ. ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಓಪನರ್ ಗೌತಮ್ ಗಂಭೀರ್ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂಬ ವರದಿಗಳು ಹರಿದಾಡಿತ್ತು.
Darshan in police custody: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಂದೊಂದೇ ಸಂಚಲನದ ಸಂಗತಿಗಳು ಹೊರಬೀಳುತ್ತಿವೆ. ನ್ಯಾಯಾಲಯ ಈಗಾಗಲೇ ದರ್ಶನ್ ಹಾಗೂ ಡಿ ಗ್ಯಾಂಗ್ನ್ನು ಹತ್ತು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Pavithra Gowda case : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎರಡನೇ ಹಂತದ ತನಿಖೆ ಶುರು ಆಗಿದೆ.. ನಿನ್ನೆ ದರ್ಶನ್ ಸೇರಿ 13 ಜನ್ರನ್ನ ಮತ್ತೆ ಕಸ್ಟಡಿಗೆ ಪಡೆದಿದ್ದ ಪೊಲೀಸರು ಸ್ಫೋಟಕ ವಿಷ್ಯಗಳನ್ನ ಉಲ್ಲೇಖಿಸಿದ್ರು.. ಅದಕ್ಕೆ ತಕ್ಕ ಹಾಗೆ ಈಗಾಗಲೇ ಎವಿಡೆನ್ಸ್ ಗಳು ಸಿಕ್ಕಿದ್ದು ಕರೆಂಟ್ ಶಾಕ್ ವಿಚಾರ ಮಾತ್ರ ಶಾಕಿಂಗ್ ಆಗಿತ್ತು.. ಅಷ್ಟಕ್ಕೂ ಇವತ್ತು ಏನೆಲ್ಲಾ ಇನ್ವೆಷ್ಟಿಗೇಷನ್ ಆಯ್ತು.. ಹೇಳ್ತೀವಿ.. ನೋಡಿ..
ಶಕ್ತಿ ಯೋಜನೆಯಿಂದಾಗಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇಕಡಾ 50% ರಷ್ಟು ಹೆಚ್ಚಾಗಿದೆ.ಈ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ವ್ಯಾಪಕ ಅವಕಾಶವಿದೆ. ದಕ್ಷಿಣ ಭಾರತ ಉತ್ಸವ ದ ಮೂಲಕ ಹರಿದು ಬಂದಿರುವ ಸುಮಾರು 4200 ಕೋಟಿ ರೂಪಾಯಿಗಳ ಹೂಡಿಕೆಯ ಜೊತೆಗೆ ಇನ್ನಷ್ಟು ಹೆಚ್ಚು ಹಣವನ್ನು ಮೂಲಭೂತ ಸೌಕರ್ಯಗಳ ಅಭಿವೃದ್ದಿಗಾಗಿ ಬಳಸುವಂತೆ ಪ್ರವಾಸೋದ್ಯಮ ಹಾಗೂ ಕಾನೂನು ಸಚಿವರಾದ ಡಾ. ಎಚ್.ಕೆ ಪಾಟೀಲ ಅವರು ಕರೆ ನೀಡಿದರು.
Actress Refused to Act in Rajmouli Movie: ನಿರ್ದೇಶಕ ರಾಜಮೌಳಿ ಅವರ ಸಿನಿಮಾದಲ್ಲಿ ಒಂದು ನಿಮಿಷ ಕಾಣಿಸಿಕೊಂಡರೆ ಸಾಕು ಎಂಬ ಭಾವನೆ ಹೊಂದಿರುವ ಅನೇಕ ನಟಿಯರಿದ್ದಾರೆ. ಆದರೆ ಸ್ಟಾರ್ ಹಿರೋಯಿನ್ ಒಬ್ಬರು ಅವರ ಸಿನಿಮಾದಲ್ಲಿ ನಟಿಸಲು ಸಿಕ್ಕಂತಹ ಅವಕಾಶವನ್ನು ತಿರಸ್ಕರಿಸಿದ್ದಾರೆ..
ಎಕ್ಷ್ ಸಾಮಾಜಿಕ ಮಾಧ್ಯಮದ ಮುಖ್ಯಸ್ಥ ಎಲೋನ್ ಮಾಸ್ಕ್ ಇವಿಎಂ ಮತಯಂತ್ರಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಎಂದು ಹೇಳಿರುವುದು ಈಗ ದೇಶದ ರಾಜಕೀಯದಲ್ಲಿ ಭಾರಿ ಕೋಲಾಹಲವನ್ನು ಸೃಷ್ಟಿಸಿದೆ.
HD Kumaraswamy Slams Congress Govt: ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.
Pawan Kalyan Pen price : ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಜನಸೇನೆಯ ಪವನ್ ಕಲ್ಯಾಣ್ ಅಧಿಕಾರ ಸ್ವೀಕರಿಸಿದ್ದಾರೆ. ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಲಿರುವ ಪವನ್ ಅವರಿಗೆ ಚಿರು ಪತ್ನಿ, ಅತ್ತಿಗೆ ಸುರೇಖಾ ಅವರು ಪೆನ್ನು ಉಡುಗೊರೆಯಾಗಿ ನೀಡಿದರು. ಇದೀಗ ಈ ಪೆನ್ನ ಬೆಲೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.
ಭಾನುವಾರ ಹೊರಡಿಸಿದ ಹೇಳಿಕೆಯಲ್ಲಿ ವಿಶ್ವಸಂಸ್ಥೆ ಕಾರ್ಯದರ್ಶಿ ಗುಟೆರಸ್ ವಾಸ್ತವವಾಗಿ ಶತಕೋಟಿ ಜನರ ಭದ್ರತೆ, ಸಮೃದ್ಧಿ ಮತ್ತು ಆರೋಗ್ಯಕ್ಕೆ ಫಲವತ್ತಾದ ಭೂಮಿ ಅತ್ಯಗತ್ಯ. ಈ ಭೂಮಿಗಳು ಜನರ ಜೀವನ, ಅವರ ಜೀವನ ಮತ್ತು ಪರಿಸರಕ್ಕೆ ಆಸರೆಯಾಗಿದೆ, ಆದರೆ ನಾವು ನಮ್ಮನ್ನು ಪೋಷಿಸುವ ಭೂಮಿಯನ್ನು ನಾಶಪಡಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.
Sanirja Mirza in the item song: ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸಾನಿಯಾ ಮಿರ್ಜಾ ಸಿನಿಮಾಗೆ ಎಂಟ್ರಿ ಕೊಡ್ತಾರಾ? ಟಾಲಿವುಡ್ ಸಿನಿಮಾದಲ್ಲಿ ಐಟಂ ಸಾಂಗ್ ಮಾಡಲಿದ್ದಾರಾ...? ಸಾನಿಯಾಗೆ ಈ ಅವಕಾಶ ಕೊಟ್ಟವರು ಯಾರು? ಈ ಎಲ್ಲ ಡಿಟೇಲ್ಸ್ ಇಲ್ಲಿದೆ..
Asif Khan Life Story: ಈ ಸಿರೀಸ್’ನಲ್ಲಿ ಅಭಿನಯಿಸಿದ ನಟ ಆಸಿಫ್ ಖಾನ್ ಸಣ್ಣ ಪಾತ್ರದಲ್ಲಿ ನಟಿಸಿದ್ದರೂ ಅಪಾರ ಛಾಪು ಮೂಡಿಸಿದ್ದಾರೆ. ಈ ನಟ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ವಿವಾಹದಲ್ಲಿ ಕೆಲಸಗಾರನಾಗಿ ದುಡಿದಿದ್ದರಂತೆ.
Flesh Eating Bacteria symptoms : ಎರಡು ವರ್ಷಗಳ ಕಾಲ ಜಗತ್ತನ್ನು ಬೆಚ್ಚಿಬೀಳಿಸಿದ ಕೋವಿಡ್ ಸಾಂಕ್ರಾಮಿಕದ ನಂತರ, ಹೆಚ್ಚು ಭಯಾನಕ ಕಾಯಿಲೆಯ ಪ್ರಕರಣಗಳು ಕ್ರಮೇಣ ಹೆಚ್ಚಾಗುತ್ತಿವೆ. ಸಧ್ಯ ಇಂತಹುದೇ ಒಂದು ಮಾರಕ ಬ್ಯಾಕ್ಟೀರಿಯಾ ಹೆಸರು ಮುನ್ನಲೆ ಬಂದಿದ್ದು, ಈ ಸೋಂಕು ಕೇವಲ 48 ಗಂಟೆಗಳಲ್ಲಿ ಕೊಲ್ಲುತ್ತದೆ.. ಹೆಚ್ಚಿನ ವಿವರ ಇಲ್ಲಿದೆ..
Darshan Arrest Case: ಕನ್ನಡದ ಸ್ಟಾರ್ ಹೀರೋ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿರುವುದು ಗೊತ್ತೇ ಇದೆ. ರೇಣುಕಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
ಮಾಧ್ಯಮ ದೊರೆ,ಈನಾಡು ಮುಖ್ಯಸ್ಥ,ರಾಮೋಜಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ರಾಮೋಜಿ ರಾವ್ ನಿಧನಕ್ಕೆ ಈಟಿವಿ ಬಳಗ ಕಂಬನಿ ಮಿಡಿದಿದ್ದು ನುಡಿನಮದ ಮೂಲಕ ಶ್ರದ್ದಾಂಜಲಿ ಸಲ್ಲಿಕೆ ಮಾಡಿತು. ಹಿರಿಯ ಪತ್ರಕರ್ತರು ರಾಮೋಜಿ ರಾವ್ ಅವರ ಬದ್ದತೆ,ವೃತ್ತಿಪರತೆಯೊಂದಿಗೆ ತಮ್ಮ ಬದುಕನ್ನು ರೂಪಿಸಿಕೊಂಡ ಬಗೆಯನ್ನು ಪತ್ರಕರ್ತರು ನೆನಪಿಸಿಕೊಂಡರು.
ಅತಿಯಾದ ವ್ಯಾಯಾಮವು ಹೀಟ್ ಸ್ಟ್ರೋಕ್ನಂತಹ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ದೇಹದ ಉಷ್ಣತೆಯನ್ನು ನಿಯಂತ್ರಿಸಲು ಸಾಧ್ಯವಾಗದಿದ್ದಾಗ ಮತ್ತು ತುಂಬಾ ಹೆಚ್ಚಾದಾಗ ಹೀಟ್ ಸ್ಟ್ರೋಕ್ ಸಂಭವಿಸುತ್ತದೆ. ಇದರ ಲಕ್ಷಣಗಳು ಅಧಿಕ ಜ್ವರ, ವಾಂತಿ, ಮೂರ್ಛೆ ಮತ್ತು ರೋಗಗ್ರಸ್ತವಾಗುವಿಕೆಗಳನ್ನು ಒಳಗೊಂಡಿರಬಹುದು.
CT Ravi Slams Congress Government: ʼಸಿಎಂ ಸಿದ್ದರಾಮಯ್ಯ ಅವರೇ ಕೆಲ ದಿನದ ಹಿಂದೆ "ರಾಜ್ಯ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ" ಎಂದ ನೀವು, ಈಗ ಧಿಢೀರ್ ಅಂತ ಮಾಡಿದ ಈ ಬೆಲೆಯೇರಿಕೆ ಯಾವ ಪುರುಷಾರ್ಥಕ್ಕೆ..? ಎಂದು ಪ್ರಶ್ನಿಸಿದ್ದಾರೆ.
Liquor price increase : ಮಧ್ಯ ಪ್ರಿಯರಿಗೆ ಇದೋಂದು ಶಾಕಿಂಗ್ ಸುದ್ದಿ, ಈ ಸುದ್ದಿಯನ್ನು ಕೇಳಿದ್ರೆ ನಿಮ್ಮ ಕಿಕ್ ಇಳಿದು ಹೋಗುತ್ತದೆ. ಸರ್ಕಾರ ಎಲ್ಲಾ ಬ್ರ್ಯಾಂಡ್ನ ಮದ್ಯದ ಮೇಲಿನ ದರವನ್ನು ಹೆಚ್ಚಿಸಲು ನಿರ್ಧರಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.