Maasai Mara National Reserve: ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಲಕ್ಷಾಂತರ ಜನರು ಈ ವಿಡಿಯೋ ನೋಡಿದ್ದು, ಸಿಂಹವನ್ನು ಮುಟ್ಟಿದ ಭಾರತೀಯ ಪ್ರವಾಸಿಗ ವಿರುದ್ಧ ಕಿಡಿಕಾರಿದ್ದಾರೆ. ಈ ರೀತಿ ಭಾರತವಷ್ಟೇ ಅಲ್ಲ ಬೇರೆ ಯಾವುದೇ ದೇಶದಲ್ಲಿಯೂ ಮಾಡಬಾರದು. ಏನಾದರೂ ಅನಾಹುತವಾದರೆ ಯಾರು ಹೊಣೆ? ಎಂದು ಪ್ರಶ್ನಿಸಿದ್ದಾರೆ.
Darshan-Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿ ಸೆರೆವಾಸ ಅನುಭವಿಸುತ್ತಿದ್ದಾರೆ. ಐಷಾರಾಮಿ ಲೈಫ್ ಸ್ಟೈಲ್, ಬಾಡಿ ಫಿಟ್ನೆಸ್ಗಾಗಿ, ಡಯೆಟ್ ಮಾಡಿ ಹೆಲ್ತಿ ಫುಡ್ ಜೊತೆಗೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ನಟ ದರ್ಶನ್, ಗೆಳತಿ ಪವಿತ್ರಾ ಅಂಡ್ ಗ್ಯಾಂಗ್ ಜೊತೆ ಸೆಂಟ್ರಲ್ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಅಷ್ಟಕ್ಕೂ ನಟ ದರ್ಶನ್ ಅಂಡ್ ಪಟಾಲಂನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಚರಿ ಹೇಗಿತ್ತು? ಈ ಸೋರಿ ಓದಿ..
MLA Oath Ceremony: ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಸೇರಿದರಂತೆ ರಾಜಕೀಯ ಗಣ್ಯರು ಭಾಗಿಯಾಗಿದ್ದರು.
ಕಳೆದ ದಿನ ಧರ್ಮಸ್ಥಳಕ್ಕೆ ಆಗಮಿಸಿದ ಅವರು, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ತದನಂತರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು.
famous businessman Vijay Mallya Son Marriage: ಖ್ಯಾತ ಉದ್ಯಮಿ ವಿಜಯ್ ಮಲ್ಯ ಪುತ್ರ ಸಿದ್ಧಾರ್ಥ್ ಲಂಡನ್ ನಲ್ಲಿ ವಿವಾಹವಾಗಿದ್ದಾರೆ. ಅವರ ಮದುವೆಯಲ್ಲಿ ಆಪ್ತರು ಮಾತ್ರ ಭಾಗವಹಿಸಿದ್ದರು.
Renukaswamy Murder Case: ಮಗ ವಿನೀಶ್ನನ್ನು ತಬ್ಬಿಕೊಂಡು ಮುದ್ದಾಡಿದ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಬಳಿ ನಡೆದ ಘಟನೆಯ ಬಗ್ಗೆ ಕೆಲ ವಿಚಾರಗಳನ್ನು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಭಾವುಕರಾಗಿಯೇ ವಿಜಯಲಕ್ಷ್ಮಿಯವರ ಜೊತೆಗೆ ದರ್ಶನ್ ಮಾತಾಡಿದ್ದಾರೆಂದು ಹೇಳಲಾಗಿದೆ.
ICAI CA Inter, Final Results 2024: ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು icai.nic.in ಅಥವಾ icai.org ನಿಂದ ಡೌನ್ಲೋಡ್ ಮಾಡಲು ಸಾಧ್ಯವಾಗುತ್ತದೆ.ICAI CA ಇಂಟರ್ ಮತ್ತು ಅಂತಿಮ ಪರೀಕ್ಷೆಯ ಫಲಿತಾಂಶಗಳನ್ನು ಪರಿಶೀಲಿಸಲು, ಅಭ್ಯರ್ಥಿಗಳು ರೋಲ್ ನಂಬರ್ ಜೊತೆಗೆ ನೋಂದಣಿ ಸಂಖ್ಯೆಯನ್ನು ಬಳಸಬೇಕು.
R Ashok On Congress : ಮಾಡದೇ ಇದ್ದರೂ ನಮ್ಮ ಮೇಲೆ ಅಪವಾದ ಹೊರಿಸುತ್ತಾರೆ ಎಂದು ಟೀಕಿಸಿದ ಅವರು, ಸಂವಿಧಾನಕ್ಕೆ ಅಪಚಾರ ಬಗೆದವರು, ದ್ರೋಹ ಬಗೆದವರು ಕಾಂಗ್ರೆಸ್ಸಿಗರು ಎಂದು ಆಕ್ಷೇಪ ವ್ಯಕ್ತಪಡಿಸಿದರು.
Gruha Lakshmi Yojana: ನಮ್ಮ ರಾಜ್ಯದಲ್ಲಿ ಸುಮಾರು 1 ಕೋಟಿಗಿಂತ ಹೆಚ್ಚಿನ ಮಹಿಳೆಯರು ʼಗೃಹಲಕ್ಷ್ಮೀʼ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಪ್ರತಿ ತಿಂಗಳು ಹಣ ಪಡೆಯುತ್ತಿದ್ದಾರೆ. ಅನೇಕ ಮಹಿಳೆಯರು ಈ ಯೋಜನೆಯ ಹಣವನ್ನು ಪಡೆದು ಚಿನ್ನ ಖರೀದಿಸುವುದು ಸೇರಿದಂತೆ ತಮಗೆ ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Instant Remedy for knee pain: ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಭೇದವಿಲ್ಲದೆ ಅನೇಕ ಜನರು ಕೀಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಾವು ಅನುಸರಿಸುತ್ತಿರುವ ಜೀವನಶೈಲಿ ಈ ಎಲ್ಲಾ ಸಮಸ್ಯೆಗಳಿಗೂ ಮೂಲ ಕಾರಣವಾಗಿದೆ. ಕೀಲು ನೋವಿಗೆ ಮೊದಲ ಕಾರಣ ಸರಿಯಾದ ಆಹಾರ ಸೇವಿಸದಿರುವುದು. ಆಹಾರದಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಕೆ ಕೊರತೆ ಇದ್ದರು ಕೂಡ ಕೀಲು ನೋವು ಸಂಭವಿಸುತ್ತದೆ. ಈ ಹರ್ಬಲ್ ಟೀ ಸೇವನೆಯಿಂದ ನೀವು ಕೀಲು ನೋವಿನಿಂದ ಮುಕ್ತಿ ಪಡೆಯ ಬಹುದು...
sonakshi sinha: ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ ತಮ್ಮ ಬಹುಕಾಲದ ಗೆಳಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಾನು ತುಂಬಾ ಪ್ರೀತಿಸಿದ ಜಹೀರ್ ಇಟ್ಬಾಲ್ ನೊಂದಿಗೆ ಸೋನಾಕ್ಷಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Lok Sabha session 2024: ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸರ್ಕಾರ ನಡೆಸಲು ಬಹುಮತ ಬೇಕು ಎಂದು ನಾವು ನಂಬುತ್ತೇವೆ ಆದರೆ ದೇಶವನ್ನು ನಡೆಸಲು ಒಮ್ಮತವು ಬಹಳ ಮುಖ್ಯ ಎಂದು ಹೇಳಿದರು.
Gautam Gambhir New Head Coach:ಕೋಚ್ ಆಗುವ ಮುನ್ನ ಗಂಭೀರ್ ಬಿಸಿಸಿಐ ಮುಂದೆ ಕೆಲವು ಷರತ್ತುಗಳನ್ನು ಹಾಕಿದ್ದಾರೆ ಎನ್ನಲಾಗಿದೆ.ವರದಿಗಳ ಪ್ರಕಾರ,ಬಿಸಿಸಿಐ ಕೂಡಾ ಗಂಭೀರ್ ಅವರ ಷರತ್ತುಗಳನ್ನು ಒಪ್ಪಿಕೊಂಡಿದೆಯಂತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.