ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು, ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಇದನ್ನೆಲ್ಲ ಬಿಟ್ಟು 49 ವರ್ಷದ ಹಿಂದೆ ತುರ್ತು ಪರಿಸ್ಥಿತಿ ಹೇರಿರುವುದನ್ನು ಮಾತನಾಡಲು ಹೊರಟಿರುವ ಬಿಜೆಪಿಯವರಿಗೆ ದೇಶದ ಅಭಿವೃದ್ಧಿ, ಭವಿಷ್ಯ, ಜನರ ಬಗ್ಗೆ ಕಾಳಾಜಿ ಇಲ್ಲದಿರುವುದನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದರು.
Silent Killer Ajinomoto: ನಿಯಮಿತವಾಗಿ ಅಜಿನೊಮೊಟೊ ಒಳಗೊಂಡಿರುವ ಆಹಾರ ಸೇವಿಸಿದರೆ ಅದು ಮೈಗ್ರೇನ್ ಉಂಟುಮಾಡಬಹುದು. ಈ ರೋಗವು ಅರ್ಧ ತಲೆಯಲ್ಲಿ ಸೌಮ್ಯ ನೋವನ್ನು ಹೊಂದಿರುತ್ತದೆ. MSG ಅತಿಯಾದ ಸೇವನೆಯು ಸ್ಥೂಲಕಾಯತೆ ಹೆಚ್ಚಿಸುವ ಅಪಾಯವನ್ನುಂಟು ಮಾಡುತ್ತದೆ.
Namma Metro Green Line extension: ನಮ್ಮ ಮೆಟ್ರೋದ 3.7-ಕಿಮೀ ಹಸಿರು ಮಾರ್ಗವು ಸೆಪ್ಟೆಂಬರ್ ಅಂತ್ಯದ ಮೊದಲು ನಾಗಸಂದ್ರದಿಂದ ಉತ್ತರ ಬೆಂಗಳೂರಿನ ಮಾದಾವರದವರೆಗೆ ಪ್ರಾರಂಭವಾಗುವ ಸಾಧ್ಯತೆಯಿಲ್ಲ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷ ಐವತ್ತು ವರ್ಷದ ಹಿಂದೆ ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಇದೊಂದು ಕರಾಳ ದಿನ.ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಪಧಾನ ಮಂತ್ರಿ ಸ್ಥಾನ ಉಳಿಸಿಕೊಳ್ಳಲು ಬಹಳ ಘೋರವಾಗಿ ನಡೆದುಕೊಂಡರು.
Senior Citizens Ticket Concession:ಹಿರಿಯ ನಾಗರಿಕರಿಗೆ ರೈಲು ಪ್ರಯಾಣ ದರದಲ್ಲಿ ಸರ್ಕಾರ ನೀಡುತ್ತಿರುವ ರಿಯಾಯಿತಿಯನ್ನು ನಾಲ್ಕು ವರ್ಷಗಳ ನಂತರ ಮತ್ತೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
Arecanut today price (25-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Samantha: ಸಮಂತಾ... ಸಿನಿಮಾ ರಂಗದಲ್ಲಿ ತನ್ನ ನಟನೆ ಹಾಗೂ ತನ್ನ ಕ್ಯೂಟ್ನೆಸ್ನಿಂದ ಅಭಿಮಾನಿಗಳ ಮನ ಕದ್ದಿರುವ ನಟಿ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಮಂತಾ ಸದ್ಯಕ್ಕೆ ಸಿನಿಮಾಗಳಿಂದ ಹೊರಗುಳಿದಿರುವುದು ಗೊತ್ತೇ ಇದೆ. ಇತ್ತೀಚೆಗಷ್ಟೇ ಸಮಂತಾ ತಮಗಿರುವ ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡಿದ್ದು. ದೊಡ್ಡ ಚಿತ್ರವೊಂದು ಸೆಟ್ ಎರಲಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಈ ವಿಷಯ ಕೇಳಿ ಸ್ಯಾಮ್ ಫ್ಯಾನ್ಸ್ ಫುಲ್ ಕುಷ್ ಆಗಿದ್ದಾರೆ.
AFG vs BAN: ಟಿ20 ವಿಸ್ವಕಪ್ 2024ರ ಸೂಪರ್-8 ಪಂದ್ಯ ಮಂಗಳವಾರ, ಜೂನ್ 25ರಂದು ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳ ಮಧ್ಯೆ ನಡೆಯಿತು. ಬಾಂಗ್ಲಾ ತಂಡವನ್ನು ಮಣಿಸುವ ಮೂಲಕ ಅಫ್ಘಾನಿಸ್ತಾನ ತಂಡ ಇತಿಹಾಸ ಸೃಷ್ಟಿಸಿತು.
Food Colour ban : ಸರ್ಕಾರ ಜಾರಿಗೆ ತಂದಿರುವ ನಿಯಮ ಉಲ್ಲಂಘಿಸುವ ಆಹಾರ ಮಾರಾಟಗಾರರ ವಿರುದ್ಧ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ಸೇರಿದಂತೆ “ಗಂಭೀರ ಕ್ರಮ” ವನ್ನು ಜರಗಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ.
Apple iPhone 16 Design :ಫೋನ್ನ ವೈಶಿಷ್ಟ್ಯಗಳು ಮತ್ತು ವಿನ್ಯಾಸದ ಬಗ್ಗೆ ಸುದ್ದಿಗಳು ಹರಿದಾಡುತ್ತಿದೆ.ಲೀಕ್ ಆದ ಸುದ್ದಿಗಳ ಪ್ರಕಾರ,ಈ ಬಾರಿ ಐಫೋನ್ 16 ವಿನ್ಯಾಸದಲ್ಲಿ ದೊಡ್ಡ ಬದಲಾವಣೆಯಾಗಬಹುದು.
Rohit sharma: ನವೆಂಬರ್ 19, 2023ರ ದಿನವನ್ನು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಅಷ್ಟು ಸುಲಭವಾಗಿ ಮರೆಯಲು ಸಾಧ್ಯವಿಲ್ಲ. ಆ ದಿನದಂದು ಭಾರತ ತಂಡ ಆಸಿಸ್ ಎದುರು ಕದನಕ್ಕಿಳಿದಿತ್ತು, ಫೈನಲ್ನಲ್ಲಿ ಆಸಿಸ್ ವಿರುದ್ಧ ಸೋಲನುಭವಿಸಿತ್ತು. ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಔಟಾಗದೇ ಇದ್ದಿದ್ದರೆ ಪರಿಸ್ಥಿತಿ ಬೇರೆಯಾಗುತ್ತಿತ್ತು ಎಂದು ಅಭಿಮಾನಿಗಳು ಭಾವಿಸಿದ್ದರು. ಅದು ಎಷ್ಟು ಸತ್ಯ ಎಂಬುದನ್ನು ಹಿಟ್ಮ್ಯಾನ್ ಇದೀಗ ಟಿ20 ವಿಶ್ವಕಪ್ 2024ರಲ್ಲಿ ಸಾಬೀತುಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.