Sandalwood updates: ‘ದಾರಿ ಯಾವುದಯ್ಯಾ ವೈಕುಂಠಕೆ’, ‘ಬ್ರಹ್ಮ ಕಮಲ’, ‘ತಾರಿಣಿ’ ಮುಂತಾದ ಸದಭಿರುಚಿ ಚಿತ್ರಗಳನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ಸಿದ್ದು ಪೂರ್ಣಚಂದ್ರರವರು ಈ ಚಿತ್ರಕ್ಕೆ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ಎಷ್ಟೇ ಪ್ರೀತಿಸಿ ಮದುವೆಯಾಗಿದ್ದ ರಕುಲ್ ಪ್ರೀತ್ ಸಿಂಗ್ ಹೊಸ ಜೀವನವನ್ನು ಆರಂಭಿಸಿದರು ಇದೀಗ ಅನಿರೀಕ್ಷಿತವಾಗಿ ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ರಕುಲ್ ಪತಿ ಆಸ್ತಿ ಮಾರಲು ಹೊರಟಿದ್ದಾರೆ.
Vastu Tips For Growth in Career: ಶನಿವಾರ ʼಓಂ ಶನೈಶ್ಚರಾಯ ನಮಃ' ಎನ್ನುವ ಮಂತ್ರ ಜಪ ಮಾಡುತ್ತಾ ಶನಿದೇವರ ಪೂಜೆ ಮಾಡಿದರೆ ಉತ್ತಮ. ಶನಿ ದೇವರಿಗೆ ಸಂಬಂಧಿಸಿದ ಈ ಮಂತ್ರವನ್ನು 108 ಬಾರಿ ಜಪಿಸಬೇಕು & ಭಕ್ತಿಯಿಂದ ಶನಿದೇವರ ಪೂಜೆ ಮಾಡಬೇಕು. ಇದರಿಂದ ಶನಿದೇವರ ವಕ್ರದೃಷ್ಟಿಯಿದ್ದರೂ ಕೊಂಚ ಮಟ್ಟಿಗೆ ತಗ್ಗಬಹುದು.
Rohit Sharma 200 Sixes: ಒಂದು ವೇಳೆ ಆಸ್ಟ್ರೇಲಿಯ ಈ ಪಂದ್ಯದಲ್ಲಿ ಸೋತರೆ, ಕೊನೆಯ ನಾಲ್ಕರಲ್ಲಿ ಅಂದರೆ ಸೆಮಿ ಫೈನಲ್’ನಲ್ಲಿ ಸ್ಥಾನ ಪಡೆಯಲು ಬಾಂಗ್ಲಾದೇಶವು ಅಫ್ಘಾನಿಸ್ತಾನವನ್ನು ಸೋಲಿಸುವ ಅಗತ್ಯವಿರುತ್ತದೆ.
Irfan Pathan Makeup Artist Dies: ಫಯಾಜ್ ಅನ್ಸಾರಿ ಬಿಜ್ನೋರ್ ನಗೀನಾ ನಿವಾಸಿ. 22 ವರ್ಷಗಳ ಹಿಂದೆ, ಬಿಜ್ನೋರ್’ನ ನಗೀನಾ ತಹಸಿಲ್’ನ ಮೊಹಲ್ಲಾ ಖಾಜಿ ಸರಾಯ್’ನಿಂದ ಮುಂಬೈಗೆ ತೆರಳಿ ಅಲ್ಲಿ ಸಲೂನ್ ತೆರೆದಿದ್ದರು. ಈ ಸಮಯದಲ್ಲಿ, ಇರ್ಫಾನ್ ಪಠಾಣ್ ಅವರು ಮೇಕಪ್ ಮಾಡಲೆಂದು ಅನ್ಸಾರಿ ಸಲೂನ್’ಗೆ ತೆರಳುತ್ತಿದ್ದರು.
ARUN KUGWE ARRESTED: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ಮುಖಂಡರ ಲೈಂಗಿಕ ದೌರ್ಜನ್ಯ ಪ್ರಕರಣಗಳು ಒಂದರ ಹಿಂದ ಒಂದು ಹೊರಬರುತ್ತಿವೆ..ಇದೀಗ ಶಿವಮೊಗ್ಗದ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಅಡಿ ಕೇಸ್ ದಾಖಲಾಗಿದ್ದು ಆತನನ್ನು ಅರೆಸ್ಟ್ ಮಾಡಲಾಗಿದೆ.
Ban on use of artificial color in chicken: ಕರ್ನಾಟಕದಲ್ಲಿ ಮಕ್ಕಳ ಜನಪ್ರಿಯ ಆಹಾರ ಪದಾರ್ಥಗಳ ಕಾಟನ್ ಕ್ಯಾಂಡಿ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಗೋಬಿ ಮಂಚೂರಿಯನ್ ಕ್ಯಾಂಡಿದು ಕಥೆ ಮುಗೀತು ಈಗ ಏನಿದ್ದರೂ ಗರಿ ಗರಿ ಕಬಾಬ್ ನದ್ದೇ ಮಾತುಕತೆ.. ಯಾಕೆ ಈಗ ಕಬಾಬ್ ಬಗ್ಗೆ ಮಾತನಾಡುತ್ತಿದ್ದೇವೆ ಅಡ್ಕೊಂಡ್ರಾ? ಈ ಸ್ಟೋರಿ ಓದಿ..
What If Indian Cricket Players Form Cabinet: ಭಾರತ ತಂಡ ಟಿ20 ವಿಶ್ವಕಪ್ ಆಡುತ್ತಿದೆ. ಆದರೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಕೆಲ ಫೋಟೋಸ್ ವೈರಲ್ ಆಗಿದ್ದು, ಇದರಲ್ಲಿ ಭಾರತ ತಂಡದ ಆಟಗಾರರನ್ನು ಒಳಗೊಂಡ ಸಚಿವ ಸಂಪುಟ ರಚನೆಯಾದರೆ ಹೇಗಿರುತ್ತೆ? ಎಂಬ ಚಿತ್ರಣವನ್ನು ನೀಡಲಾಗಿದೆ.
Broom Vastu Tips: ಹೊಸದಾಗಿ ತಂದ ಪೊರಕೆಯನ್ನು ಶನಿವಾರದಿಂದ ಬಳಸಲು ಪ್ರಾರಂಭಿಸಬೇಕು. ಪೊರಕೆಯನ್ನು ಯಾವಾಗಲೂ ಮನೆಯ ನೈಋತ್ಯ ದಿಕ್ಕಿನಲ್ಲಿ ಇಡಬೇಕು. ಆದರೆ ಅಪ್ಪಿತಪ್ಪಿಯೂ ಅದನ್ನು ಈಶಾನ್ಯ ದಿಕ್ಕಿನಲ್ಲಿ ಇಡಬಾರದು.
Sonakshi Sinha : ನೆನ್ನೆಯಷ್ಟೇ ಸಪ್ತಪದಿ ತುಳಿದ ನಟಿ ಸೋನಾಕ್ಷಿ ಹಾಗೂ ಜಹೀರ್ ಇಕ್ಬಾಲ್ ತಮ್ಮ ಪ್ರೀತಿಯ ಕುರಿತಂತೆ ವಿಷಯವನ್ನು ಶೇರ್ ಮಾಡಿಕೊಂಡಿದ್ದಾರೆ ಅದರ ಜೊತೆಗೆ ಜೂನ್ 23ರಂದು ಮದುವೆ ಆಗಲು ಕಾರಣವನ್ನು ತಿಳಿಸಿದ್ದಾರೆ.
High wave alert : ಕರ್ನಾಟಕದ ಕರಾವಳಿಯಲ್ಲಿ ಹೈ ವೇವ್ ಅಲರ್ಟ್ ಘೋಷಿಸಿದ್ದು, ಜೂನ್ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆ ಎಂದು ಘೋಷಿಸಲಾಗಿದೆ. ಗುಡುಗು ಸಹಿತ ಭಾರಿ ಮಳೆ ಘೋಷಿಸಲಾಗಿದೆ.
ಮನೆಯಲ್ಲಿ ಸ್ವಚ್ಛತೆಗಾಗಿ ಹೆಚ್ಚಾಗಿ ಮನೆಯಲ್ಲಿ ಬಳಸಿ ಬಿಟ್ಟಂತಹ ಬಟ್ಟೆಗಳನ್ನು ಬಳಸಲಾಗುತ್ತದೆ, ಆದರೆ ನಿಜವಾಗಿ ನೋಡುವುದಾದರೆ ಈ ಬಟ್ಟೆಗಳನ್ನ ಬಳಸುವುದು ತಪ್ಪು, ಯಾಕೆ ಗೊತ್ತಾ ಇಲ್ಲಿದೆ ನೋಡಿ ಮಾಹಿತಿ.
ತುಪ್ಪವು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮತ್ತು ಕೆಲವೊಂದು ಪದಾರ್ಥಗಳೊಟ್ಟಿಗೆ ತುಪ್ಪವು ಬಳಸಿಕೊಂಡು ತಿನ್ನುವುದು ಒಳ್ಳೆಯದು, ಅದೇ ರೀತಿ ಚಪಾತಿಯೊಂದಿಗೆ ತುಪ್ಪ ತಿನ್ನುವುದು ಒಳ್ಳೆಯದು ಯಾಕೆ ಗೊತ್ತಾ ಇಲ್ಲಿದೆ ನೋಡಿ.
ಇಲ್ಲಿ ಬಂದಿರುವ ಸಾವಿರಾರು ಜನ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿರುವುದನ್ನು ನೋಡಿದರೆ, ಅವರ ಪರಿಸ್ಥಿತಿ ಅರ್ಥವಾಗುತ್ತದೆ. ನನ್ನ ಬಗ್ಗೆ ಯಾರು ಏನೇ ಟೀಕೆ ಮಾಡಲಿ, ನನಗೆ ಈ ಜನರ ಸಮಸ್ಯೆಗೆ ಪರಿಹಾರ ನೀಡುವುದಷ್ಟೇ ಮುಖ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.