Smart Electricity Metres: ನಿಮ್ಮ ಮನೆಗೆ ಈ ಸ್ಮಾರ್ಟ್ ಮೀಟರ್ ಅಳವಡಿಸಿಕೊಂಡರೆ ಸಾಕು ವಿದ್ಯುತ್ ಸಂಪೂರ್ಣ ಮುಗಿದ ಬಳಿಕ ನಿಮ್ಮ ಮೊಬೈಲ್ಗೆ ಸಂದೇಶ ಬರಲಿದೆ. ನಂತರ ಸ್ಮಾರ್ಟ್ಫೋನ್ ಸಿಮ್ ರಿಚಾರ್ಜ್ ಮಾಡುವಂತೆ ಸ್ಮಾರ್ಟ್ ಮೀಟರ್ಗಳನ್ನು ಸಹ ರಿಚಾರ್ಜ್ ಮಾಡಿಕೊಂಡು ವಿದ್ಯುತ್ ಬಳಸಬಹುದು.
Guava leaves benefits : ಪೇರಲ ಎಲೆಗಳಲ್ಲಿ ಹೆಚ್ಚಿನ ಆಯುರ್ವೇದ ಗುಣಗಳಿವೆ. ಅದಕ್ಕಾಗಿಯೇ ಈ ಎಲೆಯ ಪುಡಿಯನ್ನು ಹಲವು ರೀತಿಯಲ್ಲಿ ಬಳಸುತ್ತಾರೆ. ದಿನದಿಂದ ದಿನಕ್ಕೆ ಪೇರಲ ಎಲೆಯ ಪುಡಿಗೆ ಬೇಡಿಕೆ ಹೆಚ್ಚುತ್ತಿದ್ದು, ವ್ಯಾಪಾರಿಗಳು ಪೇರಲ ಬೆಳೆ ಬೆಳದ ರೈತರ ಹೊಲದತ್ತ ಮುಖ ಮಾಡುತ್ತಿದ್ದಾರೆ. ಈ ಕುರಿತು ಹೆಚ್ಚಿನ ವರದಿ ಇಲ್ಲಿದೆ..
India vs England: ಗುರುವಾರ (ಜೂನ್ 27) ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು 2024 ರ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.
ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದರು.
Actress Rekha: ರೇಖಾ ಕಳೆದೊಂದು ದಶಕದಿಂದ ಸಿನಿಮಾಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ, ರೇಖಾ ತನ್ನ ದೈನಂದಿನ ಖರ್ಚುಗಳನ್ನು ಹೇಗೆ ಪೂರೈಸುತ್ತಾರೆ.. ಅವರ ಆದಾಯದ ಮೂಲ ಏನು ಎಂದು ಹಲವರು ಆಶ್ಚರ್ಯ ಪಡುತ್ತಿದ್ದಾರೆ.
Union Budget 2024 Expectations: ಹಳೆಯ ತೆರಿಗೆ ಪದ್ಧತಿ ಅಡಿಯಲ್ಲಿ ಆದಾಯ ತೆರಿಗೆ ಸ್ಲ್ಯಾಬ್ಗಳಿಗೆ ಹೊಂದಾಣಿಕೆಗಳು ಅಥವಾ ಹೊಸ ತೆರಿಗೆ ಪದ್ದತಿಯಂತೆ ತೆರಿಗೆ ವಿನಾಯಿತಿ ಮಿತಿಯಲ್ಲಿ ಹೆಚ್ಚಳವಾಗಬಹುದು.ಇದು ವಿವಿಧ ಆದಾಯ ಗುಂಪುಗಳಿಗೆ ಪ್ರಯೋಜನವನ್ನು ನೀಡುತ್ತದೆ.
Director Rajamouli : ಆರ್ಆರ್ಆರ್ ಚಿತ್ರದ ಮೂಲಕ ಅಂತರಾಷ್ಟ್ರೀಯ ಮನ್ನಣೆ ಪಡೆದಿರುವ ರಾಜಮೌಳಿ ಅವರಿಗೆ ಇದೀಗ ಮತ್ತೊಂದು ಅಪರೂಪದ ಗೌರವ ಲಭಿಸಿದೆ. ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ ಸೈನ್ಸಸ್ (ಆಸ್ಕರ್ ಅಕಾಡೆಮಿ) ಗೆ ಸೇರಲು ವಿಶೇಷ ಆಹ್ವಾನವನ್ನು ಪಡೆದಿದ್ದು, ರಾಜಮೌಳಿ ಸೇರಿದಂತೆ ಒಟ್ಟು 487 ಮಂದಿಗೆ ಈ ಆಹ್ವಾನ ಬಂದಿದೆಯಂತೆ.
Virat Kohli Statue In New York: ಟೀಂ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಸಾಗರದಷ್ಟು ಫ್ಯಾನ್ಸ್ ಹೋದಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಕೋಹ್ಲಿ ಜನಪ್ರಿಯತೆ ಭಾರತದಲ್ಲಷ್ಟೆ ಅಲ್ಲದೆ ಬೇರೆ ದೇಶಗಳಿಗೂ ಹಬ್ಬಿದೆ. ನ್ಯೂಯಾರ್ಕ್ ಟೈಮ್ಸ್ ಸೈರ್ನಲ್ಲಿ ಆಲ್ರೌಂಡರ್ ವಿರಾಟ್ ಕೋಹ್ಲಿಯ ಜೀವಮಾನದ ಚಿನ್ನದ ಲೇಪನದ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ.
Famous Actress: ವಾಣಿಶ್ರೀ ಒಂದು ಕಾಲದಲ್ಲಿ ದಕ್ಷಿಣ ಭಾರತ ಚಿತ್ರರಂಗದ ದಿಗ್ಗಜ ನಟಿ. ಆ ಸಮಯದಲ್ಲಿ ಸಾವಿತ್ರಿಯ ನಂತರ ಹೆಚ್ಚು ಗುರುತಿಸಲ್ಪಟ್ಟ ನಟಿ. ಎನ್ಟಿಆರ್, ಎಎನ್ಎನ್ಆರ್, ಶೋಭನ್ ಬಾಬು, ಕೃಷ್ಣಂರಾಜು, ಕೃಷ್ಣ ಮುಂತಾದ ದಿಗ್ಗಜರ ಜತೆ ನಾಯಕಿಯಾಗಿ ವಾಣಿಶ್ರೀ ಮಿಂಚಿದ್ದರು..
IND vs ENG: ಟಿ20 ವಿಶ್ವಕಪ್ ಅಂತಿಮ ಹಂತ ತಲುಪಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಎರಡು ಸೆಮಿಫೈನಲ್ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಕಣಕ್ಕಿಳಿಯಲಿವೆ, ಎರಡನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕಾದಾಟ ನಡೆಸಲಿವೆ.
ದಿನಬೆಳಗಾದರೆ ದೇಶ ದೇಶಗಳ ನಡುವೆ ಯುದ್ದ, ದಾಳಿ ಇಂಥಹ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿರುತ್ತದೆ. ಇಲ್ಲಿ ಯೋಚಿಸಬೇಕಾದ ಅಂಶ ಎಂದರೆ ದೇಶ ನಾಶವಾಗಲು ಹೀಗೆ ಹೊರಗಿನ ಶತ್ರುಗಳು ನಿಜಕ್ಕೂ ಅಗತ್ಯವಿದೆಯೇ?.
Arecanut today price (26-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ENG vs IND: ಟಿ20 ವಿಶ್ವಕಪ್ 2024 ಟೂರ್ನಿಯ ಕ್ರೇಜ್ ಉತ್ತುಂಗಕ್ಕೇರಿದೆ. ಕ್ಷಣ ಕ್ಷಣಕ್ಕು ಟೂರ್ನಿಗೆ ಟ್ವಿಸ್ಟ್ ಸಿಗುತ್ತಿದೆ. ನ್ಯೂಜಿಲೆಂಡ್ ಮತ್ತು ಪಾಕಿಸ್ತಾನದಂತಹ ತಂಡಗಳು ಮೊದಲ ಸುತ್ತಿನಲ್ಲಿ ಮನೆಗೆ ತೆರಳಿವೆ. ನಿರೀಕ್ಷೆಯಂತೆ ಭಾರತ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಮಿಸ್ಗೆ ಅರ್ಹತೆ ಪಡೆದಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.