Nails : ರಾತ್ರಿ ಹೊತ್ತು ಉಗುರು ಕತ್ತರಿಸುವ ಅಭ್ಯಾಸವಿದ್ಯಾ ಅದನ್ನು ಮೊದಲು ನಿಲ್ಲಿಸಿ, ಮನೇಲಿ ಯಾವಾಗಲೂ ರಾತ್ರಿ ಹೊತ್ತು ಉಗುರನ್ನು ಕತ್ತರಿಸಬಾರದು ಎಂದು ಹೇಳುತ್ತಲೇ ಇರುತ್ತಾರೆ ಅದು ಯಾಕೆ ಗೊತ್ತಾ ಇಲ್ಲಿದೆ ನೋಡಿ.
Frank Duckworth passes away: ಡಕ್ವರ್ತ್-ಲೂಯಿಸ್ ನಿಯಮವನ್ನು ಡಕ್ವರ್ತ್ ಮತ್ತು ಅವರ ಪಾಲುದಾರ ಟೋನಿ ಲೂಯಿಸ್ ಅಭಿವೃದ್ಧಿಪಡಿಸಿದರು. ಮಳೆ-ಬಾಧಿತ ಕ್ರಿಕೆಟ್ ಪಂದ್ಯಗಳಲ್ಲಿ ಫಲಿತಾಂಶವನ್ನು ನಿರ್ಧರಿಸಲು ಇದನ್ನು ಬಳಸಲಾಗುತ್ತದೆ. ಲೂಯಿಸ್ 2020ರಲ್ಲಿ 78 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ
Prabhas : ಪ್ರಭಾಸ್ ನಟನೆಯ ಕಲ್ಕಿ ಚಿತ್ರ ಜೂನ್ 27ರಂದು ರಿಲೀಸ್ ಆಗಲಿದ್ದು, ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು ಟಿಕೆಟ್ ರೇಟ್ ಡಬಲ್ ಆಗಿದೆ.
IND vs ENG Semifinals Match Weather Report: AccuWeather.com ಪ್ರಕಾರ, ಗುರುವಾರ ಬೆಳಿಗ್ಗೆ ಗಯಾನಾದಲ್ಲಿ 88% ಮಳೆಯ ಸಾಧ್ಯತೆ ಮತ್ತು 18% ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೊದಲ ಸೆಮಿಫೈನಲ್ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ನಡುವೆ ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ನಡೆಯಲಿದೆ.
IRCTC ticket booking: ಪ್ರಮಾಣಿತ ಬಳಕೆದಾರರು ತಿಂಗಳಿಗೆ ಗರಿಷ್ಠ 12 ಟಿಕೆಟ್ಗಳನ್ನು ಬುಕ್ ಮಾಡಬಹುದು. ತಮ್ಮ IRCTC ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿದ ಬಳಕೆದಾರರಿಗೆ ಈ ಮಿತಿಯು ತಿಂಗಳಿಗೆ 24 ಟಿಕೆಟ್ಗಳಿಗೆ ಹೆಚ್ಚಾಗುತ್ತದೆ ಎಂದು ತಿಳಿಸಿದೆ.
Pavithra Gowda: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟಿ ಪವಿತ್ರಾ ಗೌಡ ಅವರನ್ನು ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ.. ಈ ವೇಳೆ ಇವರಿಗೆ ಮಹಿಳಾ ಎಸ್ಐ ನೇತ್ರಾವತಿ ಪೊಲೀಸ್ ಕಸ್ಟಡಿಯಲ್ಲಿ ಮೇಕಪ್ ಮಾಡಿಕೊಳ್ಳಲು ಅವಕಾಶ ನೀಡಿದ್ದಾರೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ..
Gulbadin Naib Acting Video: ಸೆಮಿಫೈನಲ್’ನಲ್ಲಿ ಅಫ್ಘಾನಿಸ್ತಾನವು ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಪಂದ್ಯವು ಟ್ರಿನಿಡಾಡ್’ನ ತರೋಬಾದ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಬೆಳಿಗ್ಗೆ 6 ಗಂಟೆಗೆ ನಡೆಯಲಿದೆ.
kamal haasan predicts: ಶೀಘ್ರದಲ್ಲೇ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮನೆಗೆ ಪುಟ್ಟ ಅತಿಥಿಯೊಬ್ಬರು ಆಗಮಿಸಲಿದ್ದಾರೆ. ಈ ದಿನಗಳಲ್ಲಿ ನಟಿ ತನ್ನ ಗರ್ಭಧಾರಣೆಯ ಸುಖವನ್ನು ಆನಂದಿಸುತ್ತಿದ್ದಾರೆ. ಇದಲ್ಲದೆ, ಅವರು ತಮ್ಮ ಮುಂಬರುವ ಚಿತ್ರ 'ಕಲ್ಕಿ 2898 AD' ಗಾಗಿ ಸುದ್ದಿಯಲ್ಲಿದ್ದಾರೆ.
Chamarajanagar: ಕೊಳ್ಳೇಗಾಲ ತಾಲೂಕಿನ ದಾಸನಪುರ ರಸ್ತೆಯಲ್ಲಿ ಅನುಮಾನಸ್ಪದವಾಗಿ ಬೊಲೆರೊ ವಾಹನ ಹಾಗೂ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ಮೂವರನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಈ ವೇಳೆ ಸರಿಯಾಗಿ ಉತ್ತರ ನೀಡದ ಹಿನ್ನಲೆ ಅನುಮಾನಗೊಂಡ ಪೊಲೀಸರು ಠಾಣೆಗೆ ಕರೆತಂದು ವಿಚಾರಿಸಿದಾಗ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
Renukaswamy Murder Case: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ಗೆ ನಿನ್ನೆ ಮಡದಿ ಮಗನ ಸಾಂತ್ವನ ಇಂದು ಪವಿತ್ರಾ ಗೌಡಗೆ ಇಂದು ಮಗಳು ಪೋಷಕರ ಸಾಂತ್ವನ ಸಿಕ್ಕಿದ್ದು, ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಆದ್ರೆ ನಟ ದರ್ಶನ್ ಕಾಣಲು ಜೈಲಿನ ಬಳಿ ಬಂದ ಅಭಿಮಾನಿಗಳಿಗೆ ನಿರಾಸೆ ಆಗಿದೆ.ಅಷ್ಟಕ್ಕೂ ನಟ ದರ್ಶನ್ ಅಂಡ ಗ್ಯಾಂಗ್ನ ನಾಲ್ಕನೇ ದಿನದ ಜೈಲಿನ ಅಪ್ಡೇಟ್ ಇಲ್ಲಿದೆ ನೋಡಿ.......
ICC Mens T20 World Cup 2024: ಅಫ್ಘಾನಿಸ್ತಾನ ತಂಡದ ಈ ಐತಿಹಾಸಿಕ ಸಾಧನೆಯಿಂದ ಸಂತಸದಲ್ಲಿ ತೇಲಾಡಿದ ಆಫ್ಘನ್ನರು ತಮ್ಮ ದೇಶದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ವಿಶ್ವಕಪ್ ಗೆದ್ದಷ್ಟೇ ಖುಷಿಯಲ್ಲಿ ಸಂಭ್ರಮಾಚರಣೆ ನಡೆಸಿರುವ ಫೋಟೋ ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.
Minister Shivraj Thangadagi: ಗಂಗಾವತಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೇವಸ್ಥಾನ ಕಟ್ಟಿಸಲಿ. ದೇವರ ಬಗ್ಗೆ ನಮಗೂ ಗೌರವ, ಭಕ್ತಿ ಇದೆ. ಆದರೆ, ಶ್ರೀರಾಮ, ಆಂಜನೇಯನನ್ನು ರಾಜಕಾರಣಕ್ಕೆ ತಂದು ಅವರಸರ ಮಾಡಿದ್ದಕ್ಕೆ ಇವತ್ತು ರಾಮಮಂದಿರ ಸೋರುವ ಪರಿಸ್ಥಿತಿ ಬಂದಿದೆ.
Sandalwood Movie Update: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಮುನೇಗೌಡ, ನಿರ್ಮಾಪಕ ಹರೀಶ್, ನಟ ರಕ್ಷಕ್ ಬುಲೆಟ್, ಸಿರಿ ಮ್ಯೂಸಿಕ್ ಸಿರಿ ಚಿಕ್ಕಣ್ಣ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸ್ಯಾಂಡಲ್ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದ A2 ಆರೋಪಿಯಾಗಿರುವ ದರ್ಶನ್ ಸೇರಿದಂತೆ ನಾಲ್ವರಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ACMM ಕೋರ್ಟ್ ಆದೇಶಿಸಿತ್ತು. ಪ್ರಕರಣದ A1 ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ.
Prajwal Revanna: ಇಬ್ಬರು ಒಂದೇ ಕುಟುಂಬದ ಕುಡಿಗಳಯ,ಅಣ್ಣ ಯುವಕನಿಗೆ ಲೈಂಗಿಕ ದೌರ್ಜನ್ಯ ಕೊಟ್ಟ ಆರೋಪದಲ್ಲಿ ಸಿಐಡಿ ಸೇರಿದ್ರೆ,ತಮ್ಮ ಪೆನ್ ಡ್ರೈವ್ ಪ್ರಕರಣದಲ್ಲಿ ಮತ್ತೆ ಎಸ್.ಐ.ಟಿ ತೆಕ್ಕೆಗೆ ಸೇರಿದ್ದಾನೆ..ಒಂದೇ ಕಾಪೌಂಡ್ ಅಕ್ಕಪಕ್ಕದ ಕೊಠಡಿಯಲ್ಲಿದ್ರು ಒಟ್ಟಿಗೆ ಬೆಳೆದ ಅಣ್ಣ ತಮ್ಮ ಒಬ್ಬರನೊಬ್ಬರು ನೋಡಲು ಆಗದೇ ಮಾತಾಡಲು ಆಗದೇ ಪರಿತಪಿಸುವಂತಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.