Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Chiranjeevi son in law death : ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರಿ ಶ್ರೀಜಾ ಅವರ ಮಾಜಿ ಪತಿ ಸಿರೀಶ್ ಭಾರದ್ವಾಜ್ ನಿಧನರಾಗಿದ್ದಾರೆ. ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಶಿರೀಶ್ ಭಾರದ್ವಾಜ್ ಅವರ ಸಾವು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಈ ಕುರಿತು ವರದಿ ಇಲ್ಲಿದೆ ನೋಡಿ..
ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಲಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ವೈದ್ಯರ ತಂಡದೊಂದಿಗೆ ಸಚಿವರು ಚರ್ಚಿಸಿದರು.
ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷೆಗಳ ಮಂಡಳಿ (NBEMS) ಜೂನ್ 18 ರಿಂದ ಬ್ಯಾಚ್ವಾರು NEET PG 2024 ಪ್ರವೇಶ ಪತ್ರವನ್ನು ಬಿಡುಗಡೆ ಮಾಡುತ್ತದೆ. ಸ್ನಾತಕೋತ್ತರ ಕೋರ್ಸ್ಗಳಿಗೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು NBE NEET ನ ಅಧಿಕೃತ ವೆಬ್ಸೈಟ್ natboard.edu.in ನಲ್ಲಿ NEET PG 2024 ಪ್ರವೇಶ ಪತ್ರದ ಡೌನ್ಲೋಡ್ ಲಿಂಕ್ ಅನ್ನು ಪರಿಶೀಲಿಸಬಹುದು.
ಎಕ್ಸ್' ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಪಾಟೀಲ್ 'ಗುಜರಾತಿಗೆ ಕೊಟ್ಟ ಹಾಗೆ ಮೊದಲು ಸಬ್ಸಿಡಿ ಕೊಡಿ.ನಂತರ ರಾಜ್ಯದ ಪಾಲಿನ ಶೇ 20ರಷ್ಟು ಸಬ್ಸಿಡಿ ನೀಡುತ್ತೇವೆ ಎಂದು ಎಂ ಬಿ ಪಾಟೀಲ್ ಹೇಳಿದ್ದಾರೆ.
Aniruddha Jatkar on Darshan case : ರೇಣುಕಸ್ವಾಮಿ ಕೊಲೆ ಪ್ರಕರಣ ಕುರಿತು ನಟ ಅನಿರುದ್ಧ್ ಮಾತನಾಡಿದ್ದಾರೆ. ಇದು ನಟ ದರ್ಶನ್ ಅವರಿಗೆ ಬಂದ ದುಸ್ಥಿತಿ. ಆದರೆ ಅವರನ್ನು ಚಿತ್ರರಂಗಕ್ಕೆ ಕಪ್ಪುಚುಕ್ಕಿ ಎನ್ನಲು ಸಾಧ್ಯವಿಲ್ಲ ಎಂದಿದಾರೆ.
Actor Darshan manager: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿರುವಾಗಲೇ ದರ್ಶನ್ ಅವರ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಗಳು ಬಂದಿವೆ. ದರ್ಶನ್ ಫಾರ್ಮ್ ಹೌಸ್ ನಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಡೆತ್ ನೋಟ್ ಮತ್ತು ವಿಡಿಯೋ ಸಂದೇಶವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಭಾರತದಲ್ಲಿ ದೂರಸಂಪರ್ಕ ಇಲಾಖೆ (DoT) 392 ಮೊಬೈಲ್ ಫೋನ್ಗಳನ್ನು ನಿರ್ಬಂಧಿಸಲು ನಿರ್ದೇಶನ ನೀಡಿದೆ. ಈ ಮೊಬೈಲ್ ಫೋನ್ಗಳನ್ನು ವಿದ್ಯುತ್ KYC ಅಪ್ಡೇಟ್ ಹಗರಣದಲ್ಲಿ ಬಳಸಲಾಗುತ್ತಿತ್ತು.
ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು. ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ.
Bigg Boss OTT First Contestant: ಬಿಗ್ ಬಾಸ್ ಮನೆ ಸಾಮಾನ್ಯ ಜನರನ್ನು ಸೆಲೆಬ್ರಿಟಿಗಳನ್ನಾಗಿ ಮಾಡುತ್ತದೆ. ರೈತರು, ಉದ್ಯೋಗಿಗಳು, ಸಾಮಾಜಿಕ ಜಾಲತಾಣದ ತಾರೆಯರು, ಯೂಟ್ಯೂಬರ್ಗಳು ಮನೆ ಪ್ರವೇಶಿಸಿ ಕ್ರೇಜ್ ಸೃಷ್ಟಿಸಿದ್ದಾರೆ. ಸದ್ಯ ವಡಾಪಾವ್ ಮಾರಾಟ ಮಾಡುವ ಹುಡುಗಿ ಬಿಗ್ ಬಾಸ್ ಮನೆಗೆ ಪ್ರವೇಶಿಸಲಿದ್ದಾರೆ.
Darshan case : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಸ್ವ-ಇಚ್ಚಾ ಹೇಳಿಕೆ ಪಡೆಯಲಾಗಿದೆ. ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಲು ಸೂಚಿಸಿ, ಮೃತದೇಹ ವಿಲೇವಾರಿ ಮಾಡಲು 30 ಲಕ್ಷ ಕೊಟ್ಟಿದ್ದಾಗಿ ಉಲ್ಲೇಖಿಸಿಲಾಗಿದೆ ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
Railway Recruitment 2024 : ರೈಲ್ವೆ ನೇಮಕಾತಿ ಮಂಡಳಿಯು ಉದ್ಯೋಗಾಂಕ್ಷಿಗಳಿಗೆ ಬಂಪರ್ ಆಫರ್ ಪ್ರಕಟಿಸಿದೆ. ರೈಲ್ವೇ ಉದ್ಯೋಗ ಪಡೆಯುವ ಕನಸು ಹೊತ್ತಿರುವ ಎಲ್ಲರಿಗೂ ಇದೊಂದು ಸಂತಸದ ಸುದ್ದಿ. 7,911 ಜೆಇ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.
Cheque: ಸಾಮಾನ್ಯವಾಗಿ ಚೆಕ್ನ ಕೆಳಗೆ ಕೆಲವು ನಂಬರ್ ಬರೆದಿರುವುದನ್ನು ನೀವು ಗಮನಿಸಿರಬಹುದು. ಆದರೆ, ಈ ಸಂಖ್ಯೆಯಲ್ಲಿ ಬ್ಯಾಂಕ್ಗಳ ಹಲವು ರಹಸ್ಯಗಳು ಅಡಗಿವೆ ಎಂದು ನಿಮಗೆ ತಿಳಿದಿದೆಯೇ?
ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ಖುಷಿ ಆಗತ್ತೆ: ಸಿಎಂ ಸಿದ್ದರಾಮಯ್ಯ
Pine Apple Face Pack: ಅನಾನಸ್ ಫೇಸ್ ಪ್ಯಾಕ್ ಮುಖದಲ್ಲಿನ ಕಲೆಗಳು ಹಾಗೂ ಕಪ್ಪು ಕಲೆಗಳನ್ನು ಹೋಗಲಾಡಿಸುವಲ್ಲಿ ಬಹಳಷ್ಟು ಸಹಾಯ ಮಾಡುತ್ತದೆ. ಇದರೊಂದಿಗೆ ಮುಖಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತದೆ.
ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕ.ಆಹಾರದ ಮೂಲಕವೇ ಸಕ್ಕರೆಯನ್ನು ನಿಯಂತ್ರಿಸಬಹುದು. ಅಲ್ಲದೆ, ಊಟದ ನಂತರ ಮಾಡುವ ಈ ಒಂದು ಕೆಲಸದಿಂದ ಹೆಚ್ಚುತ್ತಿರುವ ಬ್ಲಡ್ ಶುಗರ್ ಅನ್ನು ನಿಯಂತ್ರಣಕ್ಕೆ ತರಬಹುದು.
ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕಾದರೆ ನೀಡಲಾಗುವುದು ಎಂದು ತಿಳಿಸಿದರು.
ಟಿ20 ವಿಶ್ವಕಪ್ನ ದ್ವಿತಿಯ ಸುತ್ತಿನ ಪಂದ್ಯಗಳು ಬುಧವಾರ, ಜೂನ್ 19 ರಂದು ಪ್ರಾರಂಭವಾಗಲಿದೆ. ಗುರುವಾರ ತನ್ನ ಮೊದಲ ಪಂದ್ಯವನ್ನು ಭಾರತ ತಂಡ ಅಫ್ಘಾನಿಸ್ತಾನ ತಂಡದ ವಿರುದ್ಧ ಆಡಲಿದ್ದು, ಈ ಪಂದ್ಯ ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡಿಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.