Biryani leaves : ತಲೆಯಲ್ಲಿ ಹೊಟ್ಟು, ತುಂಬಾ ಇದ್ದೀಯಾ, ಅದಕ್ಕೆ ತುಂಬಾ ವಿವಿಧ ವಿಧಾನಗಳನ್ನು ಬಳಸಿ ನೋಡಿದ್ದೀರಾ, ಅದಕ್ಕೆ ಇಲ್ಲಿದೆ ಒಂದು ಸುಲಭ ಪರಿಹಾರ ಒಮ್ಮೆ ಬಳಸಿ ನೋಡಿ, ಪ್ರಯೋಜನ ತಿಳಿಯುತ್ತೆ!
Cheating Case file on Celebrity couple: ಬಾಲಿವುಡ್ ಸ್ಟಾರ್ ಹೀರೋಯಿನ್ ಶಿಲ್ಪಾ ಶೆಟ್ಟಿ ಹಾಗೂ ಆಕೆಯ ಪತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಂಚನೆ ಪ್ರಕರಣದಲ್ಲಿ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ.
Karpoora burn benefits : ಕರ್ಪೂರವನ್ನು ವಿಶೇಷವಾಗಿ ಪೂಜೆಯಲ್ಲಿ ಬಳಸಲಾಗುತ್ತದೆ. ವಾಸ್ತು ಪ್ರಕಾರ, ಮನೆಯಲ್ಲಿ ಇದನ್ನು ಬೆಳಗಿಸುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂಬ ಬಲವಾದ ನಂಬಿಕೆ ಇದೆ. ಹಾಗಿದ್ರೆ ಯಾವ ಸಮಯದಲ್ಲಿ ಕರ್ಪೂರ ಬೆಳಗಬೇಕು, ಯಾವ ವಿಧಾನದಲ್ಲಿ ಬೆಳಗಬೇಕು..? ಬನ್ನಿ ತಿಳಿಯೋಣ..
Shocking Viral Video: ತೊಟ್ಟಿಲಿನಲ್ಲಿ ಮಲಗಿದ್ದ ಮಗು ಗಾಢ ನಿದ್ರೆಯಲ್ಲಿತ್ತು. ಈ ವೇಳೆ ನಾಗರಹಾವು ಅದರ ತೊಟ್ಟಿಲಿನ ಮೇಲೆ ಏರಿ ಹೆಡೆ ಎತ್ತಿ ಬುಸುಗುಟ್ಟಿದೆ. ಈ ದೃಶ್ಯವನ್ನು ಕಂಡ ಸ್ಥಳೀಯರು ಕೂಡಲೇ ಬಂದು ಅದನ್ನು ಅಲ್ಲಿಂದ ಓಡಿಸಲು ಪ್ರಯತ್ನಿಸಿದ್ದಾರೆ.
CT Ravi: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಆ ಥರ ಏನೂ ನಡೆದಿಲ್ಲ ಎಂದು ಪೊಲೀಸರು ತಿಳಿಸಿ, ಬಿ ರಿಪೋರ್ಟ್ ಹಾಕುವ ಹಂತದಲ್ಲಿರುವಾಗ ಏಕಾಏಕಿ ಈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು.
Nag Ashwin lifestyle : ನೋಡಲು ಸುಂದರ.. ಪ್ರತಿಭೆ ಬೆಟ್ಟದಷ್ಟಿದೆ.. ನೂರಾರು ಕೋಟಿ ಚಿತ್ರಗಳನ್ನು ಬಹಳ ಸರಳವಾಗಿ ನಿಭಾಯಿಸುವ ನಿರ್ದೇಶಕ, ಐಷಾರಾಮಿ ಕಾರಿನಲ್ಲಿ ಓಡಾಡಬೇಕಾಗಿದ್ದ ಈತ ಕೇವಲ 10 ಲಕ್ಷ ರೂ. ಬೆಲೆ ಬಾಳುವ ಸಣ್ಣ ಕಾರಿನಲ್ಲಿ ಓಡಾಡಿಸುತ್ತಿದ್ದಾರೆ.. ಯಾರು ಆ ನಿರ್ದೇಶಕ..? ಬನ್ನಿ ತಿಳಿಯೋಣ..
ಉತ್ಸವ ನಡೆಯುವ ಅರಮನೆ ಮೈದಾನದ ಪ್ರಿನ್ಸಸ್ ಶ್ರೈನ್ ಗೇಟ್ 9 ರಲ್ಲಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ.ರಾಮ್ ಪ್ರಸಾತ್ ಮನೋಹರ್ ಅವರು ಎಫ್ಕೆಸಿಸಿಐ ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟಿ ಮತ್ತು ಅಧಿಕಾರಿಗಳ ಜೊತೆ ಉತ್ಸವದ ಸಿದ್ದತೆಗಳನ್ನು ಪರಿಶೀಲಿಸಿದರು.
Excessive thirst causes : ಒಣ ಬಾಯಿ ಹೆಚ್ಚಾಗಿ ಬಾಯಾರಿಕೆಗೆ ಕಾರಣವಾಗುತ್ತದೆ. ಅತಿಯಾದ ಧೂಮಪಾನ ಮತ್ತು ಮಾದಕ ದ್ರವ್ಯ ಸೇವನೆಯಿಂದಲೂ ಈ ಸಮಸ್ಯೆ ಉಂಟಾಗುತ್ತದೆ. ಇದಲ್ಲದೆ, ಒಣ ಬಾಯಿಯಿಂದ ದುರ್ವಾಸನೆ, ರುಚಿಯಲ್ಲಿ ಬದಲಾವಣೆ, ಒಸಡುಗಳ ಉರಿಯೂತ ಮತ್ತು ಆಹಾರವನ್ನು ಜಗಿಯಲು ಕಷ್ಟವಾಗುತ್ತದೆ.
ಹುಬ್ಬಳ್ಳಿ: ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯ ಜವಾರಿ ಭಾಷಾ ಶೈಲಿಯ ಹಾಡಿಗೆ ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಖ್ಯಾತ ನಟಿ ಸಂಜನಾ ಆನಂದ್ ಜಬರ್ದಸ್ತ್ ಆಗಿ ನೃತ್ಯ ಮಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ, ಅನನ್ಯ ಭಟ್ ಹಾಡಿರುವ ಈ ಹಾಡಿಗೆ ಶಿವು ಬೆರ್ಗಿಯವರು ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ.
ಲಕ್ಷ್ಮೀಯ ಕೃಪೆಗೆ ಪಾತ್ರರಾದರೆ, ಜೀವನದಲ್ಲಿ ಸಂಪತ್ತು ಮತ್ತು ಸಮೃದ್ಧಿ ಕುಂದುವುದೇ ಇಲ್ಲ. ಮನೆಯಲ್ಲಿರುವ ಲಕ್ಷ್ಮೀ ಮನೆಯಿಂದ ನಿರ್ಗಮಿಸಿದರೆ ಜೀವನವಿಡೀ, ಬಡತನ ಅನುಭವಿಸಬೇಕಾಗುತ್ತದೆ.
HSRP Number Plate: 2023ರ ಆಗಸ್ಟ್ 17ರಂದು ಕರ್ನಾಟಕ ಸಾರಿಗೆ ಇಲಾಖೆ HSRP ನಂಬರ್ ಪ್ಲೇಟ್ ಕಡ್ಡಾಯ ತೀರ್ಮಾನವನ್ನು ಜಾರಿಗೆ ತಂದಿತ್ತು. ಆದರೆ ಅಂದಿನಿಂದ ಇಂದಿನವರೆಗೆ ಹಲವು ಬಾರಿ ತನ್ನ ಡೆಡ್ಲೈನ್ ಅನ್ನು ವಿಸ್ತರಿಸುತ್ತಲೇ ಬಂದಿದೆ.
ಬೆಂಗಳೂರು: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ
LoveLi Review:‘Love ಲಿ ’ಚಿತ್ರದಲ್ಲಿ ಲವ್ ಮೂಡ್ನಲ್ಲಿ ಆಂಗ್ರಿ ಯಂಗ್ ಮ್ಯಾನ್ ಲುಕ್ ನಲ್ಲಿ ಸಖತ್ ಶೈನ್ ಆಗಿದ್ದಾರೆ ವಸಿಷ್ಠ. ‘Love ಲಿ ’ಸಿನಿಮಾ ಟ್ರೇಲರ್, ಹಾಡುಗಳು ರಿಲೀಸ್ ಗೂ ಮುನ್ನ ಕಿಕ್ ಕೊಟ್ಟಿತ್ತು. ಇದೀಗ ರಿಲೀಸ್ ಆಗಿರೋ ‘Love ಲಿ ’ ಚಿತ್ರ ಮಾಸ್ ಎಂಟರ್ಟೈನ್ಮೆಂಟ್ ಕೊಟ್ಟಿದೆ.
Kangana Ranaut: 2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ, ಬಾಲಿವುಡ್ ನಟಿ ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿ ಸಂಸದರಾಗಿದ್ದಾರೆ. ನಟಿ ಕಂಗನಾ ರಣಾವತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
Arecanut today price (14-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Accident: ಮೃತ ವಿದ್ಯಾರ್ಥಿನಿಯನ್ನು ದೊಡ್ಡಬಳ್ಳಾಪುರ ಮೂಲದ ಭವ್ಯ ಬಾಯ್ ಎಸ್ ಎನ್ (18) ಎಂದು ಗುರುತ್ತಿಸಲಾಗಿದ್ದು, ಗೌರಿಬಿದನೂರು ಮುನಿಸಿಪಲ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.