Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ICC Mens T20 World Cup 2024: ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾಗೆ ದೊಡ್ಡ ಸಂಕಷ್ಟ ಎದುರಾಗಿದೆ. ಗ್ರೂಪ್ 1ರಲ್ಲಿ ಈಗಾಗಲೇ 2 ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಬಹುತೇಕ ಸೆಮಿಫೈನಲ್ ಪ್ರವೇಶಿಸಿದೆ. ಆದರೆ ಅಫ್ಘಾನಿಸ್ತಾನದ ಕೈಯಲ್ಲಿ ಸೋತಿರುವ ಆಸೀಸ್ಗೆ ಮುಂದಿನ ಪಂದ್ಯದಲ್ಲಿ ಭಾರತ ತಂಡ ಎದುರಾಳಿಯಾಗಲಿದೆ.
VIRAL: ಜೀವನವೇ ಹಾಗೆ ಅಲ್ವಾ..? ಈಗ ಇರುವವರು ಮತ್ತೊಂದು ನಿಮಿಷಕ್ಕೆ ಇರುವುದಿಲ್ಲ. ಸಾವಿನ ಸುಳಿವು ಕೂಡ ಸಿಗದೆ ಹಲವರು ತಮ್ಮ ಪ್ರಾಣ ಕಳೆದುಕೊಳ್ಳುತ್ತಾರೆ. ಇಂತಹದ್ದೇ ಒಂದು ಘಟನೆ ಕೇರಳದಲ್ಲಿ ನಡೆದಿದೆ.
Free Gas Connection: ಸಣ್ಣ ಸಣ್ಣ ಹಳ್ಳಿಗಳಲ್ಲಿ ಸಹ ಈ ಯೋಜನೆಯ ಸೌಲಭ್ಯ ಸಿಗಬೇಕು ಅನ್ನೋದು ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು, ಉಜ್ವಲ ಯೋಜನೆಯ ಮೂಲಕ ಉಚಿತವಾಗಿ ಗ್ಯಾಸ್ ಸಿಲಿಂಡರ್ ಜೊತೆಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಪಡೆಯಲು ಸಬ್ಸಿಡಿಯನ್ನು ಸಹ ನೀಡಲಾಗುತ್ತದೆ.
IND vs AUS, IND Playing XI: 2024ರ ಟಿ20 ವಿಶ್ವಕಪ್ನಲ್ಲಿ ಸತತ ಗೆಲುವಿನೊಂದಿಗೆ ಮುನ್ನುಗ್ಗುತ್ತಿರುವ ಟೀಂ ಇಂಡಿಯಾ ಇನ್ನು 24 ಗಂಟೆಯೊಳಗೆ ಮತ್ತೊಂದು ಮಹತ್ವದ ಕದನಕ್ಕೆ ಸಜ್ಜಾಗುತ್ತಿದೆ. ಶನಿವಾರ ಬಾಂಗ್ಲಾದೇಶ ವಿರುದ್ಧ ನಡೆದ ಎರಡನೇ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ 50 ರನ್ ಗಳ ಜಯ ಸಾಧಿಸಿದೆ.
RRC NER Apprentice Recruitment 2024: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. 10ನೇ ತರಗತಿಯೊಂದಿಗೆ ಸಂಬಂಧಪಟ್ಟ ಟ್ರೇಡ್ನಲ್ಲಿ ಐಟಿಐ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 11 ಕೊನೆಯ ದಿನವಾಗಿದೆ. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Rohith Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಹಾಡಿ ಹೊಗಳಿದ್ದಾರೆ . ಬ್ಯಾಟಿಂಗ್ನಲ್ಲಷ್ಟೇ ಅಲ್ಲದೆ ಹಾರ್ದಿಕ್ ಬೌಲಿಂಗ್ನಲ್ಲೂ ಉತ್ತಮ ಆಟವಾಡಿದ್ದಾರೆ. ಅವರ ಉತ್ತಮ ಪ್ರದರ್ಶನದಿಂದ ನಾವು ಗೆಲ್ಲಲು ಸಾಧ್ಯವಾಯಿತು ಎಂದು ರೋಹಿತ್ ಶರ್ಮ ಹಾರ್ದಿಕ್ಗೆ ಹೊಗಳಿಕೆಯ ಸುರಿ ಮಳೆ ಸುರಿಸಿದ್ದಾರೆ.
Arecanut today price (23-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Kohli: ಶನಿವಾರ, ಜೂನ್ 22ರಂದು ಭಾರತ vs ಬಾಂಗ್ಲಾದೇಶದ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಿತು. ಭಾರತ ತಂಡ ಎದುರಳಿ ತಂಡದ ಎದುರು ಭರ್ಜರಿ ಆಟವಾಡಿ ಸೆಮಿಫೈನಲ್ ಕನಸ್ಸಿಗೆ ಜೀವ ತುಂಬಿತು. ಮತ್ತೊಂದೆಡೆ ಕಿಂಗ್ ಕೊಹ್ಲಿ ಈ ಪಂದ್ಯದ ಮೂಲಕ ಹೊಸ ದಾಖಲೆ ಬರೆದರು.
Infections : ಮಾನಸಿಕ ನೆಮ್ಮದಿಯ ಹಾಗೆ ದೈಹಿಕವಾಗಿ ಸ್ವಚ್ಛತೆಯೂ ಆರೋಗ್ಯವನ್ನು ಕಾಪಾಡುತ್ತದೆ. ಆದರೆ ಸ್ನಾನವು ಕೇವಲ ದೇಹಕ್ಕೆ ನೀರು ಸುರಿಯುವುದಲ್ಲ, ಪ್ರತಿ ಭಾಗವನ್ನು ಸ್ವಚ್ಛಗೊಳಿಸಬೇಕು.
Health Benifits : ಪುರುಷರು ಪ್ರತಿದಿನ ಈ ಪಾನೀಯವನ್ನು ಕುಡಿಯುವುದರಿಂದ ತುಂಬಾಒಳ್ಳೆಯದು, ಇದರಿಂದ ಪುರುಷರು ಹಲವಾರು ಲಾಭಗಳನ್ನು ಪಡೆಯುತ್ತಾರೆ ಮತ್ತು ಅದರಲ್ಲೂ ಹೆಚ್ಚಾಗಿ 30 ವರ್ಷ ಮೇಲ್ಪಟ್ಟ ಪುರುಷರು ಕುಡಿಯುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯುತ್ತಾರೆ.
Rudra Garuda Purana : ಕೆ ಎಸ್ ನಂದೀಶ್ ಅವರ ನಿರ್ದೇಶನದಲ್ಲಿ ಹೊರ ಬರುತ್ತಿರುವ ಹಾಗೂ ಕವಲು ದಾರಿಯ ಮೂಲಕ ಯಶಸ್ಸುಗಳಿಸಿ ಮನೆ ಮಾತಾಗಿರುವ ನಟ ರಿಷಿ ಅವರ ಅಭಿನಯದಲ್ಲಿ ಹೊರ ಬರುತ್ತಿರುವ ರುದ್ರ ಗರುಢ ಪುರಾಣ ಸಿನಿಮಾದ ಹೊಸ ಪೋಸ್ಟರ್ ಎಂದು ಬಿಡುಗಡೆಗೊಂಡಿದೆ.
Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಆರೋಪ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.