Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
ಎಂ.ಎಸ್.ಕೃಷ್ಣ ಮತ್ತು ಎಸ್.ಬಂಗಾರಪ್ಪನವರ ಸಂಪುಟದಲ್ಲಿ ನಾನು ಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದಾಗ ಆಗಿರುವ ಸಂತೋಷಕ್ಕಿಂತ ಮೈಸೂರಿನಲ್ಲಿ ಪದವೀಧರ ಸರ್ಟಿಫಿಕೇಟ್ ತೆಗೆದುಕೊಂಡಾಗ ಆಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ICC Mens T20 World Cup 2024: ಟಿ-20 ವಿಶ್ವಕಪ್ನ ಸೂಪರ್-8ರ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಟೀಂ ಇಂಡಿಯಾ 197 ರನ್ಗಳ ಟಾರ್ಗೆಟ್ ನೀಡಿದೆ. ಈ ಮಹತ್ವದ ಪಂದ್ಯವನ್ನು ಗೆದ್ದರೆ ಟೀಂ ಇಂಡಿಯಾ ಸೆಮಿಫೈನಲ್ಗೆ ಲಗ್ಗೆ ಇಡಲಿದೆ. ಬಾಂಗ್ಲಾ ಟೂರ್ನಿಯಿಂದ ಹೊರಬೀಳಲಿದೆ.
Renukaswamy murder case: ರೇಣುಕಾಸ್ವಾಮಿ ಮೇಲಿನ ಹಲ್ಲೆಯ ವಿಡಿಯೋ ನೋಡಿ ಸಿದ್ದರಾಮಯ್ಯ ಶಾಕ್, ಆರೋಪಿಗಳನ್ನು ಒದ್ದು ಒಳಗೆ ಹಾಕಿ ಎಂದ್ರು ಸಿಎಂ, 13 ವರ್ಷದ ಬಳಿಕ ಕಂಬಿ ಹಿಂದೆ ಸೇರಿದ ದರ್ಶನ್. 14 ದಿನ ದಾಸನಿಗೆ ಜೈಲೇ ಗತಿ.
Nicholas Pooran: ವಿಶ್ವಕಪ್ನಲ್ಲಿ ಸಂಚಲನ ಮೂಡಿಸುತ್ತಿದ್ದ ಪೂರನ್ ಅಮೆರಿಕ ವಿರುದ್ಧ 27 ರನ್’ಗಳ ಇನ್ನಿಂಗ್ಸ್ ಆಡಿದ್ದಾರೆ. ಈ ಸಂದರ್ಭದಲ್ಲಿ ಕ್ರಿಸ್ ಗೇಲ್ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.
Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತವರ ತಂಡದ ಅಮಾನುಷ ಕೃತ್ಯಗಳು ಒಂದೊಂದಾಗಿ ಹೊರಬರುತ್ತಿವೆ.. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳತಿ ಪವಿತ್ರಾ ಗೌಡ ಅವರ ಸದ್ಯದ ಆಸ್ತಿ ವಿಚಾರ ತಿಳಿದು ಕನ್ನಡ ಚಿತ್ರರಂಗದ ಹಲವು ನಿರ್ದೇಶಕರು, ನಿರ್ಮಾಪಕರು ಆಘಾತ ವ್ಯಕ್ತಪಡಿಸುತ್ತಿದ್ದಾರೆ.
ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು; ಕಂಪನಿ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.
ಸದಾಶಿವನಗರ ನಿವಾಸ, ಪೂರ್ಣಿಮಾ ಪ್ಯಾಲೇಸ್ ಹಾಗೂ ಕೆಪಿಸಿಸಿ ಕಚೇರಿ ಬಳಿ ಶಿವಕುಮಾರ್, ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು:
Global Healthcare : ಸದ್ಗುರು ಶ್ರೀ ಮಧುಸೂದನ್ ಸಾಯಿ ವಿಶ್ವಮಟ್ಟದಲ್ಲಿ ತಮ್ಮ ಸೇವೆ ಮತ್ತು ಆಧ್ಯಾತ್ಮಿಕ ಚಿಂತನೆರಿಂದ ಜಗತ್ತಿನ ಹಲವಾರು ದೇಶಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆಯನ್ನು ಸಲ್ಲಿಸುವಲ್ಲಿ ತೊಡಗಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ನೇನೆಕಟ್ಟೆ ಗ್ರಾಮದ ಜಮೀನೊಂದರ ಪಂಪ್ ಸೆಟ್ಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ಲೈನ್ ಸ್ಪರ್ಶಿಸಿ ಈ ಅವಘಡ ಉಂಟಾಗಿದೆ. ಬೇವಿನ ಮರದ ಮೇಲೆ ಚಿರತೆ ಏರುವಾಗ ವಿದ್ಯುತ್ ಲೈನ್ನಿಂದ ವಿದ್ಯುತ್ ಪ್ರವಹಿಸಿ ಚಿರತೆ ಸಾವನ್ನಪ್ಪಿದೆ.
Choppadandi Congress MLA Wife Suicide Case: ರೂಪಾದೇವಿಯವರು ಶಾಸಕ ಸತ್ಯಂಗೆ ವಿಡಿಯೋ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಇದರಿಂದ ಹೆದರಿದ ಸತ್ಯಂ ಕೂಡಲೇ ಪತ್ನಿ ವಾಸಿಸುತ್ತಿದ್ದ ಮನೆ ಬಳಿ ಹೋಗಿದ್ದಾರೆ. ಆದರೆ ಮನೆ ತಲುಪಿದಾಗ ರೂಪಾದೇವಿ ನೇಣು ಬಿಗಿದ ಸ್ಥಿತಿಯಲ್ಲಿದ್ದರು.
Sai Pallavi: ಗ್ಲಾಮರ್ ಕಳೆದುಕೊಂಡರೆ ಮಾತ್ರ ನಾಯಕಿಯಾಗಲು ಸಾಧ್ಯ. ಇನ್ನಿಲ್ಲದ ಜನಪ್ರಿಯತೆ ಗಳಿಸಬಹುದು ಎಂದುಕೊಂಡಿರುವ ಇಂದಿನ ಪೀಳಿಗೆಯಲ್ಲಿ.. ಗ್ಲಾಮರ್ ಮೀರಿದ ಸಿನಿಮಾಗಳನ್ನು ಮಾಡಿ... ಸ್ಟಾರ್ ಹೀರೋಯಿನ್ ಗೂ ಇಲ್ಲದ ಅಭಿಮಾನಿ ಬಳಗವನ್ನು ಸಾಯಿ ಪಲ್ಲವಿ ಸಂಪಾದಿಸಿದ್ದಾರೆ.
Chandini Chowdary : ಸಿನಿ ಇಂಡಸ್ಟ್ರಿಯಲ್ಲಿ ಕೆಲಸ ಮಾಡುವ ಹೆಂಗಸರನ್ನು ಗಂಡಸರು ಯಾಕೆ ಕ್ಯಾರೆಕ್ಟರ್ ಇಲ್ಲದಂತೆ ನೋಡುತ್ತಾರೆ? ಎಂದು ಚಾಂದಿನಿ ಚೌಧರಿ ಪ್ರಶ್ನಿಸಿದ್ದಾರೆ. ಈ ಪೋಸ್ಟ್ ಈಗ ಇಂಡಸ್ಟ್ರಿಯಲ್ಲಿ ಹಾಟ್ ಟಾಪಿಕ್ ಆಗಿದೆ..
Dog viral video : ಚಾಲಕನೊಬ್ಬ ಸತ್ತ ನಾಯಿಯನ್ನು ತನ್ನ ಕಾರಿಗೆ ಕಟ್ಟಿಗೆ ಎಳೆದೊಯ್ದ ಘಟನೆ ಗುಜರಾತ್ನಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್ಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪವರ್ ಟಿವಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ರೀತಿಯ ಅಧಿಕೃತ ದೂರು ದಾಖಲಾಗಿಲ್ಲ. ನನಗೆ ಯಾವುದೇ ಪತ್ರ ಬಂದಿಲ್ಲ. ಶಿವಕುಮಾರ್ ಎನ್ನುವರು ದೂರು ಕೊಟ್ಟಿದ್ದಾರೆ ಎಂದರು.
ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ. ಅದಕ್ಕಾಗಿ ಜನರನ್ನು ದೋಚುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಬೆಳೆಗಳ ಏರಿಕೆಗೆ ಗ್ಯಾರಂಟಿಗಳೇ ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೂರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.