IPL 2024 : ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.
Relationship Survey: ಖ್ಯಾತ ಡೇಟಿಂಗ್ ಅಪ್ಲಿಕೇಶನ್ ಆಗಿರುವ ಬಂಬಲ್ ಇತ್ತೀಚೆಗಷ್ಟೇ ವಿವಾಹ ಮತ್ತು ಸಂಬಧಗಳ ಕುರಿತು ಒಂದು ಸಮೀಕ್ಷೆಯನ್ನು ನಡೆಸಿದೆ. ಈ ಸಮೀಕ್ಷೆಯಲ್ಲಿ ಬಂಬಲ್ ಅತ್ಯಂತ ರೋಚಕ ಅಂಕಿ-ಅಂಶಗಳನ್ನು ಬಹಿರಂಗಪಡಿಸಿದೆ. ಸಮೀಕ್ಷೆಯ ಪ್ರಕಾರ, ಶೇಕಡಾ 81 ರಷ್ಟು ಮಹಿಳೆಯರು ಸಿಂಗಲ್ ಆಗಿರುವುದು ಅಥವಾ ಒಂಟಿಯಾಗಿರುವು ಹೆಚ್ಚು ಉತ್ತಮ ಎಂದು ಹೇಳಿದ್ದಾರೆ.
Arjun Bark Water: ಅರ್ಜುನನ ತೊಗಟೆಯನ್ನು ಒಂದು ಆಯುರ್ವೇದ ಔಷಧಿಯಾಗಿ ಪರಿಗಣಿಸಲಾಗುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಕಂಡುಬರುತ್ತವೆ, ಇದು ಸೋಂಕು, ನೋಯುತ್ತಿರುವ ಗಂಟಲು, ಶೀತ ಮತ್ತು ಜ್ವರದಂತಹ ಕಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.
Whatsapp New Feature: ವಾಟ್ಸಾಪ್ ತನ್ನ ಡ್ರಾಯಿಂಗ್ ಎಡಿಟರ್ ಅನ್ನು ಸುಧಾರಿಸುವ ನಿಟ್ಟಿನಲ್ಲಿ ಮೂರು ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಲು ಸಿದ್ದತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
Lucky Girls Name: ಜೋತಿಷ್ಯ ಶಾಸ್ತ್ರದಂತೆಯೇ ಹೆಸರಿಗೆ ಸಂಬಂಧಿಸಿದ ಜೋತಿಷ್ಯ ಕೂಡ ವ್ಯಕ್ತಿಯ ಭವಿಷ್ಯ ಹಾಗೂ ಸ್ವಭಾವದ ಕುರಿತು ಲೆಕ್ಕಹಾಕುತ್ತದೆ. ಹಾಗಾದರೆ ಬನ್ನಿ ಯಾವ ಹೆಸರಿನ ಪುತ್ರಿಯರು ತನ್ನ ತಂದೆಯ ಪಾಲಿಗೆ ಲಕ್ಕಿ ಸಾಬೀತಾಗುತ್ತಾರೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ
ಸಮರ್ಪಕ ಕಲ್ಲಿದ್ದಲು ಪೂರೈಕೆಗೆ ಆಗ್ರಹಿಸಿ ದೆಹಲಿಯ ಇಂಧನ ಸಚಿವ ಸತ್ಯೇಂದ್ರ ಜೈನ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ನ್ಯಾಷನಲ್ ಪವರ್ ಪೋರ್ಟಲ್ನ ದೈನಂದಿನ ಕಲ್ಲಿದ್ದಲು ವರದಿಯ ಪ್ರಕಾರ, ಎನ್ಸಿಪಿಸಿಯ ಅನೇಕ ವಿದ್ಯುತ್ ಕೇಂದ್ರಗಳಲ್ಲಿ ಕಲ್ಲಿದ್ದಲಿನ ತೀವ್ರ ಕೊರತೆಯಿದೆ ಎಂದು ದೆಹಲಿ ಸರ್ಕಾರ ಹೇಳುತ್ತದೆ.
Viral Video: ಕಳ್ಳಸಾಗಣೆ ಮಾಡುವಾಗ ಕಳ್ಳಸಾಗಾಣಿಕೆದಾರರು ಕೆಲವೊಮ್ಮೆ ವಿಚಿತ್ರ ರೀತಿಯಲ್ಲಿ ಅಕ್ರಮ ವಸ್ತುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುತ್ತಾರೆ. ಲಕ್ನೋ ವಿಮಾನ ನಿಲ್ದಾಣದಲ್ಲಿ ಇದೇ ರೀತಿಯ ದೃಶ್ಯ ಕಂಡುಬಂದಿದೆ.
International Women's Day: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ತೆಲಂಗಾಣ ಸರ್ಕಾರವು ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ವಿಶೇಷ ರಜೆಯನ್ನು ನೀಡಿದೆ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಕೂಡ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕುತಂತ್ರಿ ಚೀನಾಕ್ಕೆ ಬುದ್ದಿ ಕಲಿಸುವ ನಿಟ್ಟಿನಲ್ಲಿ ಭಾರತವು ಪಶ್ಚಿಮ ಬಂಗಾಳದ ಹಸಿಮಾರ ವಾಯುನೆಲೆಯಲ್ಲಿ (Hasimara Airbase) ಯುದ್ಧ ವಿಮಾನ ರಫೇಲ್ ಅನ್ನು ನಿಯೋಜಿಸಿದೆ. ಸರ್ಕಾರದ ಈ ಕ್ರಮದಿಂದ, ದೇಶದ ಪೂರ್ವ ಗಡಿಯಲ್ಲಿ ಬಲವಾದ ಮೇಲ್ವಿಚಾರಣೆ ನಡೆಯಲಿದೆ ಮತ್ತು ಇಲ್ಲಿಂದ ಚೀನಾದ ಮೇಲೆ ನಿಗಾ ಇಡಬಹುದಾಗಿದೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ತಮ್ಮನ್ನು ತಾವು ಪ್ರಸ್ತುತಪಡಿಸುವ ವಿಧಾನವನ್ನು ನಿರ್ಧರಿಸುವುದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರದ್ದು, ಅವರು ಉತ್ತಮ ಕ್ಯಾಪ್ಟನ್ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
Oxygen Plant: ಪಿಎಂ ಕೇರ್ಸ್ ಫಂಡ್ನಿಂದ ದೇಶಾದ್ಯಂತ 1213 ಪಿಎಸ್ಎ ಆಕ್ಸಿಜನ್ ಪ್ಲಾಂಟ್ಗಳನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ. ಮುಂದಿನ ತಿಂಗಳು ಜುಲೈ ವೇಳೆಗೆ ಸ್ಥಾವರ ಸ್ಥಾಪಿಸುವ ಗುರಿ ಪೂರ್ಣಗೊಳ್ಳಲಿದೆ.
Summer Drinks Recipe: ಬೇಸಿಗೆ ಕಾಲದಲ್ಲಿ ಕಬ್ಬಿನ ಹಾಲು ಅಥವಾ ಕಬ್ಬಿನ ರಸ ಸೇವನೆ ಮಾಡುವುದು ಯಾರಿಗೆ ತಾನೇ ಇಷ್ಟ ಇರುವುದಿಲ್ಲ ಹೇಳಿ. ಆದರೆ, ಕೊರೊನಾ ಕಾಲದಲ್ಲಿ ಮಾರುಕಟ್ಟೆಗೆ ಹೋಗಿ ಕಬ್ಬಿನ ರಸ ಸೇವಿಸುವುದು ಸುಲಭದ ಮಾತಲ್ಲ. ಹೀಗಾಗಿ ಈ ವರ್ಷ ಮನೆಯಲ್ಲಿಯೇ ಇದ್ದುಕೊಂಡು ಕಬ್ಬಿಲ್ಲದೆ ಸ್ವಾದಿಷ್ಟವಾದ ಕಬ್ಬಿನ ರಸ ಹೇಗೆ ತಯಾರಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
Alert To NPS Subscribers: ಪೆನ್ಷನ್ ಫಂಡ್ ರೆಗ್ಯುಲೆಟರಿ ಅಂಡ್ ಡೆವಲಪ್ಮೆಂಟ್ ಅಥಾರಿಟಿ (PFRDA), ನ್ಯಾಷನಲ್ ಪೆನ್ಷನ್ ಸಿಸ್ಟಂ ನಲ್ಲಿ ಪೆನ್ಷನ್ ಫಂಡ್ ಗಳ ಮೂಲಕ ಚಾರ್ಜ್ ಮಾಡಲಾಗುವ ಇನ್ವೆಸ್ಟ್ಮೆಂಟ್ ಮ್ಯಾನೇಜ್ಮೆಂಟ್ ಶುಲ್ಕದಲ್ಲಿ (Investment Management Fees) ಏರಿಕೆ ಮಾಡಿದೆ.
ನೋಯ್ಡಾ ಮೂಲದ ಕಂಪನಿಯ ಕಾರ್ಖಾನೆ ಅದರ ಉತ್ಪಾದನೆಯ ದೃಷ್ಟಿಯಿಂದ ಬಹಳ ಯಶಸ್ವಿಯಾಗಿದೆ ಎಂದು ಸ್ಮಾರ್ಟ್ಫೋನ್ ತಯಾರಕ ಒಪ್ಪೊ ಮಾಹಿತಿ ನೀಡಿದೆ. ಪ್ರತಿ 3 ಸೆಕೆಂಡಿಗೆ ತನ್ನ ನೋಯ್ಡಾ ಕಾರ್ಖಾನೆಯಲ್ಲಿ ಸ್ಮಾರ್ಟ್ಫೋನ್ ತಯಾರಾಗುತ್ತದೆ ಎಂದು ಒಪ್ಪೋ ಕಂಪನಿ ತಿಳಿಸಿದೆ.
Sexual Harassment Allegations: ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ವಿವಾದವೊಂದು ಸೃಷ್ಟಿಯಾಗಿದೆ. ಮಾಧ್ಯಮಗಳ ವರದಿ ಪ್ರಕಾರ ಹೋಟೆಲ್ ರೂಮ್ ವೊಂದರಲ್ಲಿ ಮಹಿಳಾ ಅಧಿಕಾರಿಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ತಂಡದ ಆಟಗಾರನನ್ನು ಬಂಧಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.