ಇಂದಿನಿಂದ ಈ ರಾಶಿಯವರ ಜೀವನದಲ್ಲಿ ಆಗುವುದು ಹಣದ ಸುರಿಮಳೆ ! ಶನಿ ಮಹಾತ್ಮನಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ

Shani Nakshtra Transit Effect 2024: ಶನಿ ಮಹಾತ್ಮ ಇಂದಿನಿಂದ ಶತಭಿಷಾ ನಕ್ಷತ್ರದ ಎರಡನೇ ಹಂತವನ್ನು ಪ್ರವೇಶಿಸುತ್ತಾನೆ. ಶನಿಯ ಸಂಚಾರದಲ್ಲಿನ ಈ ಬದಲಾವಣೆ  ಮೂರು ರಾಶಿಯವರ ಜೀವನದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. 

Written by - Ranjitha R K | Last Updated : Jan 11, 2024, 03:07 PM IST
  • ಶನಿದೇವನನ್ನು ನ್ಯಾಯದ ದೇವರು ಅಥವಾ ಕರ್ಮ ಫಲದಾತ ಎಂದು ಕರೆಯಲಾಗುತ್ತದೆ.
  • ವ್ಯಕ್ತಿಯು ತನ್ನ ಕಾರ್ಯಗಳಿಗೆ ಅನುಗುಣವಾಗಿ ಜೀವನದಲ್ಲಿ ಫಲ ಪಡೆಯುತ್ತಾನೆ.
  • ಮೂರು ರಾಶಿಯವರ ಜೀವನದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ
ಇಂದಿನಿಂದ ಈ ರಾಶಿಯವರ ಜೀವನದಲ್ಲಿ ಆಗುವುದು ಹಣದ ಸುರಿಮಳೆ ! ಶನಿ ಮಹಾತ್ಮನಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ  title=

Shani Nakshtra Transit Effect 2024 : ಜ್ಯೋತಿಷ್ಯದಲ್ಲಿ, ಶನಿದೇವನನ್ನು  ನ್ಯಾಯದ ದೇವರು ಅಥವಾ ಕರ್ಮ ಫಲದಾತ ಎಂದು ಕರೆಯಲಾಗುತ್ತದೆ. ವ್ಯಕ್ತಿಯು ತನ್ನ ಕಾರ್ಯಗಳಿಗೆ ಅನುಗುಣವಾಗಿ ಜೀವನದಲ್ಲಿ ಫಲ ಪಡೆಯುತ್ತಾನೆ. ಕಾರ್ಯಗಳ ಪ್ರಕಾರ ಫಲ ಕರುಣಿಸುವ ಶನಿ ಮಹಾತ್ಮ ಇಂದಿನಿಂದ ಶತಭಿಷಾ ನಕ್ಷತ್ರದ ಎರಡನೇ ಹಂತವನ್ನು ಪ್ರವೇಶಿಸುತ್ತಾನೆ. ಶನಿಯ ಸಂಚಾರದಲ್ಲಿನ ಈ ಬದಲಾವಣೆ  ಮೂರು  ರಾಶಿಯವರ ಜೀವನದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ.  

ತುಲಾ ರಾಶಿ :
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಯು ಶತಭಿಷಾ ನಕ್ಷತ್ರಕ್ಕೆ ಪ್ರವೇಶ ಮಾಡುವುದರಿಂದ ತುಲಾ ರಾಶಿಯವರಿಗೆ ಶುಭ ಫಲ ದೊರೆಯುತ್ತದೆ. ಈ ಅವಧಿಯಲ್ಲಿ,ಕೆಲಸದ ಸ್ಥಳದಲ್ಲಿ ವಿಶೇಷ ಬದಲಾವಣೆಗಳು ಕಂಡುಬರುತ್ತವೆ. ಉದ್ಯೋಗಿಗಳಿಗೆ ವೇತನದ ಬಗ್ಗೆ ಒಳ್ಳೆಯ ಸುದ್ದಿ ಸಿಗಬಹುದು.ಆದಾಯದಲ್ಲಿ ಹೆಚ್ಚಳವಾಗುವ ಎಲ್ಲಾ ಸಾಧ್ಯತೆಗಳಿವೆ.ವ್ಯಾಪಾರ ಮಾಡುವ ಜನರ ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮವಾಗಿರುತ್ತದೆ. ವ್ಯಾಪಾರಕ್ಕಾಗಿ ಮಾಡುವ ಪ್ರಯಾಣವು ಲಾಭದಾಯಕವಾಗಿರಲಿದೆ. 

ಇದನ್ನೂ ಓದಿ :  ಇಂದು ವರ್ಷದ ಮೊದಲ ಅಮವಾಸ್ಯೆ:ತುಳಸಿಗೆ ಸಂಬಂಧಿಸಿದ ಈ ಪರಿಹಾರವು ಲಕ್ಷಾಧಿಪತಿಯನ್ನಾಗಿ ಮಾಡುತ್ತದೆ..!  
 
ಮಕರ ರಾಶಿ :
ಶನಿಯ ರಾಶಿಯ ಬದಲಾವಣೆಯಿಂದಾಗಿ, ಮಕರ ರಾಶಿಯ ಉದ್ಯೋಗಿಗಳು ತಮ್ಮ ಕಚೇರಿ ಕಾರ್ಯಗಳಲ್ಲಿ ಮೇಲಾಧಿಕಾರಿಗಳ ಬೆಂಬಲವನ್ನು ಪಡೆಯುತ್ತಾರೆ. ಈ ಸಮಯದಲ್ಲಿ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಸ್ನೇಹಿತರಿಂದ ಆರ್ಥಿಕ ಲಾಭವಾಗುವ ಸಾಧ್ಯತೆಯಿದೆ.ಈ ರಾಶಿಯವರು ತಮ್ಮ ಶ್ರಮದ ಸಂಪೂರ್ಣ ಫಲವನ್ನು ಪಡೆಯುತ್ತಾರೆ. ಹೂಡಿಕೆಯಿಂದ ಆರ್ಥಿಕ ಲಾಭವಾಗುವುದು.  

ಕುಂಭ ರಾಶಿ : 
ಪ್ರಸ್ತುತ ಶನಿಯು ಕುಂಭ ರಾಶಿಯಲ್ಲಿದ್ದು ಶತಭಿಷಾ ನಕ್ಷತ್ರದ ಎರಡನೇ ಹಂತವನ್ನು ಪ್ರವೇಶಿಸಿದ್ದಾನೆ. ಶನಿಯ ನಕ್ಷತ್ರ ಬದಲಾವಣೆಯು ಕುಂಭ ರಾಶಿಯ ಜನರ ಜೀವನದಲ್ಲಿ ಮಂಗಳಕರವಾಗಿರಲಿದೆ. ಈ ರಾಶಿಯವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಸ್ಥಿತಿ  ಉತ್ತಮವಾಗಿರುತ್ತದೆ. ಪ್ರಯಾಣದಿಂದಲೇ ಈ ರಾಶಿಯವರಿಗೆ ಹಣಕಾಸಿನ ಲಾಭವಾಗುವುದು.  

ಇದನ್ನೂ ಓದಿ : ಇನ್ನು ನಾಲ್ಕು ತಿಂಗಳು ಈ ರಾಶಿಯವರ ಬಾಳು ಬಂಗಾರ ! ಹಣ, ಪ್ರತಿಷ್ಠೆ, ಸ್ಥಾನಮಾನ ಕರುಣಿಸುತ್ತಾನೆ ಗುರು

( ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.) 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News