Horoscope: ಶ್ರೀಕೃಷ್ಣನ ಶ್ರೀರಕ್ಷೆಯಿಂದ ಈ ರಾಶಿಯವರ ಭವಿಷ್ಯವೇ ಬದಲು: ಸಂಪತ್ತಿನ ಮಳೆ, ಕನಸೆಲ್ಲಾ ನನಸಾಗುವ ಸುದಿನ

Rashifal Today: ಮೇಷ, ವೃಷಭ, ಮಿಥುನ, ಕಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು ರಾಶಿ, ಮಕರ, ಕುಂಭ ಮತ್ತು ಮೀನ ರಾಶಿಗಳ ಬಗೆಗಿನ ಇಂದಿನ ಜಾತಕಫಲ ಹೇಗಿದೆ ಎಂದು ತಿಳಿಯೋಣ.

Written by - Bhavishya Shetty | Last Updated : Sep 6, 2023, 06:57 AM IST
    • ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಶುಭದಿನ
    • ಆಗಸ್ಟ್ 6 ಬುಧವಾರ ಎಲ್ಲಾ 12 ರಾಶಿಗಳಿಗೆ ಮಹತ್ವದ್ದಾಗಿದೆ
    • ರಾಶಿಗಳ ಬಗೆಗಿನ ಇಂದಿನ ಜಾತಕಫಲ ಹೇಗಿದೆ ಎಂದು ತಿಳಿಯೋಣ
Horoscope: ಶ್ರೀಕೃಷ್ಣನ ಶ್ರೀರಕ್ಷೆಯಿಂದ ಈ ರಾಶಿಯವರ ಭವಿಷ್ಯವೇ ಬದಲು: ಸಂಪತ್ತಿನ ಮಳೆ, ಕನಸೆಲ್ಲಾ ನನಸಾಗುವ ಸುದಿನ  title=
Rashi Bhavishya

Rashifal 06 September 2023 Horoscope Today: ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಶುಭದಿನ. ಜಾತಕದ ಪ್ರಕಾರ ಇಂದು ಅಂದರೆ ಆಗಸ್ಟ್ 6 ಬುಧವಾರ ಎಲ್ಲಾ 12 ರಾಶಿಗಳಿಗೆ ಮಹತ್ವದ್ದಾಗಿದೆ. ಕೆಲವು ರಾಶಿಗಳಿಗೆ ಇಂದು ಉತ್ತಮ ದಿನವಾಗಿದ್ದರೂ ಸಹ ಇನ್ನೂ ಕೆಲವು ರಾಶಿಗಳಿಗೆ ವ್ಯಾಪಾರದಲ್ಲಿ ಏರಿಳಿತವಾಗಬಹುದು.

ಮೇಷ, ವೃಷಭ, ಮಿಥುನ, ಕಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು ರಾಶಿ, ಮಕರ, ಕುಂಭ ಮತ್ತು ಮೀನ ರಾಶಿಗಳ ಬಗೆಗಿನ ಇಂದಿನ ಜಾತಕಫಲ ಹೇಗಿದೆ ಎಂದು ತಿಳಿಯೋಣ.

ಇದನ್ನೂ ಓದಿ: ದೀಪಾವಳಿಗೂ ಮುನ್ನ ಭದ್ರ ರಾಜಯೋಗ: ಈ ರಾಶಿಯವರಿಗೆ ವರ್ಷಪೂರ್ತಿ ಸಂಪತ್ತು, ಸಂತೋಷ, ಸಮೃದ್ಧಿ-ವ್ಯಾಪಾರದಲ್ಲಿ ಅಖಂಡ ಯಶಸ್ಸು

ಮೇಷ ರಾಶಿ: ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ಕುಟುಂಬದಲ್ಲಿ ಪ್ರೀತಿಪಾತ್ರರಿಂದ ಬೆಂಬಲ ಮತ್ತು ಪ್ರೀತಿ ಸಿಗುತ್ತದೆ. ವ್ಯಾಪಾರದಲ್ಲಿ ಲಾಭದ ಸಾಧ್ಯತೆ ಇರುತ್ತದೆ. ಹೊಸ ಆದಾಯದ ಮೂಲಗಳು ಲಭ್ಯವಾಗಲಿವೆ.

ವೃಷಭ ರಾಶಿ: ಇಂದು ನಿರರ್ಥಕ ಓಡಾಟದಿಂದ ತುಂಬಿರುತ್ತದೆ. ನಿಮ್ಮ ಮನಸ್ಸು ಚಂಚಲವಾಗಿರುತ್ತದೆ. ಆರೋಗ್ಯದಲ್ಲಿ ಕುಸಿತವನ್ನು ಅನುಭವಿಸುವಿರಿ.

ಮಿಥುನ ರಾಶಿ: ಇಂದು ನಿಮ್ಮ ದಿನವು ಉತ್ತಮವಾಗಿರುತ್ತದೆ. ಆದರೆ ಆರೋಗ್ಯದಲ್ಲಿ ಏರುಪೇರು ಉಂಟಾಗುವುದು. ವ್ಯಾಪಾರ-ವ್ಯವಹಾರದಲ್ಲಿ ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿವೆ.

ಕರ್ಕಾಟಕ ರಾಶಿ: ಇಂದು ಉತ್ತಮ ದಿನವಾಗಲಿದೆ, ಆರೋಗ್ಯವು ಉತ್ತಮವಾಗಿರುತ್ತದೆ. ವ್ಯಾಪಾರ-ವ್ಯವಹಾರದಲ್ಲಿ ಲಾಭವಾಗಲಿದೆ. ಕುಟುಂಬದಲ್ಲಿ ಗೌರವ ಹೆಚ್ಚಾಗುತ್ತದೆ.

ಸಿಂಹ ರಾಶಿ: ಕೆಲವು ವಿಶೇಷ ಕೆಲಸಗಳಲ್ಲಿ ಅಡಚಣೆ ಉಂಟಾಗಬಹುದು, ಆರೋಗ್ಯ ಹದಗೆಡಬಹುದು. ದೂರ ಪ್ರಯಾಣ ಇತ್ಯಾದಿಗಳಿಗೆ ಅವಕಾಶವಿರುತ್ತದೆ. ವಾಹನ ಚಾಲನೆ ಇತ್ಯಾದಿಗಳಲ್ಲಿ ಜಾಗರೂಕರಾಗಿರಿ.

ಕನ್ಯಾ ರಾಶಿ: ಇಂದು ನೀವು ಕೆಲವು ಮಾನಸಿಕ ಒತ್ತಡವನ್ನು ಎದುರಿಸಬಹುದು. ವ್ಯವಹಾರದಲ್ಲಿ ನಷ್ಟವನ್ನು ಅನುಭವಿಸಬೇಕಾಗುತ್ತದೆ, ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತವನ್ನು ಅನುಭವಿಸುವಿರಿ.

ತುಲಾ ರಾಶಿ: ಇಂದು ನೀವು ತುಂಬಾ ಹಳೆಯ ಸ್ನೇಹಿತರನ್ನು ಭೇಟಿಯಾಗಬಹುದು. ಮನಸ್ಸು ಸಂತೋಷದಿಂದ ಕೂಡಿರುತ್ತದೆ. ಸ್ಥಗಿತಗೊಂಡ ಕೆಲಸವು ಪೂರ್ಣಗೊಳ್ಳುತ್ತದೆ. ವ್ಯಾಪಾರದಲ್ಲಿ ಲಾಭದ ಸಾಧ್ಯತೆ ಇರುತ್ತದೆ. ಕುಟುಂಬದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ.

ವೃಶ್ಚಿಕ ರಾಶಿ: ಇಂದು ನಿಮಗೆ ಒಳ್ಳೆಯ ದಿನವಾಗಲಿದೆ. ಆರೋಗ್ಯ ಚೆನ್ನಾಗಿರುತ್ತದೆ. ವ್ಯಾಪಾರ-ವ್ಯವಹಾರದಲ್ಲಿ ಆರ್ಥಿಕ ಲಾಭವಿರುತ್ತದೆ. ಸಂಗಾತಿ ಜೊತೆಗಿನ ಭಿನ್ನಾಭಿಪ್ರಾಯಗಳು ಬಗೆಹರಿಯುತ್ತವೆ.

ಧನು ರಾಶಿ: ಇಂದು ನಿಮಗೆ ಒಳ್ಳೆಯ ದಿನವಾಗಲಿದೆ. ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ, ದರಲ್ಲಿ ಯಶಸ್ವಿಯಾಗುತ್ತೀರಿ. ಕುಟುಂಬದಲ್ಲಿ ಗೌರವ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಲಾಭವಿದೆ.

ಮಕರ ರಾಶಿ: ಇಂದು ಆರೋಗ್ಯದಲ್ಲಿ ಕುಸಿತವನ್ನು ಅನುಭವಿಸುವಿರಿ ಮತ್ತು ವ್ಯವಹಾರದಲ್ಲಿ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಪೂರ್ವಿಕರ ಆಸ್ತಿಗಾಗಿ ಕುಟುಂಬದಲ್ಲಿ ಜಗಳವಾಗಬಹುದು.

ಕುಂಭ ರಾಶಿ: ಇಂದು ನಿಮಗೆ ಒಳ್ಳೆಯ ದಿನವಾಗಿರುವುದಿಲ್ಲ. ವ್ಯಾಪಾರದಲ್ಲಿ ನಷ್ಟವಾಗುವ ಸಂಭವವಿದೆ. ಕುಟುಂಬದಲ್ಲಿ ಪ್ರೀತಿಪಾತ್ರರೊಂದಿಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಬಹುದು. ವಾಹನಗಳು ಚಲಾಯಿಸುವಾಗ ಜಾಗರೂಕರಾಗಿರಿ.

ಮೀನ ರಾಶಿ: ಇಂದು ನಿಮಗೆ ಒಳ್ಳೆಯ ದಿನವಾಗಲಿದೆ. ಹೊಸ ವ್ಯಾಪಾರವನ್ನು ಪ್ರಾರಂಭಿಸಬಹುದು. ವ್ಯವಹಾರದಲ್ಲಿ ಲಾಭವನ್ನು ತರುತ್ತದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆಗಳಿವೆ.

ಇದನ್ನೂ ಓದಿ: 30 ವರ್ಷಗಳಲ್ಲಿ ಇದೇ ಮೊದಲು... ಜನ್ಮಾಷ್ಟಮಿಯಂದು ಈ ರಾಶಿಯವರಿಗೆ ಅಖಂಡ ವರ ಸಿದ್ಧಿ! ಶ್ರೀಕೃಷ್ಣನ ದಯೆಯಿಂದ ಹಣದ ಸುರಿಮಳೆ, ಬ್ಯಾಕ್ ಟು ಬ್ಯಾಕ್ ಸಕ್ಸಸ್

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್

Trending News