kannada actress pavithra gowda: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಡಿ ಗ್ಯಾಂಗ್ ಬಂಧಿತರಾಗಿದ್ದಾರೆ.. ಈ ಕೇಸ್ನ ಎ1 ಆರೋಪಿ ಎಂದು ಗುರುತಿಸಿಕೊಂಡಿರುವ ಪವಿತ್ರಾ ಗೌಡ ಅವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳು ಇದೀಗ ಹೊರಬೀಳುತ್ತಿವೆ..
Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತವರ ತಂಡದ ಅಮಾನುಷ ಕೃತ್ಯಗಳು ಒಂದೊಂದಾಗಿ ಹೊರಬರುತ್ತಿವೆ.. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಳತಿ ಪವಿತ್ರಾ ಗೌಡ ಅವರ ಸದ್ಯದ ಆಸ್ತಿ ವಿಚಾರ ತಿಳಿದು ಕನ್ನಡ ಚಿತ್ರರಂಗದ ಹಲವು ನಿರ್ದೇಶಕರು, ನಿರ್ಮಾಪಕರು ಆಘಾತ ವ್ಯಕ್ತಪಡಿಸುತ್ತಿದ್ದಾರೆ.
Mallikarjun: ರೇಣುಕಾಸ್ವಾಮಿ ಕೇಸ್ನಲ್ಲಿ ಪೋಲಿಸರ ಅತಿಥಿಯಾಗಿರುವ ದರ್ಶನ್ ಮಾಜಿ ಮ್ಯಾನೇಜರ್ ಮಿಸ್ಸಿಂಗ್ ವಿಚಾರ ಇತ್ತೀಚೆಗೆ ಭಾರಿ ಸದ್ದು ಮಾಡಿತ್ತು. ಇದೀಗ ಮಲ್ಲಿಕಾರ್ಜುನ್ ಬರೆದಿದ್ದಾನೆ ಎನ್ನಲಾಗುತಿರುವ ಲೆಟರ್ ಒಂದು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗುತ್ತಿದೆ.
Darshan Arrest Case: ಕನ್ನಡದ ಸ್ಟಾರ್ ಹೀರೋ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿರುವುದು ಗೊತ್ತೇ ಇದೆ. ರೇಣುಕಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.
Laalihaadu Movie Actress Abhirami: ಕೆಲ ವರ್ಷಗಳಿಂದ ಸಿನಿಮಾದಿಂದ ದೂರ ಉಳಿದಿದ್ದ ಅಭಿರಾಮಿ ಇತ್ತೀಚೆಗೆ ಮಧ್ಯೆ ಮಧ್ಯೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿಯ ವೈಯಕ್ತಿಕ ಜೀವನದ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳು ಹೊರಬಿದ್ದಿವೆ..
Famous South Actress: ಚಿತ್ರರಂಗದಲ್ಲಿ ನೆಲೆ ನಿಲ್ಲುವುದು ಅಷ್ಟು ಸುಲಭವಲ್ಲ.. ಯಶಸ್ಸು ಗಳಿಸಿದ ಮೇಲೆ ಅದನ್ನು ಉಳಿಸಿದಕೊಳ್ಳುವುದು ಇನ್ನೂ ಕಷ್ಟ.. ಇಂದು ನಾವು ಹೇಳಲು ಹೊರಟಿರುವ ನಟಿ ಒಂದು ಕಾಲದಲ್ಲಿ ದಕ್ಷಿಣದ ಸೂಪರ್ ಸ್ಟಾರ್ ಆಗಿದ್ದರು.. ಆದರೆ ಒಂದೇ ಒಂದು ತಪ್ಪಿನಿಂದ ಕೆರಿಯರ್ ನಾಶ ಮಾಡಿಕೊಂಡರು..
Kaatera OTT Release Date: ಸ್ಯಾಂಡಲ್ವುಡ್ನ ಸ್ಟಾರ್ ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ಸೌಂಡ್ ಭರ್ಜರಿ ಮಾಡುತ್ತಿದೆ.. ಇದೇ ವೇಳೆ ಈ ಚಿತ್ರದ OTT ರಿಲೀಸ್ ಡೇಟ್ ಕೂಡ ಫಿಕ್ಸ್ ಆಗಿದೆ..
Kiccha Sudeep on Katera Movie: ಬಿಡುಗಡೆಯಾಗಿ ಭರ್ಜರಿ ಸದ್ದು ಮಾಡುತ್ತಿರುವ ಕಾಟೇರ ಸಿನಿಮಾವನ್ನು ಕಿಚ್ಚ ಸುದೀಪ್ ನೋಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು.. ಇದೀಗ ಈ ಗೊಂದಲಗಳಿಗೆ ಉತ್ತರ ಕ್ಲಾರಿಟಿ ಸಿಕ್ಕಿದೆ.. ಇದಕ್ಕೆಲ್ಲಾ ಸ್ವತಃ ಸುದೀಪ್ ಉತ್ತರ ನೀಡಿದ್ದಾರೆ..
Katerra Trailer: ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಸದ್ಯ ಕಾಯುತ್ತಿರುವ ಬಹುನಿರೀಕ್ಷಿತ ಚಿತ್ರ ಕಾಟೇರ.. ಇದೀಗ ಈ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು.. ಸಖತ್ ಹೈಪ್ ಕ್ರಿಯೆಟ್ ಮಾಡಿದೆ..
ವಿಧಾನ ಸಭೆ ಚುನಾವಣೆ ಅಖಾಡ ಬಾರಿ ಜೋರಾಗಿ ಇದೆ. ಈ ಹಿನ್ನಲೆ ಪ್ರಚಾರವೂ ಜೋರು ನಡೆಯುತ್ತಿದೆ. ಈಗಾಗಲೇ ಎಲ್ಲಾ ಪಕ್ಷದ ನಾಯಕರು ಪ್ರಚಾರದ ಬ್ಯೂಸಿಯಲ್ಲಿದ್ದಾರೆ. ಅಷ್ಟೇ ಅಲ್ಲದೇ ಸಿನಿಮಾ ತಾರೆಯರು ರಾಜ್ಯ ನಾಯಕರ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನಲೆ ನಟ ಕಿಚ್ಚ ಸುದೀಪ್, ದರ್ಶನ್ ಸೇರಿದಂತೆ ಅನೇಕ ಸ್ಯಾಂಡಲ್ವುಡ್ ಸ್ಟಾರ್ಸ್ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.