ದುಬೈ ಆಕರ್ಷಣೀಯ ಕೇಂದ್ರ, ವಿಶ್ವದ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾ ತ್ರಿವರ್ಣ ಧ್ವಜ ಬಣ್ಣದಿಂದ ಕಂಗೊಳಿಸುವುದರೊಂದಿಗೆ, 828 ಮೀಟರ್ ಎತ್ತರದಲ್ಲಿ ಭಾರತೀಯ ಧ್ವಜದ ಅತಿದೊಡ್ಡ ಪ್ರದರ್ಶನವಾಗಿದೆ.
ಭಾರತದ ಸಂಸತ್ತಿನ ಇತಿಹಾಸದಲ್ಲಿ ಸುದೀರ್ಘ ಭಾಷಣ ಮಾಡಿದವರಲ್ಲಿ ಮೋದಿ ಮೊದಲಿಗರೇನಲ್ಲ. ಈ ಹಿಂದೆ ಸಂಸತ್ತಿನಲ್ಲಿ ತಮ್ಮ ಅಭಿಪ್ರಾಯ ಮಂಡಿಸಲು ಸುದೀರ್ಘ ಸಮಯ ತೆಗೆದುಕೊಂಡ ಬಹಳಷ್ಟು ನಾಯಕರನ್ನು ನಾವು ಕಾಣಬಹುದು.
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬೆಳಗಾವಿ ಜಿಲ್ಲೆಯ ಸೀತವ್ವ ದುಂಡಪ್ಪ ಜೋಡಟ್ಟಿ ಮತ್ತು ಮೈಸೂರಿನ ದರ್ಶನ್ ಹೆಸರುಗಳನ್ನು ಮೋದಿ ಪ್ರಸ್ತಾಪಿಸಿದರು.
ಕೇಂದ್ರ ಸರ್ಕಾರವು ನನ್ನನ್ನು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ನನಗೆ ಸಂತಸ ತಂದಿದೆ. ಆದರೆ, ನನಗೆ ಈ ಪ್ರಶಸ್ತಿಯನ್ನು ಸ್ವೀಕರಿಸಲು ಇಷ್ಟವಿಲ್ಲ ಎಂದು ಗೌರವಯುತವಾಗಿ ಪ್ರಶಸ್ತಿಯನ್ನು ನಿರಾಕರಿಸಿ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿ ಅವರು ವಿಶ್ವದಾದ್ಯಂತದ ಪ್ರತಿನಿಧಿಗಳನ್ನು ಭಾರತದ ಸಾಮರ್ಥ್ಯ ಮತ್ತು ಅವರ ಯೋಜನೆಗಳಿಂದ ಎತ್ತಿಹಿಡಿಯುತ್ತಾರೆ. ಅದೇ ಸಮಯದಲ್ಲಿ, ಭಾರತವು ಏಕೆ ವಿಶ್ವದ ಪ್ರಮುಖ ಭಾಗವಾಗಿರಬೇಕೆಂದು ತನ್ನ "ಮನಸ್ಸಿನ ಚರ್ಚೆ" ಅಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಜ.28ರಂದು ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜನವರಿ 25ರಂದು ಬೃಹತ್ ಪ್ರತಿಭಟನೆ ಮತ್ತು ಬಂದ್ ಹಮ್ಮಿಕೊಳ್ಳುವುದರೊಂದಿಗೆ ಮೋದಿ ಅವರಿಗೆ ಕಪ್ಪುಬಾವುಟ ಪ್ರದರ್ಶಿಸಲು ನಿರ್ಧರಿಸಲಾಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಸಂಘಟನೆಗೆ ಸಂಬಂಧಿಸಿದ ವಿಷಯಗಳು ಸಭೆಯಲ್ಲಿ ಚರ್ಚಿಸಲಾಗಿದೆ. ನಮೋ ಅಪ್ಲಿಕೇಶನ್ ಅನ್ನು ಬಳಸಲು ಮತ್ತು ಅದನ್ನು ಹೆಚ್ಚಾಗಿ ಜನತೆಗೆ ತಲುಪಿಸುವ ಕುರಿತು ಸೂಚಿಸಲಾಗಿದೆ. ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಸರ್ಕಾರದ ಚಿತ್ರಣವನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಸಭೆಯಲ್ಲಿ ತಿಳಿಸಲಾಗಿದೆ.
ಗ್ಯಾಲಪ್ ಇಂಟರ್ನ್ಯಾಶನಲ್ ಸಂಸ್ಥೆ ನಡೆಸಿದ ಜನಪ್ರಿಯ ಜಾಗತಿಕ ನಾಯಕರ ಸಮೀಕ್ಷೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯ 3ನೇ ಸ್ಥಾನ ಪಡೆದಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾದ ಅಧ್ಯಕ್ಷ ಜಿನ್ಪಿಂಗ್ರನ್ನೂ ಹಿಂದಿಕ್ಕಿರುವ ಪ್ರಧಾನಿ ಮೋದಿ, ಜಾಗತಿಕ ಸಮೀಕ್ಷೆಯಲ್ಲಿ ಗಮನ ಸೆಳೆದಿದ್ದಾರೆ.
ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಮುನ್ನ ದಿನವಾದ ಜನವರಿ 27ರಂದು ಬೃಹತ್ ಪ್ರತಿಭಟನೆ ಮತ್ತು ಬಂದ್ ಹಮ್ಮಿಕೊಳ್ಳುತ್ತಿರುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಬುಧವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು ಭೇಟಿ ಮಾಡಿ ಆಹ್ವಾನ ನೀಡಿದ್ದರು. ಇಬ್ಬರೂ ಪ್ರಧಾನಿ ಮೋದಿ ಅವರನ್ನು ತಮ್ಮ ಆರತಕ್ಷತೆಗೆ ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಇಬ್ಬರನ್ನೂ ಅಭಿನಂದಿಸಿದರು. ಈ ಆರತಕ್ಷತೆ ಪಾರ್ಟಿಯಲ್ಲಿ, ರಾಷ್ಟ್ರ ಮತ್ತು ವಿದೇಶದ ಪ್ರಸಿದ್ಧ ವ್ಯಕ್ತಿಗಳ ಭಾಗವಹಿಕೆ ಸಹ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.