ಕರ್ನಾಟಕದ ಆಮ್ ಆದ್ಮಿ (Aam Aadmi Party) ಪಕ್ಷಕ್ಕೆ ಹೊಸದೊಂದು ಫೇಸ್ ಸಿಕ್ಕಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಆಮ್ ಆದ್ಮಿ ಸಕಲ ಸಿದ್ಧತೆ ನಡೆಸಿದೆ.
'ಹಳ್ಳಿ ಹಕ್ಕಿ' ಎಂದೇ ಖ್ಯಾತರಾಗಿರುವ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ (H. Vishwanath) ಅವರನ್ನೂ ಸಹ ಆಮ್ ಆದ್ಮಿ ಪಕ್ಷಕ್ಕೆ (Aam Aadmi Party) ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ನೀವು'ಚಲನಚಿತ್ರಗಳ ಪೋಸ್ಟರ್ಗಳನ್ನು ಹಾಕಲು ರಾಜಕೀಯಕ್ಕೆ ಬಂದಿದ್ದೀರಾ?' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.
ಭಾರತ ಕ್ರಿಕೆಟ್ (Team India) ತಂಡದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ (Harbhajan Singh) ಅವರನ್ನು ಆಮ್ ಆದ್ಮಿ ಪಕ್ಷದಿಂದ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.
Punjab Assembly Elections 2022: ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಬಹುಮತ ಗಳಿಸಿದೆ. ಏತನ್ಮಧ್ಯೆ, ವೇಗದ ಬೌಲರ್ ಜೋಫ್ರಾ ಆರ್ಚರ್ ಮಾಡಿದ ಟ್ವೀಟ್ ವೈರಲ್ ಆಗುತ್ತಿದೆ, ಇದನ್ನು ಜನರು ಚುನಾವಣಾ ಭವಿಷ್ಯಕ್ಕೆ ಲಿಂಕ್ ಮಾಡುವ ಮೂಲಕ ನೋಡುತ್ತಿದ್ದಾರೆ. ಇದನ್ನು ಸ್ವತಃ ಎಎಪಿ ರಿಟ್ವೀಟ್ ಮಾಡಿದೆ.
ಪಕ್ಷದ ವರಿಷ್ಠ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಕನಸು ಇಂದು ನನಸಾಗಿದೆ ಎಂದು ಹೇಳಿದ್ದಾರೆ. ಪಂಜಾಬ್ನ ಜನರು ಈ ಬಾರಿ ಆಡಳಿತ ವ್ಯವಸ್ಥೆಯನ್ನು ಬದಲಾಯಿಸಿದ್ದಾರೆ, ಎಎಪಿ ದೇಶದಲ್ಲಿ ವ್ಯವಸ್ಥೆಯನ್ನು ಬದಲಾಯಿಸಿದೆ.
Punjab Election Result 2022: ಪಂಜಾಬ್ ಚುನಾವಣಾ ಫಲಿತಾಂಶ ಹೊರಬೀಳುವ ಮುನ್ನವೇ ಆಮ್ ಆದ್ಮಿ ಪಕ್ಷ ಗೆಲುವಿನ ವಿಶ್ವಾಸದಲ್ಲಿದೆ. ಪಕ್ಷದ ಕಚೇರಿಯ ಹೊರಗೆ ಭಗವಂತ್ ಮಾನ್ ಅವರ ಚಿತ್ರವಿರುವ ಧನ್ಯವಾದಗಳ ಬ್ಯಾನರ್ ಹಾಕಲಾಗಿದೆ.
ಪಂಜಾಬ್ನ ಕೋಟ್ಕಾಪುರದಲ್ಲಿ ಭಾನುವಾರ ನಡೆದ ‘ನವಿ ಸೋಚ್ ನವ ಪಂಜಾಬ್’ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಆಮ್ ಆದ್ಮಿ ಪಕ್ಷವು ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ (ಆರ್ಎಸ್ಎಸ್) ಹೊರಹೊಮ್ಮಿದೆ ಎಂದು ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರಾಗಿ ಮರು ಆಯ್ಕೆಯಾದರು, ಅವರು ಸತತ ಮೂರನೇ ಅವಧಿಗೆ ಈ ಸ್ಥಾನವನ್ನು ಅಲಂಕರಿಸಲಿದ್ದಾರೆ.
ಕೃಷಿ ಕಾನೂನುಗಳ ವಿರುದ್ಧ ಇಬ್ಬರು ಆಮ್ ಆದ್ಮಿ ಪಕ್ಷದ ಸಂಸದರು ಇಂದು ಸಂಸತ್ತಿನ ಕೇಂದ್ರ ಸಭಾಂಗಣದೊಳಗೆ ಘೋಷಣೆಗಳನ್ನು ಕೂಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 96ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸುತ್ತಿದ್ದಾಗ ಈ ಗದ್ದಲ ಭುಗಿಲೆದ್ದಿತು.
ಆಮ್ ಆದ್ಮಿ ಪಕ್ಷ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದ್ದು ನಾವು ಜಾತಿ ಆಧಾರದ ಮೇಲೆ ರಾಜಕಾರಣ ಮಾಡುವುದಿಲ್ಲ ಕಾಯಕದ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ದೆಹಲಿ ಉಪ ಮುಖ್ಯಮಂತ್ರಿ, ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.