Gujarat : ಗುಜರಾತ್ ವಿಧಾನಸಭೆಯ ಹೊಸ 40 ಶಾಸಕರ ವಿರುದ್ಧ ಗಂಭೀರ ಪ್ರಕರಣಗಳು ದಾಖಲಾಗಿವೆ. ಈ 40 ಮಂದಿಯ ಪೈಕಿ 29 ಮಂದಿಯ ವಿರುದ್ಧ ಕೊಲೆ, ಅತ್ಯಾಚಾರದಂತಹ ಗಂಭೀರ ಪ್ರಕರಣಗಳು ದಾಖಲಾಗಿವೆ.
General Elections 2024 : ಗುಜರಾತ್ನಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಬಿಜೆಪಿ 2024ರ ಲೋಕಸಭೆ ಚುನಾವಣೆಯನ್ನು ಗೆಲ್ಲುವುದಾಗಿ ಹೇಳಿಕೊಳ್ಳಲಾರಂಭಿಸಿದೆ. ಇದರೊಂದಿಗೆ 2023ರಲ್ಲಿ ನಡೆಯಲಿರುವ ಚುನಾವಣಾ ರಣಕಹಳೆ ಮೊಳಗಿಸಲು ಪಕ್ಷ ಸಿದ್ಧತೆ ಆರಂಭಿಸಿದೆ.
ದೆಹಲಿಯ MCD ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಭರ್ಜರಿ ಗೆಲುವು ಹಿನ್ನೆಲೆ ಹುಬ್ಬಳ್ಳಿ ನಗರದಲ್ಲಿ ಎಎಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ. ಎಎಪಿ ರಾಜ್ಯಾಧ್ಯಕ್ಷರು ಪೃಥ್ವಿ ರೆಡ್ಡಿ ನೇತೃತ್ವ ವಿಜಯೋತ್ಸವ.
Election Result 2022 : ಗುಜರಾತ್ ನಲ್ಲಿ ಬಿಜೆಪಿಗೆ ಸತತ ಏಳನೇ ಬಾರಿಗೆ ಭರ್ಜರಿ ಬಹುಮತದ ಮೂಲಕ ಅಧಿಕಾರಕ್ಕೆ ಏರಲು ಮುಂದಾಗಿದೆ. ಆದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ತನ್ನ ವಿಜಯ ರಥವನ್ನು ನಿಲ್ಲಿಸುವ ಮೂಲಕ ಗುಜರಾತ್ನ ಹೀನಾಯ ಸೋಲಿನ ಅನುಭವನ್ನು ಸ್ವಲ್ಪಮಟ್ಟಿಗೆ ತಗ್ಗಿಸಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.
MCD Election Results 2022: 250 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು 134 ಸ್ಥಾನಗಳನ್ನು ಗಳಿಸಿದ್ದು, ಬಿಜೆಪಿಗ 104 ವಾರ್ಡ್ಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರೀ ಮುಖಭಂಗ ಅನುಭವಿಸಿದೆ.
Gujarat Assembly Election Exit Poll : ಗುಜರಾತ್ ವಿಧಾನಸಭಾ ಚುನಾವಣೆಯ ಎಕ್ಸಿಟ್ ಪೋಲ್ ನಲ್ಲಿ ಬಿಜೆಪಿ ಇದುವರೆಗಿನ ಎಲ್ಲಾ ದಾಖಲೆಗಳನ್ನು ಇಂದಿಕ್ಕಲಿದೆ. ಗುಜರಾತ್ನಲ್ಲಿ ಭಾರತೀಯ ಜನತಾ ಪಕ್ಷವು 125 ಸ್ಥಾನಗಳನ್ನು ಗೆಲ್ಲಲಿದೆ.
ಸಚಿವ ಸುನೀಲ್ ಕುಮಾರ್ರವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ವಿರೋಧ ವ್ಯಕ್ತಪಡಿಸಿದ್ದು, ರಾಜಕೀಯೇತರ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದರು.
ಹಿರಿಯ ನಾಗರಿಕರಿಗೆ ಪಿಂಚಣಿ ಹಾಗೂ ಅಂಗವಿಕಲರಿಗೆ ಮಾಸಾಶಾನ ನೀಡಲೂ ಸಾಧ್ಯವಾಗದಷ್ಟು ರಾಜ್ಯ ಬಿಜೆಪಿ ಸರ್ಕಾರ ದಿವಾಳಿಯಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿಯವರು ತಾವು ಹೋದ ಕಡೆಯೆಲ್ಲ ಯೋಜನೆಗಳಿಗೆ ಕೇವಲ ಶಂಕುಸ್ಥಾಪನೆ ಮಾಡುತ್ತಾ ಜನರನ್ನು ವಂಚಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಉದ್ಯಮಿ ಸಮೀರ್ ಮಹೇಂದ್ರು ಅವರನ್ನು ಸೆಪ್ಟೆಂಬರ್ 27 ರಂದು ಇಡಿ ಮೊದಲ ಬಾರಿಗೆ ಬಂಧಿಸಿತ್ತು. ಇದು ಸುಮಾರು 3,000 ಪುಟಗಳನ್ನು ಒಳಗೊಂಡಿದೆ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ. ಬಂಧಿತ ಇತರ ಆರೋಪಿಗಳ ವಿರುದ್ಧ ಶೀಘ್ರವೇ ಪೂರಕ ಆರೋಪ ಪಟ್ಟಿ ಸಲ್ಲಿಸುವುದಾಗಿಯೂ ಇಡಿ ನ್ಯಾಯಾಲಯಕ್ಕೆ ತಿಳಿಸಿದೆ.
ವಿಜಯ್ ನಾಯರ್, ಅಭಿಷೇಕ್ ಬೋಯಿನಪಲ್ಲಿ, ಸಮೀರ್ ಮಹೇಂದ್ರು, ಅರುಣ್ ರಾಮಚಂದ್ರ ಪಿಳ್ಳೈ, ಮುತಾ ಗೌತಮ್, ಅಬಕಾರಿ ಇಲಾಖೆ ಉಪ ಆಯುಕ್ತ ಕುಲದೀಪ್ ಸಿಂಗ್ ಮತ್ತು ಅಬಕಾರಿ ಇಲಾಖೆ ಸಹಾಯಕ ಆಯುಕ್ತ ನರೇಂದ್ರ ಸಿಂಗ್ ಅವರನ್ನು ಚಾರ್ಜ್ ಶೀಟ್ನಲ್ಲಿ ಸಿಬಿಐ ಆರೋಪಿಗಳೆಂದು ಹೆಸರಿಸಿದೆ. ಈ ಪ್ರಕರಣದಲ್ಲಿ ಸಿಬಿಐ 10,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ.
2019 ರಲ್ಲಿ ಗುಜರಾತ್ ರಾಜಧಾನಿ ಗಾಂಧಿನಗರದ ತನ್ನ ಕೊಳೆಗೇರಿ ಕಾಲೋನಿಯನ್ನು ಹೋಟೆಲ್ ನಿರ್ಮಿಸಲು ಧ್ವಂಸಗೊಳಿಸಿದ ನಂತರ ಈಗ ಕೊಳಗೇರಿ ದಿನಗೂಲಿ ಕೆಲಸಗಾರನು ತನ್ನ ಬೆಂಬಲಿಗರಿಂದ ₹ 10,000 ರೂಪಾಯಿಯ 1 ನಾಣ್ಯವನ್ನು ಸಂಗ್ರಹಿಸಿದ್ದು ಅದನ್ನು ಮುಂದಿನ ದಿನಗಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಚುನಾವಣಾ ಆಯೋಗಕ್ಕೆ ಠೇವಣಿ ಸಲ್ಲಿಸಿದ್ದಾನೆ.
ಇತ್ತೀಚಿನ ದಿನಗಳಲ್ಲಿ ರಸ್ತೆಗುಂಡಿಗಳಿಂದಾಗಿ ಅಪಘಾತಗಳು, ಗಾಯಗಳು, ಸಾವುಗಳು ಸಾಮಾನ್ಯವಾಗಿವೆ. ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದಿಂದಾಗಿ ಅಮಾಯಕ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಪ್ರತಿಭಟನೆ ವೇಳೆ ಮಾತನಾಡಿದ ಎಎಪಿ ಬೆಂಗಳೂರು ವಕ್ತಾರ ಉಷಾ ಮೋಹನ್, ಬೆಂಗಳೂರಿನಲ್ಲಿ ರಸ್ತೆಗುಂಡಿಯಿಂದಾಗಿ ಅಪಘಾತವಾಗುವುದು ಸಾಮಾನ್ಯವಾಗಿಬಿಟ್ಟಿದೆ. ತಿಂಗಳಿಗೆ ಕನಿಷ್ಠ ಮೂರ್ನಾಲ್ಕು ಮಂದಿಯಾದರೂ ಜೀವ ಕಳೆದುಕೊಳ್ಳುತ್ತಿದ್ದಾರೆ. ಅಪಘಾತ ನಡೆದು ಯೋಧ ಕುಮಾರ್ ಜೀವ ಕಳೆದುಕೊಂಡ ಸ್ಥಳಕ್ಕೆ ಮುಖ್ಯಮಂತ್ರಿ ಆಗಮಿಸಬೇಕು.
ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಪೀಣ್ಯ ಕೈಗಾರಿಕಾ ಪ್ರದೇಶಕ್ಕೂ ಆಗಮಿಸಿ ಅಲ್ಲಿನ ಮೂಲ ಸೌಕರ್ಯವನ್ನು ವೀಕ್ಷಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಟ್ವೀಟ್ ಮಾಡಿ ಆಗ್ರಹಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುತ್ತಾರೆಂದು ಮುಚ್ಚಿದ ಗುಂಡಿಗಳು ಅವರು ದೆಹಲಿಗೆ ವಾಪಸಾದ ಕೆಲವೇ ದಿನಗಳಲ್ಲಿ ಮತ್ತೆ ಬಾಯಿ ತೆರೆಯಲಿವೆ. ಗುಣಮಟ್ಟ ಕಾಯ್ದುಕೊಳ್ಳದೇ ಅವರಸರಲ್ಲಿ ಮಾಡಿದ ಕಾಮಗಾರಿಗಳು ಒಂದು ತಿಂಗಳು ಬಾಳಿಕೆ ಬರುವುದೂ ಅನುಮಾನ. ಮೋದಿಯವರು ಈ ಹಿಂದೆ ರಾಜ್ಯಕ್ಕೆ ಬಂದಾಗಲೂ ನಾವಿದನ್ನು ಗಮನಿಸಿದ್ದೇವೆ- ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಯಾವಾಗಲೂ ಮೇಲ್ವರ್ಗದ ಯಾರಾದರೂ ಸಂಘಟನೆಯ ನೇತೃತ್ವವನ್ನು ಏಕೆ ವಹಿಸುತ್ತಾರೆ ಎಂಬುದನ್ನು ವಿವರಿಸಬೇಕು, ವರ್ಣ ಮತ್ತು ಜಾತಿಯಂತಹ ಪರಿಕಲ್ಪನೆಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು ಅವರು ಹೇಳಿದ ಒಂದು ದಿನದ ನಂತರ ಎಎಪಿ ಶನಿವಾರ ಒತ್ತಾಯಿಸಿದೆ.
"ವರ್ಣ (ವರ್ಗ), ಜಾತಿ (ಜಾತಿ) ಮತ್ತು ಧರ್ಮ (ಧರ್ಮ) ಹೆಸರಿನಲ್ಲಿ ಅದು ದೇಶವನ್ನು ಹೆಚ್ಚು ವಿಭಜಿಸಿದೆ" ಎಂದು ಹೇಳಿದೆ.
ದೆಹಲಿ ಸರ್ಕಾರದೊಂದಿಗೆ ವಿ.ಜಿ.ಸೆಕ್ಸೇನಾ ಅವರು ಸಾಕಷ್ಟು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ಸೆಕ್ಸೇನಾ ಕುರಿತು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ಕಿಚಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.