ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಸ್ಥಾಪಿಸಬೇಕೆನ್ನುವ ಬೇಡಿಕೆ ತೀವ್ರಗೊಂಡಿರುವ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಆರೋಗ್ಯ ಸಚಿವ ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕೆಂದು ಆಗ್ರಹಿಸಿದ್ದಾರೆ.
ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರನ್ನು ರಾಯಚೂರು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಕ್ಕೆ ಈಗ ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ.ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಸಚಿವ ಶರಣಪ್ರಕಾಶ್ ಬ್ಯಾನರ್ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಆದರೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲಾಗಿದ್ದು ಏಕೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ನಿಖರ ಮಾಹಿತಿ ಈವರೆಗೂ ಲಭ್ಯವಾಗಿಲ್ಲ.
ನಗರದ ಅಂಬೇಡ್ಕರ್ ವೃತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ.. ಕನ್ನಡ ಪರ ಹೋರಾಟಗಾರರು ಹಾಗೂ ಪ್ರಗತಿ ಪರ ಸಂಘಟನೆಗಳು ಸಾಥ್ .
ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು.
ಮೃತ ಜವಾನ ರಾಕೇಶ್ ಕುಮಾರ್ ಅವರ ಒಂದು ಕಿಡ್ನಿಯನ್ನು ದೆಹಲಿಯ ಏಮ್ಸ್ನಲ್ಲಿ ಬಳಸಿದ್ದರೆ, ಇನ್ನೊಂದನ್ನು ಸಫ್ದರ್ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಹೃದಯವನ್ನು ಸೇನೆಯ ಸಂಶೋಧನೆ ಮತ್ತು ರೆಫರಲ್ (RR) ಆಸ್ಪತ್ರೆಯಲ್ಲಿ ರೋಗಿಗೆ ಕಸಿ ಮಾಡಲಾಗಿದೆ.
ದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ಗೆ ಹೊಸ ಹೆಸರನ್ನು ನಿಯೋಜಿಸುವ ಪ್ರಸ್ತಾಪದ ಬಗ್ಗೆ ಕಳವಳ ವ್ಯಕ್ತಪಡಿಸಿ ಎಐಐಎಂಎಸ್ನ ಫ್ಯಾಕಲ್ಟಿ ಅಸೋಸಿಯೇಷನ್ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದು, ಇದು ಸಂಸ್ಥೆಯ ಗುರುತನ್ನು ಕಳೆದುಕೊಳ್ಳುತ್ತದೆ ಎಂದು ಪ್ರತಿಪಾದಿಸಿದೆ.
ಕೇಂದ್ರ ಸರ್ಕಾರವು ತನ್ನ ಇತ್ತೀಚಿನ ಪ್ರಸ್ತಾಪದ ಅಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ಪ್ರಾದೇಶಿಕ ವೀರರು, ಐತಿಹಾಸಿಕ ಘಟನೆಗಳು, ಗಮನಾರ್ಹ ಸ್ಮಾರಕಗಳ ಗೌರವಾರ್ಥವಾಗಿ ದೇಶಾದ್ಯಂತ 23 ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ಅನ್ನು ಮರುನಾಮಕರಣ ಮಾಡಲು ಯೋಜಿಸುತ್ತಿದೆ.
ಏಮ್ಸ್ ನರ್ಸಿಂಗ್ ಯೂನಿಯನ್ ಮುಷ್ಕರ: ನರ್ಸಿಂಗ್ ಅಧಿಕಾರಿ ಹರೀಶ್ ಕಾಜ್ಲಾ ಅವರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಏಮ್ಸ್ ನರ್ಸಿಂಗ್ ಯೂನಿಯನ್ ಮುಷ್ಕರವನ್ನು ಘೋಷಿಸಿದೆ. ಈ ನಿರ್ಧಾರದಿಂದ ರೋಗಿಗಳು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಗಬಹುದು.
Delhi AIIMS Update - ದೇಶಾದ್ಯಂತ ಇತರ ರಾಜ್ಯಗಳಿಂದ ಏಮ್ಸ್ನಲ್ಲಿ (AIIMS) ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಸಂತಸದ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಪಕ್ಕದ ರಾಜ್ಯಗಳ ಜಿಲ್ಲಾ ಆಸ್ಪತ್ರೆಗಳನ್ನು ಟೆಲಿಮೆಡಿಸಿನ್ (Telemedicine) ಮೂಲಕ ಏಮ್ಸ್ನೊಂದಿಗೆ ಸಂಪರ್ಕಿಸಲು ನಿರ್ಧರಿಸಿದೆ.
7th Pay Commission / Conveyance Allowance News: ಸರ್ಕಾರಿ ನೌಕರರ ಪಾಲಿಗೆ ಕೆಲಸದ ಸುದ್ದಿಯೊಂದು ಪ್ರಕಟವಾಗಿದೆ. ಹೌದು, ಪ್ರತಿ ಬಾರಿ ತುಟ್ಟಿ ಭತ್ಯೆ ಶೇ.50ರಷ್ಟು ಹೆಚ್ಚಳವಾಗುವುದರ ಜೊತೆಗೆ ಇತರೆ DA ಲಿಂಕ್ಡ್ ಭತ್ಯೆಗಳ ರೀತಿಯಲ್ಲೇ ಕನ್ವೆನ್ಸ್ ಅಲೌನ್ಸ್ ನಲ್ಲಿಯೂ ಕೂಡ ಶೇ.25 ರಷ್ಟು ಹೆಚ್ಚಳವಾಗಲಿದೆ.
Omicron India News: ಹೊಸ ಮತ್ತು ಸಂಭಾವ್ಯವಾಗಿ ಹೆಚ್ಚು ಸಾಂಕ್ರಾಮಿಕವಾಗಿರುವ ರೂಪಾಂತರಿಯನ್ನು ನವೆಂಬರ್ 24 ರಂದು ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ಮೊದಲ ಬಾರಿಗೆ ವರದಿ ಮಾಡಲಾಗಿದೆ.
Omicron Updates - ಕರೋನಾ ವೈರಸ್ನ (Codronavirus) ಹೊಸ ರೂಪಾಂತರಿ 'ಓಮಿಕ್ರಾನ್' (Omicron) ಬಗ್ಗೆ ವಿಶ್ವಾದ್ಯಂತ ಭೀತಿ ಮತ್ತು ಆತಂಕದ ವಾತಾವರಣ ನಿರ್ಮಾಣಗೊಂಡಿದೆ. ಭಾರತದಲ್ಲಿ ಸರ್ಕಾರ ಮತ್ತು ವಿವಿಧ ಏಜೆನ್ಸಿಗಳು ಕೂಡ ಅಲರ್ಟ್ ಆಗಿವೆ.
COVID-19 ಮೂರನೇ ಅಲೆಯು ಭಾರತವನ್ನು ಅಪ್ಪಳಿಸುವ ಭೀತಿಯ ಮಧ್ಯೆ, ಏಮ್ಸ್ ವೈದ್ಯ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ ಸಂಜಯ್ ಕೆ ರೈ ಅವರು ದೇಶದಲ್ಲಿ ಈಗಾಗಲೇ ಹೆಚ್ಚಿನ ಜನಸಂಖ್ಯೆಯು ಕರೋನವೈರಸ್ ಸೋಂಕಿಗೆ ಒಳಗಾಗಿದ್ದರೆ COVID-19 ಮೂರನೇ ಅಲೆಯು ಭಾರತವನ್ನು ಅಪ್ಪಳಿಸುವ ಸಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.
ದೀಪಾವಳಿಯ ನಂತರ ದೆಹಲಿ ಮತ್ತು ದೇಶದ ಇತರ ಹಲವು ಭಾಗಗಳಲ್ಲಿ ವಾಯುಮಾಲಿನ್ಯವು ಹೆಚ್ಚಾಗುತ್ತಿರುವುದರಿಂದಾಗಿ ಇದು ಕೋವಿಡ್ ಪ್ರಕರಣಗಳ ಸಂಖ್ಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ನಿರ್ದೇಶಕರು ಹೇಳಿದ್ದಾರೆ.
ನವದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಸೋಮವಾರ ಮಧ್ಯಾಹ್ನ ಮಲೇರಿಯಾ ರೋಗನಿರ್ಣಯದ ನಂತರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ.
ಏಮ್ಸ್ ನಲ್ಲಿರುವ ಹಳೆಯ ಖಾಸಗಿ ವಾರ್ಡ್ ನಲ್ಲಿ ದಾಖಲಾಗಿದ್ದು, ಅವರಿಗೆ ವೈದ್ಯರ ತಂಡದೊಂದಿಗೆ ವೈದ್ಯ ಪ್ರಾಧ್ಯಾಪಕ ಡಾ.ನೀರಜ್ ನಿಶ್ಚಲ್ ಚಿಕಿತ್ಸೆ ನೀಡುತ್ತಿದ್ದಾರೆ.ಧಂಖರ್ ಅವರಿಗೆ ಮಲೇರಿಯಾ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿತ್ತು.ಶುಕ್ರವಾರ ದೆಹಲಿಗೆ ಬಂದಿದ್ದ ಅವರು ಶನಿವಾರ ರಕ್ತ ಪರೀಕ್ಷೆಗೆ ಒಳಗಾಗಿದ್ದರು. ವೈದ್ಯರ ಸೂಕ್ಷ್ಮ ನಿಗಾದಲ್ಲಿ ಅವರು ಭಂಗ ಭವನದಲ್ಲಿ ತಂಗಿದ್ದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ,ಆದರೆ ಈಗ ಅವರ ಆರೋಗ್ಯ ಸ್ಥಿತಿ ಕ್ರಮೇಣ ಸುಧಾರಿಸುತ್ತಿದೆ ಮತ್ತು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಏಮ್ಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.