ಕೆಲವು ಹಿತೈಷಿಗಳು ತನ್ನ ಮನವೊಲಿಸಲು ಪ್ರಯತ್ನಿಸುತ್ತಿದ್ದರೂ ತಮ್ಮ ಪಕ್ಷವು ಬಿಜೆಪಿಯೊಂದಿಗೆ ಹೋಗುವುದಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ.
2024ರ ಲೋಕಸಭಾ ಚುನಾವಣೆ ಗೆಲುವಿಗಾಗಿ ಬಿಜೆಪಿ ಭಾರೀ ರಣತಂತ್ರ ರೂಪಿಸುತ್ತಿದೆ. ಈ ಬಾರಿ ಬಿಜೆಪಿ ಹಲವು ಹಂತಗಳಲ್ಲಿ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಿದೆ, ತನ್ನ ಪಕ್ಷದ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹುಡುಕಲು ಸಮೀಕ್ಷೆಗಳನ್ನು ನಡೆಸುತ್ತಿದೆ. NDAಯ ಮಿತ್ರಪಕ್ಷಗಳಿಗೆ ಹೇಗೆ ಸ್ಥಾನ ಹಂಚಿಕೆ ಮಾಡಬೇಕು ಅನ್ನೋದರ ಬಗ್ಗೆ ಬಿಜೆಪಿ ಚಿಂತನೆ ನಡೆಸುತ್ತಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಅಜಿತ್ ಪವಾರ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ವೇದಿಕೆ ಹಂಚಿಕೊಂಡಿದ್ದರು.
Udyog Ratna awards: "ಮಹಾರಾಷ್ಟ್ರ ಭೂಷಣ ಪ್ರಶಸ್ತಿಯನ್ನು ಪ್ರತಿಷ್ಠಿತ ವ್ಯಕ್ತಿಗಳಿಗೆ ನೀಡಲಾಗುತ್ತದೆ, ರಾಜ್ಯ ಸರ್ಕಾರವು ರತನ್ ಟಾಟಾ ಅವರಿಗೆ ‘ಉದ್ಯೋಗ ರತ್ನ’ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ" ಎಂದು ಸಮಂತ್ ಹೇಳಿದ್ದಾರೆ.
ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರ ವಯಸ್ಸಿನ ಬಗ್ಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ರಾಜಕೀಯದಲ್ಲಿ ಎಂದಿಗೂ ಯಾವುದೇ ನಿವೃತ್ತಿ ಎನ್ನುವುದು ಇಲ್ಲ ಎಂದು ಗುರುವಾರ ಹೇಳಿದ್ದಾರೆ.
ಮಹಾರಾಷ್ಟ್ರದ ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಸೇರ್ಪಡೆಯಾದ ಕೆಲವೇ ದಿನಗಳ ನಂತರ, ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮಂಗಳವಾರ ಮುಂಬೈನ ಮಂತ್ರಾಲಯ ಬಳಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಪಕ್ಷದ ಹೊಸ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಇಡೀ ಎನ್ಸಿಪಿ ತನ್ನ ಪರ ಇದೆ ಎಂದು ಅಜಿತ್ ಪವಾರ್ ಹೇಳಿಕೊಂಡಿರುವ ಬೆನ್ನಲ್ಲೇ ಈಗ ಅವರು ನಡೆ ಬಂದಿದೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಶಿವಸೇನೆ-ಬಿಜೆಪಿ ಸರಕಾರದ ಭಾಗವಾಗಿದೆಯೇ ಅಥವಾ ಇನ್ನೂ ವಿರೋಧ ಪಕ್ಷದಲ್ಲಿದೆಯೇ ಎಂಬುದನ್ನು ತಾನು ಇನ್ನೂ ಖಚಿತಪಡಿಸಿಲ್ಲ ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಹೇಳಿದ್ದಾರೆ.
Maharashtra Political Crisis: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ ಸಿ ಪಿ) ನಾಯಕ ಅಜಿತ್ ಪವಾರ್ ಅವರ ಈ ಹೆಜ್ಜೆಯ ನಂತರ, ಶರದ್ ಪವಾರ್ ಅವರು ಭಾರಿ ಹಿನ್ನಡೆ ಅನುಭವಿಸಿದ್ದಾರೆ ಮತ್ತು ಎನ್ ಸಿ ಪಿ ಎರಡು ಹೋಳಾಗಿದೆ.
ಪಕ್ಷದ ರೇಖೆಯನ್ನು ಉಲ್ಲಂಘಿಸಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಸೇರ್ಪಡೆಗೊಂಡವರ ಬಗ್ಗೆ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ, ಅವರ ಸೋದರಳಿಯ ಅಜಿತ್ ಪವಾರ್ ಮತ್ತು ಇತರ ಎಂಟು ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದ್ದಾರೆ.
NCP Ajit pawar : ಮಹಾರಾಷ್ಟ್ರದಲ್ಲಿ ಡಬಲ್ ಇಂಜಿನ್ ಸರ್ಕಾರದ ಜಾಗದಲ್ಲಿ ಈಗ ಟ್ರಿಪಲ್ ಎಂಜಿನ್ ಸರ್ಕಾರ ರಚನೆಯಾಗಿದೆ ಎಂದು ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ. ಎನ್ಸಿಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಇನ್ನೂ 9 ಎನ್ಸಿಪಿ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬೃಹತ್ ರಾಜಕೀಯ ಬೆಳವಣಿಗೆಯಾಗಿ ಕಾಣುವ ವಿಚಾರದಲ್ಲಿ, ಹಿರಿಯ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಅಜಿತ್ ಪವಾರ್ ಭಾನುವಾರ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
Maharashtra Politics: 'ಓರ್ವ ಸಹೋದರಿಯಾಗಿ ನನ್ನ ಅಣ್ಣನ ಎಲ್ಲಾ ಆಸೆಗಳು ಈಡೇರಬೇಕು ಎಂಬುದೇ ನನ್ನ ಆಶಯ' ಎಂದು ಸುಳೆ ಹೇಳಿದ್ದಾರೆ. ಇನ್ನೊಂದೆಡೆ ವಿರೋಧ ಪಕ್ಷದ ಮುಖಂಡನಾಗಿ ತಾವು ನಾನು ಕಟ್ಟುನಿಟ್ಟಾಗಿ ವ್ಯವಹರಿಸುವುದಿಲ್ಲ ಎಂದು ನನಗೆ ಹೇಳಲಾಗಿದೆ ಎಂದು ಅಜಿತ್ ಪವರ್ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯಿಂದ ತಮ್ಮನ್ನು ಮುಕ್ತಗೊಳಿಸಬೇಕು ಮತ್ತು ಪಕ್ಷ ಸಂಘಟನೆಯಲ್ಲಿ ಯಾವುದೇ ಪಾತ್ರವನ್ನು ನಿಯೋಜಿಸಬೇಕು ಎಂದು ಎನ್ಸಿಪಿಯ ಹಿರಿಯ ನಾಯಕ ಅಜಿತ್ ಪವಾರ್ ಬುಧವಾರ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದಾರೆ.
Maharashtra Politics: ಮಹಾರಾಷ್ಟ್ರ ರಾಜಕೀಯ ವಲಯದಿಂದ ಒಂದು ಮಹತ್ವದ ಸುದ್ದಿ ಪ್ರಕಟವಾಗಿದೆ. ಶರದ್ ಪವಾರ್ ಅವರ ಪಕ್ಷ ಎನ್ಸಿಪಿಯಲ್ಲಿ ಅವರ ಪುತ್ರಿ ಸುಪ್ರಿಯಾ ಸುಳೆಗೆ ಉನ್ನತ ಸ್ಥಾನ ನೀಡಲಾಗಿದೆ. ಇದರಿಂದ ಅಜಿತ್ ಪವಾರ್ ಅವರಿಗೆ ಭಾರಿ ಹಿನ್ನಡೆಯಾದಂತಾಗಿದೆ.
Sharad Pawar Resignation: ಶರದ್ ಪವಾರ್ ಅವರ ಈ ಘೋಷಣೆಯ ನಂತರ ಇದೀಗ ಪಕ್ಷದ ಆಡಳಿತ ಯಾರ ಕೈಗೆ ಹೋಗುತ್ತದೆ ಎಂಬ ದೊಡ್ಡ ಪ್ರಶ್ನೆ ಉದ್ಭವಿಸಿದೆ. ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರನ್ನು ಈ ಹುದ್ದೆಗೆ ಪವಾರ್ ಅವರ ಉತ್ತರಾಧಿಕಾರಿ ಎಂದು ಪರಿಗಣಿಸಲಾಗಿದೆ ಆದರೆ ಅಜಿತ್ ಪವಾರ್ ಕೂಡ ಪ್ರತಿಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ.
Maharashtra: ಈ ಕುರಿತು ಮಾತನಾಡಿರುವ ಪವಾರ್, ಜನಸಂಖ್ಯೆಯ ವಿಚಾರದಲ್ಲಿ ಇಂದು ಭಾರತ ನಾವು ಚೀನಾವನ್ನು ಹಿಂದಿಕ್ಕಿದೆ. ನಾವೆಲ್ಲರೂ ಒಂದು ಅಥವಾ ಎರಡನೇ ಮಗುವಿನ ಜನನದ ಬಳಿಕ ನಿಂತುಹೋಗುವುದು ಎಲ್ಲರ ದೃಷ್ಟಿಯಿಂದಲೂ ಒಳ್ಳೆಯದು ಎಂದು ಅವರು ಹೇಳಿದ್ದಾರೆ.
Sanjay Raut: ಮೊದಲು ಅಜೀತ್ ಪವಾರ್ ಮತ್ತು ಇದೀಗ ಅವರ ಹೇಳಿಕೆಗೆ ಸಂಜಯ್ ರಾವುತ್ ಪ್ರತಿಕ್ರಿಯೆ ಮಹಾರಾಷ್ಟ್ರದ ರಾಜಕೀಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಇದು ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಅವರಿಗೆ ಒಂದು ಸ್ಪಷ್ಟ ಸೂಚನೆ ಎಂದೇ ಬಿಂಬಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.