Ambati Rayudu shocking statement on CSK: 36 ವರ್ಷದ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ವಜಾಗೊಳಿಸಿದ ನಂತರ ಕ್ರಿಕೆಟ್ ಅಭಿಮಾನಿಗಳಲ್ಲಿ ಬಹಳಷ್ಟು ಕೋಪವಿತ್ತು. ಕಳೆದ ಎರಡು ಋತುಗಳಲ್ಲಿ ಹಾರ್ದಿಕ್ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದರು. ಐಪಿಎಲ್ 2022 ರಲ್ಲಿ, ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಪ್ರಶಸ್ತಿ ಎತ್ತಿ ಹಿಡಿದಿತ್ತು.
Ambati Rayudu Political Entry: ಅಂಬಟಿ ರಾಯುಡು ಈಗ ರಾಜಕೀಯದಲ್ಲಿ ತಮ್ಮ ವೃತ್ತಿಜೀವನವನ್ನು ಮಾಡಲು ಹೊರಟಿದ್ದಾರೆ. ಅಂಬಟಿ ರಾಯುಡು ಆಂಧ್ರಪ್ರದೇಶದಲ್ಲಿ ರಾಜಕೀಯಕ್ಕೆ ಸೇರಲು ಸಿದ್ಧರಾಗಿದ್ದಾರೆ
ಕಳೆದ ಕೆಲವು ದಿನಗಳಿಂದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ರಾಜಕೀಯ ಪ್ರವೇಶ ಮಾಡ್ತಾರೆ ಅಂತ ಹೇಳಲಾಗುತ್ತಿತ್ತು. ಇದೀಗ ಸ್ವತಃ ರಾಯುಡು ಈ ಕುರಿತು ಸ್ಪಷ್ಟನೆ ನೀಡಿದ್ದು, ಪೊಲಿಟಿಕ್ಸ್ ಎಂಟ್ರಿ ಪಿಕ್ಸ್ ಎಂದು ಘೋಷಣೆ ಮಾಡಿದ್ದಾರೆ.
Ambati rayudu politics : ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಅಂಬಟಿ ರಾಯುಡು ರಾಜಕೀಯ ಪ್ರವೇಶಕ್ಕೆ ಸಜ್ಜಾಗುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗುತ್ತಿದ್ದು, ಈಗಾಗಲೇ ವೈಸಿಪಿಯಿಂದ ಸ್ಪರ್ಧೆ ಮಾಡಲು ಅಂಬಾಟಿಗೆ ಲೈನ್ ಕ್ಲಿಯರ್ ಆಗಿದೆಯಂತೆ.
Ambati Rayudu News: ಟಿವಿ9 ತೆಲುಗಿಗೆ ನೀಡಿದ ಸಂದರ್ಶನದಲ್ಲಿ ಅಂಬಟಿ ರಾಯುಡು ಈ ವಿಷಯ ಬಹಿರಂಗಪಡಿಸಿದ್ದಾರೆ. ಅಂಬಟಿ ರಾಯುಡು ಮಾತನಾಡಿ, “2018 ರಲ್ಲಿ, ಬಿಸಿಸಿಐ ಅಧಿಕಾರಿಗಳು 2019 ರ ವಿಶ್ವಕಪ್ ಗೆ ಸಿದ್ಧರಾಗಿರಲು ನನ್ನ ಬಳಿ ಹೇಳಿದ್ದರು, ಆದರೆ ಇದ್ದಕ್ಕಿದ್ದಂತೆ ನನ್ನ ಸ್ಥಾನದಲ್ಲಿ ಬ್ಯಾಟ್ಸ್ಮನ್ ಅಲ್ಲದೆ, ಆಲ್ ರೌಂಡರ್ ಅನ್ನು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಲಾಯಿತು. ಅಂದರೆ 4ನೇ ಸ್ಥಾನದಲ್ಲಿ. ಅದು ನನಗೆ ಕೋಪ ತರಿಸಿತು” ಎಂದು ಹೇಳಿದರು.
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಸ್ಟಾರ್ ಬ್ಯಾಟ್ಸಮನ್ ಅಂಬಟಿ ರಾಯುಡು ಅವರು ಐಪಿಎಲ್ 2023 ರ ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯವು ಐಪಿಎಲ್ ಲೀಗ್ನಲ್ಲಿ ತನ್ನ ಕೊನೆಯ ಪಂದ್ಯವಾಗಿದೆ ಎಂದು ಘೋಷಿಸಿದ್ದಾರೆ.
IPL 2022 ರಲ್ಲಿ ಪ್ರತಿ ವರ್ಷದಂತೆ, ಈ ಬಾರಿಯೂ ಹೆಚ್ಚಿನ ಕ್ಯಾಚ್ಗಳು ಕಂಡುಬಂದಿವೆ. ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ಎವಿನ್ ಲೂಯಿಸ್ ಹಿಡಿದ ಉತ್ತಮ ಕ್ಯಾಚ್ ಈ ಸೀಸನ್ನ ಅತ್ಯುತ್ತಮ ಕ್ಯಾಚ್ ಎಂದು ಪರಿಗಣಿಸಲ್ಪಟ್ಟಿದೆ. ಆದರೆ ಇದನ್ನು ಹೊರತುಪಡಿಸಿ, ಅನೇಕ ಅದ್ಭುತ ಕ್ಯಾಚ್ಗಳು ಈ ಸೀಸನ್ನಲ್ಲಿ ಕಂಡುಬಂದವು.
ಈ ಆಟಗಾರನು ಐಪಿಎಲ್ನಲ್ಲಿ ಆಡುವುದಿಲ್ಲ ಎಂದು ಹೇಳಿ, ಸ್ವಲ್ಪ ಸಮಯದ ನಂತರ ಅವರು ಮಾಡಿದ್ದ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಈ ಆಟಗಾರ ತನ್ನ ಬ್ಯಾಟಿಂಗ್ ಆಧಾರದ ಮೇಲೆ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಐಪಿಎಲ್ನ ಚಾಂಪಿಯನ್ ಮಾಡುವಲ್ಲಿ ಇವರ ಕೈವಾಡವಿದೆ.
ಐಪಿಎಲ್ ಮೆಗಾ ಹರಾಜಿನಲ್ಲಿ ವೆಸ್ಟ್ ಇಂಡೀಸ್ನ ಮಾರಕ ಆಲ್ರೌಂಡರ್ ಜೇಸನ್ ಹೋಲ್ಡರ್, ಸ್ಟಾರ್ ಬ್ಯಾಟ್ಸ್ಮನ್ ಮತ್ತು ಸಿಎಸ್ಕೆ ಆಟಗಾರ ಅಂಬಟಿ ರಾಯುಡು ಮತ್ತು ರಾಜಸ್ಥಾನದ ಯುವ ಆಟಗಾರ ರಿಯಾನ್ ಪರಾಗ್ ಅವರನ್ನು ಆರ್ಸಿಬಿ ತಂಡ ಬಿಡ್ ಮಾಡಬಹುದು.
ಶಾಸ್ತ್ರಿ ಅವರು ತಮ್ಮ ಸ್ಥಾನವನ್ನು ತೊರೆದ ದಿನದಿಂದಲೂ ಅವರು ಆಯ್ಕೆಗಾರರು, ತಂಡದ ಡ್ರೆಸ್ಸಿಂಗ್ ರೂಮ್ ಮತ್ತು ಬೋರ್ಡ್ ಬಗ್ಗೆ ದೊಡ್ಡ, ದೊಡ್ಡ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ಶಾಸ್ತ್ರಿ ಕೂಡ 2019ರ ವಿಶ್ವಕಪ್(2019 World Cup)ನಲ್ಲಿ ಭಾರತದ ಸೋಲಿನ ಬಗ್ಗೆ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 2020 ರ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಅಂಬಾಟಿ ರಾಯುಡು ಮತ್ತು ಫಾಫ್ ಡು ಪ್ಲೆಸಿಸ್ ತಲಾ ಅರ್ಧಶತಕ ಗಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು.
ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದ ಸುರೇಶ್ ರೈನಾ, ರಾಯುಡು ನಾಲ್ಕನೇ ಸ್ಥಾನದಲ್ಲಿರುವ ಭಾರತಕ್ಕೆ ಅತ್ಯುತ್ತಮ ಆಯ್ಕೆಯಾಗಿದ್ದರು,ಅವರು ವಿಶ್ವಕಪ್ ತಂಡದಲ್ಲಿ ಇದ್ದಿದ್ದರೆ ಭಾರತ ಟ್ರೋಫಿಯನ್ನು ಗೆದ್ದಿರುತ್ತಿತ್ತು ಎಂದು ಹೇಳಿದ್ದಾರೆ.
ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಅಂಬಟಿ ರಾಯುಡು ಐಪಿಎಲ್ ಸೇರಿದಂತೆ ಎಲ್ಲಾ ರೀತಿಯ ಕ್ರಿಕೆಟ್ಗಳಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ವಿಶ್ವಕಪ್ ತಂಡದಲ್ಲಿ ಗಾಯಗೊಂಡ ವಿಜಯ್ ಶಂಕರ್ ಬದಲಿಗೆ ಮಾಯಾಂಕ್ ಅಗರ್ವಾಲ್ ಅವರಿಗೆ ಬಿಸಿಸಿಐ ಆದ್ಯತೆ ನೀಡಿದ ಹಿನ್ನಲೆಯಲ್ಲಿ ಅವರ ನಿರ್ಧಾರ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.