Amith Shah talk on CAA: ಕೊರೊನಾ ಸಾಂಕ್ರಾಮಿಕದಿಂದಾಗಿ ಪೌರತ್ವ ತಿದ್ದುಪಡಿ ಕಾಯ್ದೆ ವಿಳಂಬವಾಗಿದೆ. ತುಳಿತಕ್ಕೊಳಗಾದ ನಾಗರಿಕರಿಗೆ ಪೌರತ್ವದ ಹಕ್ಕಿದೆ. ಅಸಾದುದ್ದೀನ್ ಓವೈಸಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಅಥವಾ ಕೇಜ್ರಿವಾಲ್ ಆಗಿರಲಿ ಎಲ್ಲ ವಿರೋಧ ಪಕ್ಷಗಳೂ ಸುಳ್ಳಿನ ರಾಜಕಾರಣ ಮಾಡುತ್ತಿವೆ. ಆದ್ದರಿಂದ ಸಮಯವು ಮುಖ್ಯವಲ್ಲ” ಎಂದಿದ್ದಾರೆ.
Citizenship Amendment Act: ''ಇಂಡಿಯಾ ಮೈತ್ರಿಕೂಟ'' ಅಧಿಕಾರಕ್ಕೆ ಬರುವುದಿಲ್ಲ. ಇದು ಅವರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸುತ್ತಿರುವ CAAಯನ್ನು ರದ್ದುಪಡಿಸುವುದು ಅಸಾಧ್ಯ. ಇದು ಸಂಪೂರ್ಣ ಸಾಂವಿಧಾನಿಕವಾಗಿದೆ. ಸುಪ್ರೀಂಕೋರ್ಟ್ ಸಹ ಈ ಕಾನೂನು ಜಾರಿಗೆ ತಡೆ ನೀಡಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Union Home Minister Amit Shah on CAA: ಸಿಎಎ ಅಂದರೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಎಂದಿಗೂ ಹಿಂಪಡೆಯುವುದಿಲ್ಲ. ಈ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
Amit Shah speech at bjp national convention : ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಸಮಾವೇಶದ ಎರಡನೇ ದಿನವಾದ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಮತ್ತು ಐಎನ್ಡಿಐಎ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.
Suttur Math: ಇಂದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನೆರವೇರಿದ ಬೆನ್ನಲ್ಲೇ ಇಲ್ಲಿನ ಸುತ್ತೂರು ಶ್ರೀಗಳು ಈಗ ಅಲ್ಲಿ ತಮ್ಮ ಶಾಖಾ ಮಠ ತೆರೆಯುವುದು ಸಂತಸ ತಂದಿದೆ ಎಂದು ಹೇಳಿದರು.
Rajya Sabha Election: ಮಾಜಿ ವಿಧಾನಪರಿಷತ್ ಸದಸ್ಯರಾಗಿರುವ ನಾರಾಯಣಸಾ ಭಾಂಡಗೆ ಅವರು ಸಮರ್ಥವಾಗಿ ಪಕ್ಷವನ್ನು ಪ್ರತಿನಿಧಿಸಿ ರಾಜ್ಯಸಭೆ ಚುನಾವಣೆಯಲ್ಲಿ ಯಶಸ್ಸು ಸಾಧಿಸಲೆಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಶುಭ ಹಾರೈಸಿದ್ದಾರೆ.
ಪ್ರಧಾನಿ ಮೋದಿ, ಅಮಿತ್ ಶಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ ಪ್ರತಾಪ್ ಸಿಂಹ
ನಿನ್ನೆ ಭೇಟಿಯಾಗಿ ʻರಿಪೋರ್ಟ್ ಕಾರ್ಡ್ʼ ನೀಡಿದ ಸಂಸದ
ಮೈಸೂರು ಲೋಕಸಭೆ ಬಗ್ಗೆ ಮಹತ್ವದ ಮಾತುಕತೆ ಸಾಧ್ಯತೆ
ತಮ್ಮ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ʻರಿಪೋರ್ಟ್ ಕಾರ್ಡ್
ಅಮಿತ್ ಶಾಗೆ ರಿಪೋರ್ಟ್ ಕಾರ್ಡ್ ಸಲ್ಲಿಸಿದ ಪ್ರತಾಪ್ ಸಿಂಹ
Who is Shalini Singh?: ಜನವರಿ 26ರ ಗಣರಾಜ್ಯೋತ್ಸವಕ್ಕೂ ಮೊದಲು ದೆಹಲಿ ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಪುನರ್ರಚನೆಯಾಗಿದೆ. ಈ ಬದಲಾವಣೆಯಲ್ಲಿ ಕ್ರೈಂ ಬ್ರಾಂಚ್ ತನ್ನ ಮೊದಲ ಮಹಿಳಾ ಮುಖ್ಯಸ್ಥರನ್ನು ನೇಮಕ ಮಾಡಿದೆ. ಐಪಿಎಸ್ ಶಾಲಿನಿ ಸಿಂಗ್ ಅವರೇ ಆ ಡೈನಾಮಿಕ್ ಅಧಿಕಾರಿಯಾಗಿದ್ದಾರೆ. ಕಾಂಜಾವಾಲಾ ಅಪಘಾತ ಪ್ರಕರಣವನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುವಂತೆ ಖುದ್ದು ಗೃಹ ಸಚಿವ ಅಮಿತ್ ಶಾ ಅವರೇ ಶಾಲಿನಿಯವರಿಗೆ ಸೂಚಿಸಿದ್ದಾರೆ.
“ನ್ಯಾಯಾಂಗ ವ್ಯವಸ್ಥೆಯನ್ನು ಬದಿಗೊತ್ತಿ ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ರಕ್ಷಣೆಗೆ ಮುಂದಾಗಿದ್ದ ಗುಜರಾತ್ ಸರ್ಕಾರವನ್ನು ವಜಾಗೊಳಿಸಬೇಕು ಹಾಗೂ ಗುಜರಾತ್ ಸರ್ಕಾರದ ಜತೆ ಕೈಜೋಡಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು. ಈ ಪ್ರಕರಣದಲ್ಲಿ ಮೌನವಹಿಸಿರುವ ಪ್ರಧಾನಮಂತ್ರಿಗಳು ಜನರ ಕ್ಷಮೆ ಕೇಳಬೇಕು” ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಅವರು ಆಗ್ರಹಿಸಿದರು.
Loksabha Election: 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ರಾಜ್ಯದ ಜೆಡಿಎಸ್ ಮತ್ತು ಬಿಜೆಪಿ ಎರಡೂ ಪಕ್ಷ ಒಂದಾಗಿ ಚುನಾವಣೆ ಎದುರಿಸಲಿವೆ. ರಾಜ್ಯದ 28ಕ್ಷೇತ್ರಗಳಲ್ಲಿ ಬಿಜೆಪಿ 22ರಿಂದ 23 ಮತ್ತು ಜೆಡಿಎಸ್ ಪಕ್ಷ ನಾಲ್ಕರಿಂದ ಐದು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಕನ್ಫರ್ಮ್ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.