ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.27, 28ರಂದು ಹುಬ್ಬಳ್ಳಿ ಹಾಗೂ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.. ಧಾರವಾಡ ಜಿಲ್ಲೆ ಕುಂದಗೋಳ ಪಟ್ಟಣದಲ್ಲಿ ಕಾರ್ಯಕ್ರಮದಲ್ಲೂ ಅಮಿತ್ ಶಾ ಭಾಗಿಯಾಗಲಿದ್ದಾರೆ.
ವಿದ್ಯಾಕಾಶಿ ಧಾರವಾಡದಲ್ಲಿ ಮೂರು ವಿಶ್ವವಿದ್ಯಾಲಯಗಳಿವೆ. ಕವಿವಿ, ಕೃವಿವಿ ಕಾನೂನು ವಿವಿ ಇದರ ಜೊತೆಗೆ ಇದೀಗ ಮತ್ತೊಂದು ವಿವಿ ತಯಾರಿಗೆ ಸಿದ್ಧತೆಗಳು ನಡೆಯುತ್ತಿವೆ. ವಿದ್ಯಾಕಾಶಿ ಎಂದೇ ಹೆಸರು ಪಡೆದ ಧಾರವಾಡಕ್ಕೀಗ ಮತ್ತೊಂದು ವಿಶ್ವವಿದ್ಯಾಲಯ ಧಾರವಾಡಕ್ಕೆ ಬರಲು ಭರ್ಜರಿ ಸಿದ್ಧತೆ ನಡೆದಿದ್ದು ಆದಷ್ಟು ಬೇಗೆ ಭೂಮಿ ಪೂಜೆ ನೆರವೇರಲಿದೆ.
ಕೋಲಾರದಲ್ಲಿ ಯಾರೇ ಬಂದರೂ ಏನೇ ಮಾಡಿದ್ರೂ ನಾನೇ ಗೆಲ್ಲೋದು. ಬದಾಮಿಯಲ್ಲೂ ನನ್ನನ್ನು ಸೋಲಿಸಲು ಅಮಿತ್ ಶಾ ಬಂದಿದ್ದರು. ಅಶೋಕ್ ಪಟ್ಟಣಶೆಟ್ಟಿ ಬದಲು ಶ್ರೀ ರಾಮುಲು ನಿಲ್ಲಿಸಿದರು. ಆದರೂ ನನ್ನನ್ನು ಸೋಲಿಸಲು ಸಾಧ್ಯವಾಗಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ರು.
2024ರ ಜೂನ್ವರೆಗೂ ಜೆ.ಪಿ.ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಿಸಿದ್ದಾರೆ. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಅಲ್ಲಿವರೆಗೂ ನಡ್ಡಾ ಅವರನ್ನೇ ಮುಂದುವರಿಯಲಿದ್ದಾರೆ ಎಂದಿದ್ದಾರೆ.
ಸ್ಯಾಂಟ್ರೋ ರವಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯ ಕೇಳಿ ಬಂದಿದೆ. ಸ್ಯಾಂಟ್ರೋ ರವಿ ವಿರುದ್ಧ ಮೈಸೂರು ಒಡನಾಡಿ ಸಂಸ್ಥೆ ED, ITಗೆ ದೂರು ನೀಡಿದೆ. ಕೇಂದ್ರ ಗೃಹ ಸಚಿವ ʻಅಮಿತ್ ಶಾʼಗೂ ದೂರು ನೀಡಲಾಗಿದೆ. ಅನೈತಿಕ ಚಟುವಟಿಗಳಿಕೆಗಾಗಿ ಹೆಣ್ಣು ಮಕ್ಕಳ ಬಳಕೆ ಆರೋಪ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.
ಜನವರಿ 1, 2024 ರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಸಿದ್ಧವಾಗಲಿದೆ ಎಂದು ಘೋಷಿಸಿದ್ದಕ್ಕಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಭಾನುವಾರ (ಜನವರಿ 8, 2023) ದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡರು.
ಛತ್ತೀಸ್ಗಢದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಗ್ರ ಸಾರ್ವಜನಿಕ ರ್ಯಾಲಿ ನಂತರ ಬಿಜೆಪಿಗೆ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತಿರುಗೇಟು ನೀಡಿದ್ದಾರೆ. ಭ್ರಷ್ಟಾಚಾರ ಮತ್ತು ಉಚಿತ ಆಹಾರ ಧಾನ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಅಮಿತ್ ಶಾ ಅವರ ಆರೋಪಗಳಿಗೆ ಪ್ರತ್ಯುತ್ತರ ನೀಡಿದ ಬಹ್ಗೆಲ್, ಕೇಂದ್ರ ಸರ್ಕಾರವು ಪ್ರತಿ ವ್ಯಕ್ತಿಗೆ 5 ಕೆಜಿ ಧಾನ್ಯಗಳನ್ನು ನೀಡುತ್ತಿದ್ದರೆ, ರಾಜ್ಯ ಸರ್ಕಾರವು ಈಗಾಗಲೇ ಪ್ರತಿ ಕುಟುಂಬಕ್ಕೆ 35 ಕೆಜಿ ನೀಡುತ್ತಿದೆ. ರಾಜ್ಯ ಬಿಜೆಪಿ ನಾಯಕರು ತಪ್ಪು ಮಾಹಿತಿ ನೀಡುವ ಮೂಲಕ ರಾಷ್ಟ್ರೀಯ ನಾಯಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.
ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಪಣ ತೊಟ್ಟಿದ್ದಾರೆ. ಇತ್ತೀಚಿಗೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಿದ ಬೆನ್ನಲಿ ಬಿಜೆಪಿಯಲ್ಲಿ ಭಾರಿ ಬದಲಾವಣೆಯಾಗಿದೆ. ಹೇಗೆಂದರೆ, ಹೈ ಕಮಾಂಡ್ ಸೂಚನೆ ಪ್ರಕಾರ ಬಿಜೆಪಿ ಕಾರ್ಯಕರ್ತರ ಅಲರ್ಟ್ ಆಗಿದ್ದಾರೆ.
ನಿರ್ಮಲಾನಂದ ಸ್ವಾಮೀಜಿ ಹತ್ತಿರ ಕುಳಿತಿದ್ದ ಅಮಿತ್ ಶಾ ಕಾಲ ಮೇಲೆ ಕಾಲು ಹಾಕಿ ಕುಳಿತಿದ್ದು ಸ್ವಾಮೀಜಿಗೆ ಅಗೌರವವೇ..? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಜಾಲತಾಣಗಳಲ್ಲಿ ವ್ಯಕ್ತವಾಗ್ತಿರೋ ಟೀಕೆಗಳು ಸರಿಯಿವೆಯಾ..?
Ind vs SL: ಪ್ರವಾಸಿ ಶ್ರೀಲಂಕಾ ವಿರುದ್ಧ ತವರಿನಲ್ಲಿ ಟೀಂ ಇಂಡಿಯಾ 3 ಪಂದ್ಯಗಳ ಟಿ-20 ಮತ್ತು 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಜ.3ರಿಂದ ಟಿ-20 ಸರಣಿ ಆರಂಭಗೊಳ್ಳಲಿದ್ದು, ಜ.10ರಿಂದ ಏಕದಿನ ಸರಣಿ ನಡೆಯಲಿದೆ.
ಮಂಡ್ಯ ಜಿಲ್ಲೆಯಲ್ಲಿ ಅಮಿತ್ ಶಾ ಪವರ್ ಶೋ ಮಂಡ್ಯದ ಜನಸಂಕಲ್ಪ ಯಾತ್ರೆಯಲ್ಲಿ ಕೇಸರಿ ಕಲರವ ಅಭಿವೃದ್ಧಿ ಜೊತೆ ಮತಬೇಟೆಗಿಳಿದ ಬಿಜೆಪಿ ಚಾಣಕ್ಯ ಮುಂಬರುವ ಚುನಾವಣೆಗೆ ಮಂಡ್ಯದಿಂದಲೇ ರಣಕಹಳೆ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದ ಅಮಿತ್ ಶಾ ರೈತರಿಗೆ ಆದ ಅನ್ಯಾಯಗಳನ್ನು ಬಿಜೆಪಿ ಸರಿಪಡಿಸಿದೆ ರಾಜ್ಯ ಹಾಗೂ ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರ ಶತಸಿದ್ಧ
ಮೆಗಾ ಡೈರಿ ಉದ್ಘಾಟನೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡ್ಯಕ್ಕೆ ಆಗಮಿಸಿದ್ದಾರೆ.. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರಕ್ಕೆ ಹೆಲಿಕಾಪ್ಟರ್ನಲ್ಲಿ ಬಂದಿಳಿದಿದ್ದಾರೆ.
ಕರ್ನಾಟಕ ಚುನಾವಣಾ ಅಖಾಡಕ್ಕೆ ʻಬಿಜೆಪಿ ಚಾಣಕ್ಯʼನ ಎಂಟ್ರಿಯಾಗಿದೆ. ಬೆಂಗಳೂರಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ರು. ಇಂದು, ನಾಳೆ ಮಂಡ್ಯ, ಬೆಂಗಳೂರಲ್ಲಿ ಅಮಿತ್ ಶಾ ಪ್ರವಾಸ ಕೈಗೊಳ್ಳಲಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಫುಲ್ ಅಲರ್ಟ್. ಚುನಾವಣೆ ಗೆಲುವಿಗೆ BJP ಚಾಣಕ್ಯನ ಗೇಮ್ ಪ್ಲ್ಯಾನ್. ನಾಳೆ ಸಕ್ಕರೆನಾಡು ಮಂಡ್ಯಕ್ಕೆ ಅಮಿತ್ ಶಾ ಭೇಟಿ. ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ.
ಮಂಡ್ಯದಲ್ಲಿ ಕಮಲ ಗಟ್ಟಿಗೊಳಿಸಲು ಬಿಜೆಪಿ ಪ್ಲ್ಯಾನ್. ಹಳೇ ಮೈಸೂರು ಭಾಗಕ್ಕೆ BJP ಚಾಣಕ್ಯ ಶಾ ಎಂಟ್ರಿ..! ಡಿಸೆಂಬರ್ 30ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ. ಗೆಜ್ಜಲಗೆರೆಯಲ್ಲಿ ಡೈರಿ ಉದ್ಘಾಟನೆ ಬಳಿಕ ಕಾರ್ಯಕ್ರಮ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.