ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಸಮೀಪದ ಮಸೀದಿಯಿಂದ 'ಆಜಾನ್' (ಪ್ರಾರ್ಥನೆಗೆ ಮುಸ್ಲಿಂ ಕರೆ) ಕೇಳಿದ ನಂತರ ತಮ್ಮ ಭಾಷಣವನ್ನು ಸಂಕ್ಷಿಪ್ತವಾಗಿ ನಿಲ್ಲಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುಜ್ಜರ್ ಮತ್ತು ಬಕರ್ವಾಲ್ಗಳ ಹೊರತಾಗಿ ಪಹಾರಿ ಸಮುದಾಯಕ್ಕೆ ಶೀಘ್ರದಲ್ಲೇ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ಸಿಗಲಿದೆ ಎಂದು ಘೋಷಿಸಿದರು.
Amit Shah In Bihar: ಬಿಹಾರ ಹಾಗೂ ಪಶ್ಚಿಮ ಬಂಗಾಳದ 20 ವಿಧಾನಸಭೆ ಕ್ಷೇತ್ರಗಳನ್ನು ಒಗ್ಗೂಡಿಸಿ ಕೇಂದ್ರಾಡಳಿತ ಪ್ರದೇಶವಾಗಲಿದೆ ಎಂಬುದರ ಕುರಿತು ಬಿಸಿ ಚರ್ಚೆಗಳು ಆರಂಭಗೊಂಡಿದ್ದವು. ಬಳಿಕ ಹಲವರ ಮನದಲ್ಲಿ ಈ ಕುರಿತು ಗೊಂದಲ ಮನೆ ಮಾಡಿತ್ತು. ಆದರೆ, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕುರಿತಾದ ಚರ್ಚೆಗೆ ಬ್ರೇಕ್ ಹಾಕಿದ್ದಾರೆ.
Tejashwi Yadav: ಬಿಹಾರದ ಪ್ರವಾಸದ ವೇಳೆ ಅಲ್ಲಿನ ಈಗಿನ ಸರ್ಕಾರದ ಮೇಲೆ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವರು ನಡೆಸಿರುವ ವಾಗ್ದಾಳಿಗೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಇದೀಗ ತಿರುಗೇಟು ನೀಡಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪ್ರಧಾನಿ ಹುದ್ದೆಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲು ಆರ್ಜೆಡಿ ಮತ್ತು ಕಾಂಗ್ರೆಸ್ನೊಂದಿಗೆ ಕೈಜೋಡಿಸಲು ಬಿಜೆಪಿಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪುರ್ನಿಯಾದಲ್ಲಿ ತಮ್ಮ ಪಕ್ಷದ ರ್ಯಾಲಿಯಲ್ಲಿ ಹೇಳಿದ್ದಾರೆ.
Asaduddin Owaisi Statement: ವೋಟ್ ಬ್ಯಾಂಕ್ ರಾಜಕಾರಣದ ಹಿನ್ನೆಲೆ ತೆಲಂಗಾಣದಲ್ಲಿ ಟಿಆರ್ಎಸ್ ಅಧಿಕೃತವಾಗಿ 'ಹೈದ್ರಾಬಾದ್ ವಿಮೋಚನಾ ದಿನಾಚರಣೆ ಆಚರಿಸುತ್ತಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಕ್ಕೆ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ತಿರುಗೇಟು ನೀಡಿದ್ದಾರೆ.
ಬಿಹಾರದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಹರೀಶ್ ದ್ವಿವೇದಿ ಅವರು ಮೊದಲಿನಂತೆ ಸಹ-ಪ್ರಭಾರಿ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
Junior NTR - Amit Shah meet : ಜೂನಿಯರ್ ಎನ್ಟಿಆರ್ ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಅಮಿತ್ ಶಾ ಅವರು ಜೂ. ಎನ್ಟಿಆರ್ ಅವರನ್ನು ಭೇಟಿಯಾದ ವೇಳೆ ತೆಗೆದ ಚಿತ್ರಗಳನ್ನು ಅಮಿತ್ ಶಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Team India: ಟೀಂ ಇಂಡಿಯಾ ದಿಗ್ಗಜ ಆಟಗಾರನೋಬ್ಬನ ಪತ್ನಿ ದೇಶದ ಹೆಸರನ್ನು ಬದಲಾಯಿಸಲು ಬಯಸುತ್ತಿದ್ದಾಳೆ. ಅಷ್ಟೇ ಅಲ್ಲ ಈ ಕುರಿತು ಸಾಮಾಜಿಕ ಮಾಧ್ಯಮದ ಮೂಲಕ ಪೋಸ್ಟ್ ಹಂಚಿಕೊಂಡಿರುವ ಆಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೂಡ ಮನವಿ ಮಾಡಿದ್ದಾಳೆ.
ಸಿದ್ದರಾಮಯ್ಯ ಅವರು 75 ವರ್ಷದ ಹುಟ್ಟು ಹಬ್ಬ ಆಚರಣೆ ಮಾಡಿದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಇಡೀ ರಾಜ್ಯದ ಜನ ಅವರಿಗೆ ಒಳ್ಳೆಯದಾಗಲಿ ಅಂತಾ ಶುಭ ಕೋರಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ತಲುಪಿಸಲು ಸಹಕಾರಿ ಬ್ಯಾಂಕ್ಗಳ ಗ್ರಾಹಕರಿಗೆ ಶೀಘ್ರದಲ್ಲೇ ನೇರ ಲಾಭ ವರ್ಗಾವಣೆ (ಡಿಬಿಟಿ) ಯೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಇದರಿಂದ ಸರ್ಕಾರದ ಎಲ್ಲ ಕಲ್ಯಾಣ ಯೋಜನೆಗಳ ಲಾಭವೂ ಅವರಿಗೂ ಸಿಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.