ISRO Aditya-L1 mission launch: ಸೂರ್ಯನ ಮೇಲಿರುವ ವಿವಿಧ ಪದರಗಳ ಸಂಶೋಧನೆ, ವಿದ್ಯುತ್ ಕಾಂತೀಯ ಸೇರಿ ಹಲವು ವಲಯಗಳ ಅಧ್ಯಯನ ಹಾಗೂ L1 ಪಾಯಿಂಟ್ನಲ್ಲಿ ಕಣಗಳ ಅಧ್ಯಯನ ಮಾಡುವ ಉದ್ದೇಶದಿಂದ ಇಸ್ರೋ Aditya L1 ಗಗನ ನೌಕೆಯನ್ನು ಸೂರ್ಯನತ್ತ ಕಳುಹಿಸುತ್ತಿದೆ.
ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಮಗನಿಗೆ ಗನ್ ಮ್ಯಾನ್ ಆಗಿ ಪ್ರಸ್ತುತ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸಹೋದರನಿಗೆ ಗನ್ ಮ್ಯಾನ್ ಆಗಿದ್ದ ವ್ಯಕ್ತಿ ಕುಡಿದ ಮತ್ತಿನಲ್ಲಿ ತನ್ನ ಬಳಿಯಿದ್ದ ಪಿಸ್ತೂಲ್ ನಿಂದ ಫೈರ್ ಮಾಡಿದ್ದಾನೆ.ಉಮಾಪತಿ ಶ್ರೀನಿವಾಸ್ ಸಹೋದರ ದೀಪಕ್ ಗೆ ಗನ್ ಮ್ಯಾನ್ ಆಗಿದ್ದ ಅನಿಲ್ ಕುಮಾರ್ ನೀಡಿದ ದೂರಿನ ಮೇರೆಗೆ ಮತ್ತೊಬ್ಬ ಗನ್ ಮ್ಯಾನ್ ಪ್ರಶಾಂತ್ ವಿರುದ್ಧ ತಿಲಕ್ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Tomato Price in Karnataka: ದೇಶದಲ್ಲಿ ಟೊಮೇಟೊ ದರ ದಿನೇ ದಿನೇ ಕುಸಿತ ಕಾಣುತ್ತಿದೆ. ರಾಜ್ಯದ ಕೆಲವು ಎಪಿಎಂಸಿಯಲ್ಲಿ ಟೊಮೇಟೊ ದರ ಕೆಜಿಗೆ 14 ರೂ.ನಂತೆ ಮಾರಾಟವಾಗುತ್ತಿದೆ. ಅನೇಕ ಸ್ಥಳಗಳಲ್ಲಿ 20 ರೂ. ಇದೆ. ಬೆಂಗಳೂರಿನಲ್ಲಿ ಟೊಮೇಟೊ 30-35 ರೂ. ನಂತೆ ಮಾರಾಟವಾಗುತ್ತಿದೆ.
Tomato farmer: ಕೃಷಿಕ ಚಂದ್ರಮೌಳಿಯವರು ಕರ್ನಾಟಕದ ಕೋಲಾರ ಮಾರುಕಟ್ಟೆಯಲ್ಲಿ ತಮ್ಮ ಟೊಮೇಟೊ ಮಾರಾಟ ಮಾಡಿದ್ದಾರೆ. ಕಳೆದ 45 ದಿನಗಳಲ್ಲಿ 40 ಸಾವಿರ ಬಾಕ್ಸ್ಗಳನ್ನು ಮಾರಾಟ ಮಾಡಿದ್ದಾರೆ.
ತೆಲುಗು ರಾಜ್ಯಗಳ ವಿವಿಧ ಭಾಗಗಳಿಂದ ವಜ್ರ ಬೇಟೆಗಾರರು ತಮ್ಮ ಅದೃಷ್ಟವನ್ನು ಪರೀಕ್ಷಿಸಲು ಮತ್ತು ಹಣ ಗಳಿಸಲು ಈ ಪ್ರದೇಶಗಳಿಗೆ ಸೇರುತ್ತಾರೆ. ತಮ್ಮ ಅದೃಷ್ಟವನ್ನು ಪರೀಕ್ಷಿಸಲು ವಜ್ರ ಬೇಟೆಗಾರರು ಪಟ್ಟಣಕ್ಕೆ ಹೋಗುತ್ತಿದ್ದಂತೆ ಅನಂತಪುರ ಜಿಲ್ಲೆಯ ಗೂಟಿ ಪಟ್ಟಣದ ಹೋಟೆಲ್ಗಳು ಮತ್ತು ಲಾಡ್ಜ್ಗಳಲ್ಲಿ ಜನಸಂದಣಿ ಹೆಚ್ಚಾಗುತ್ತದೆ.
Exploitation Of Dalits: ದಲಿತರ ಮೇಲೆ ದಿನೇ ದಿನೇ ನಾನಾ ರೀತಿಯಲ್ಲಿ ಶೋಷಣೆಗಳು ನಡೆಯುತ್ತಿವೆ. ಇತ್ತಿಚೇಗಷ್ಟೆ ದಲಿತ ಯುವಕರಿಗೆ ಚಪ್ಪಲಿಹಾರ ಹಾಕಿ, ಮಲ ತಿನ್ನಿಸಿದ ಹೀನ ಕೃತ್ಯ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿತ್ತು. ಇದೀಗ ಅದೇ ರಾಜ್ಯದಲ್ಲಿ ದಲಿತ ಯುವಕನೊಬ್ಬನಿಗೆ ಮೇಲೆ ಮಲ ಎರೆಚಿರುವ ಘಟನೆ ಸಂಭವಿಸಿದೆ.
Chandrayaan-3 Launch: ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ 14ನೇ ಜುಲೈ 2023 ಯಾವಾಗಲೂ ಸುವರ್ಣಾಕ್ಷರಗಳಲ್ಲಿ ಕೆತ್ತಲ್ಪಟ್ಟಿದೆ. ಈ ಗಮನಾರ್ಹ ಮಿಷನ್ ನಮ್ಮ ರಾಷ್ಟ್ರದ ಭರವಸೆ ಮತ್ತು ಕನಸುಗಳನ್ನು ಹೊತ್ತೊಯ್ಯುತ್ತದೆ ಎಂದು ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.
Chandrayaan-3 mission: ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಇಂದು ಮಧ್ಯಾಹ್ನ(ಜುಲೈ 14) 2.35ಕ್ಕೆ LVM-3 ರಾಕೆಟ್ ಉಡಾವಣೆಗೊಂಡಿದೆ. ಲ್ಯಾಂಡರ್(ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತ ರಾಕಟ್ ನಭಕ್ಕೆ ಚಿಮ್ಮಿದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ದರ್ಸಿ ಬಳಿ ಅವರು ಪ್ರಯಾಣಿಸುತ್ತಿದ್ದ ಬಸ್ ನೀರಿನ ಕಾಲುವೆಗೆ ಬಿದ್ದ ಪರಿಣಾಮ ಏಳು ವರ್ಷದ ಮಗು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ವಿಶ್ವದ ಅತ್ಯಂತ ದುಬಾರಿ ಹಸು: ಜಗತ್ತಿನಲ್ಲಿ ಹಲವಾರು ಸಾಕುಪ್ರಾಣಿಗಳಿವೆ, ಅವುಗಳ ಬಗ್ಗೆ ವಿಭಿನ್ನ ನಂಬಿಕೆಗಳಿವೆ. ಕೆಲವನ್ನು ದೇವತೆಗಳಿಗೂ ಹೋಲಿಸುತ್ತಾರೆ. ಪ್ರತಿಯೊಂದಕ್ಕೂ ವಿಶೇಷ ಮತ್ತು ವಿಭಿನ್ನ ಮಹತ್ವವಿದೆ. ಭಾರತದಲ್ಲಿ ಗೋವಿಗೆ ದೇವರ ಸ್ಥಾನಮಾನ ನೀಡಲಾಗಿದೆ.
Hanuma Vihari: ಹನುಮ ವಿಹಾರಿ ಈ ದೇಶೀಯ ಋತುವಿನಲ್ಲಿ ಮಧ್ಯಪ್ರದೇಶ ತಂಡದೊಂದಿಗೆ ಆಡಲು ಸಿದ್ಧರಾಗಿದ್ದಾರೆ. ಆದರೆ, ಇಡೀ ವಿಷಯವು ಈಗ ಅವರು ಆಂಧ್ರ ಕ್ರಿಕೆಟ್ ಅಸೋಸಿಯೇಷನ್ (ACA) ನಿಂದ NOC ಪಡೆಯುತ್ತಾರೆಯೇ ಅಥವಾ ಇಲ್ಲವೇ ಎಂಬುದರ ಮೇಲೆ ಅವಲಂಬಿತವಾಗಿದೆ.
ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಹಳ್ಳಿಯೊಂದರಲ್ಲಿ 16 ವರ್ಷಗಳ ಹಿಂದೆ 11 ಕೊಂಡ್ ಬುಡಕಟ್ಟು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ 21 ಪೊಲೀಸರನ್ನು ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, "ದಯವಿಟ್ಟು ಈ ಪತ್ರವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆಯಾಗಿ ಸ್ವೀಕರಿಸಿ" ಎಂದು ಬರೆದಿದ್ದಾರೆ.
ನಿನ್ನೆ ಸಂಕ್ರಾಂತಿ ಹಬ್ಬದ ಅಂಗವಾಗಿ ಚಂದ್ರಬಾಬುನಾಯ್ಡು ಅವರು ಸೀರೆ ಹಂಚುತ್ತಿದ್ದ ಕಾರ್ಯಕ್ರಮದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಆಂಧ್ರದ ಗುಂಟೂರಿನ ವಿಕಾಸನಗರದಲ್ಲಿ ಈ ದುರಂತ ಸಂಭವಿಸಿದೆ
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಯೋಜಿಸಿದ್ದ ರೋಡ್ ಶೋನಲ್ಲಿ ಭೀಕರ ಕಾಲ್ತುಳಿತ ಸಂಭವಿಸಿಸಿದೆ. ಇದರ ಪರಿಣಾಮ 8 ಮಂದಿ ಮೃತಪಟ್ಟಿದ್ದು, ಅನೇಕರಿಗೆ ಗಾಯಗಳಾಗಿವೆ. ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
Lovers suicide Case: ಶಿವಕುಮಾರ್ ಮತ್ತು ಅನಿತಾ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬಸ್ಥರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ರೈಲಿಗೆ ತಲೆಕೊಟ್ಟು ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.