ಒಂದು ವೇಳೆ ಕೇಂದ್ರದಲ್ಲಿ ಸರ್ಕಾರ ರಚಿಸುವ ಅವಕಾಶ ಸಿಕ್ಕರೆ, ಉತ್ತರಪ್ರದೇಶದ ವಿಧಾನವನ್ನು ಅಳವಡಿಸಿಕೊಂಡು ಎಲ್ಲಾ ದೃಷ್ಟಿಕೋನಗಳಿಂದಲೂ ಉತ್ತಮ ಸರ್ಕಾರ ನೀಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.
ವೈ.ಎಸ್.ರಾಜಶೇಖರ ರೆಡ್ಡಿ ನಿಧನದ ಬಳಿಕ ತಮ್ಮ ಬಳಿ ಬಂದಿದ್ದ ಜಗನ್ ಮೋಹನ್ ರೆಡ್ಡಿ, ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಮಾಡುವುದಾದರೆ 1500 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದರು ಎಂದು ಫಾರೂಕ್ ಅಬ್ದುಲ್ಲಾ ಆರೋಪಿಸಿದ್ದಾರೆ.
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ದೆಹಲಿಯಲ್ಲಿರುವ ಆಂಧ್ರ ಭವನದ ಮುಂಭಾಗ ಸೋಮವಾರ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಶಾಸಕರು ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರವು ತೋರುತ್ತಿರುವ ನೀತಿಯ ವಿಚಾರವಾಗಿ ಕಪ್ಪುಶರ್ಟ್ ತೊಟ್ಟು ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ಕೇಂದ್ರದ ವಿರುದ್ಧ ಪ್ರತಿಭಟಿಸಿದರು.
'ಹೈಸಿಸ್' ಹಾಗೂ ಇತರ 30 ಪುಟ್ಟ ಉಪಗ್ರಹಗಳನ್ನು ಹೊತ್ತ 'ಪಿಎಸ್ಎಲ್ವಿ-ಸಿ43' ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
ಕೇಂದ್ರ ಸರ್ಕಾರವು ಆಂಧ್ರಪ್ರದೇಶವನ್ನು ಮುಗಿಸುವ ಸಂಚು ರೂಪಿಸಿದೆ, ಒಂದುವೇಳೆ ರಾಜ್ಯದ ನಾಯಕರ ಮೇಲೆ ತೆರಿಗೆ ದಾಳಿ ಮಾಡುವುದನ್ನು ನಿಲ್ಲಿಸದಿದ್ದಲ್ಲಿ ಭಾರಿ ಬೆಲೆ ತೆರಬೇಕಾಗುತ್ತದೆ" ಎಂದು ಆಂದ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಎಚ್ಚರಿಸಿದರು.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಈ ಸೈಕ್ಲೋನ್ ಸಂಭಿಸಿದೆ. ಗಂಟೆಗೆ 120- 140 ಕಿಮೀ ವೇಗದಲ್ಲಿ ಗಾಳಿ ಚಲಿಸಲಿದ್ದು ಈಗಾಗಲೇ ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.