Anchor Anushree : ಆಂಕರ್ ಅನುಶ್ರೀ ನಿರೂಪಣೆಯಿಲ್ಲದೇ ಯಾವುದೇ ಕಾರ್ಯಕ್ರಮವಾದರೂ ಅದು ಅಪೂರ್ಣ ಎನ್ನುತ್ತಾರೆ ಪ್ರೇಕ್ಷಕರು.. ಈಕೆಯ ಮಾತಿನ ಶೈಲಿಯನ್ನು ಮೀರಿಸುವವರು ಯಾರೂ ಇಲ್ಲ.. ಅತೀ ಹೆಚ್ಚು ಜನಪ್ರಿಯತೆ ಪಡೆದ ಆಂಕರ್ ಇವರಾಗಿದ್ದು.. ಸ್ಟಾರ್ ನಟಿಯರ ರೇಂಜ್ಗೆ ಕ್ರೇಜ್ ಪಡೆದುಕೊಂಡಿದ್ದಾರೆ..
ಇಂದು ಅನುಶ್ರೀ ಇಡೀ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿ ಎಂದು ಹೇಳಲಾಗುತ್ತದೆ. ಹಾಗಾಗಿ ಹಣ- ಖ್ಯಾತಿ ಎರಡನ್ನೂ ಹೊಂದಿರುವ ಅದ್ಭುತ ಪ್ರತಿಭೆ ಎಂದರೆ ತಪ್ಪಲ್ಲ.
Mahanati Reality Show: ಮಹಾನಟಿ ರಿಯಾಲಿಟಿ ಶೋದಲ್ಲಿ ಈ ವಾರ ವಿಶೇಷ ಅತಿಥಿಯಾಗಿ ಆಗಮಿಸಿದ ವಿನೋದ್ ರಾಜ್ ತಮ್ಮ ತಾಯಿ ಲೀಲಾವತಿ ಅಮ್ಮನನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Anchor Anushree Marriage: ಸಿನಿಮಾ ನಟ, ನಟಿಯರಿಗಿಂತಹ ಹೆಚ್ಚು ಫ್ಯಾನ್ಸ್ ಕ್ರೇಜ್ ಗಳಿಸಿರುವ ನಟಿ, ಆಂಕರ್ ಅನುಶ್ರೀ ತಮ್ಮ ಮುದ್ದಾದ ಮಾತುಗಳಿಂದ ಪ್ರೇಕ್ಷಕರನ್ನು ರಂಜಿಸುತ್ತಿರುತ್ತಾರೆ.. ಅಭಿಮಾನಿಗಳಿಗೆ ಇವರ ಮದುವೆಯದ್ದೇ ಯೋಚನೆ.. ಆದರೆ ಅನು ಮಾತ್ರ ಯಾವಾಗ ಹಸೆಮಣೆ ಏರುತ್ತಾರೆ ಎನ್ನುವುದನ್ನು ಮಾತ್ರ ಎಲ್ಲಿ ಹೇಳಿಕೊಂಡಿರಲಿಲ್ಲ..
Anchor Anushree Marriage: ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ, ಸ್ಯಾಂಡಲ್ವುಡ್ ನಟಿ ಅನುಶ್ರೀ ಕರುನಾಡ ಮನೆಮಾತಾಗಿದ್ದಾರೆ.. ಒಮ್ಮೆ ಈಕೆ ತೆರೆ ಮೇಲೆ ಬಂದರೇ ಸಾಕು ಕಣ್ಣು ಮಿಟುಕಿಸದೇ ನೋಡುವವರಿದ್ದಾರೆ.. ಇವರ ಆಂಕರಿಂಗ್ ನೋಡೋಕೆ ಅಂತಾ ಶೋನಾ ವೀಕ್ಷಿಸುವವರಿದ್ದಾರೆ. ಸಾಕಷ್ಟು ಕಾರ್ಯಕ್ರಮಗಳು ಯಶಸ್ವಿಯಾಗುವಲ್ಲಿ ಇವರ ಪಾತ್ರ ದೊಡ್ಡದಾಗಿರುತ್ತೆ.. ಏಕೆಂದರೆ ಕನ್ನಡದ ಟಾಪ್ ನಟಿಯರಿಗೆ ಇರೋ ಅಭಿಮಾನಿ ಬಳಗ ಇವರಿಗೂ ಇದೆ..
TV Anchor Anushree Instagram Post: ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ. ತುಳುನಾಡ ಕುವರಿ ಅನುಶ್ರೀ ಅವರಿಗೆ ತಮ್ಮದೇ ಆದ ಅಭಿಮಾನಿ ಬಳಗವಿದೆ. ಅನುಶ್ರೀ ಕಿರುತೆರೆ ಲೋಕದ ಖ್ಯಾತ ನಿರೂಪಕಿ ಜೊತೆಗೆ ನಟಿಯೂ ಆಗಿದ್ದಾರೆ.
Anushree : ಭಾರತೀಯ ದೂರದರ್ಶನ ನಿರೂಪಕಿ ಮತ್ತು ಕನ್ನಡ ಚಲನಚಿತ್ರಗಳಲ್ಲಿ ನಟನೆ ಮಾಡಿದ ನಟಿ ಅನುಶ್ರೀ. ಕನ್ನಡ ದೂರದರ್ಶನದಲ್ಲಿ ನಿರೂಪಕಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತೆ ಮುಂದೆ ನಟಿಯಾಗಿಯು ಕಾರ್ಯನಿರ್ವಹಿಸಿದರು. ಹೆಚ್ಚಾಗಿ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡ ಇವರು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
Anchor Anushree Marriage: ಸಿನಿಮಾಗಳ ಪ್ರೀ ರಿಲೀಸ್ ಶೋ, ರಿಯಾಲಿಟಿ ಶೋ ಹೀಗೆ ಅನೇಕ ಜನಪ್ರಿಯ ಕಾರ್ಯಕಮಗಳಲ್ಲಿ ನಿರೂಪಣೆ ಮಾಡುವ ಅನುಶ್ರೀ ಕೆಲವೊಂದು ಸಿನಿಮಾಗಳಲ್ಲಿಯೂ ಕೂಡ ನಟಿಸಿದ್ದಾರೆ. ಇನ್ನು ಇವರು ದಕ್ಷಿಣ ಭಾರತದಲ್ಲೇ ಅತೀ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿಯರಲ್ಲಿ ಒಬ್ಬರು.
Anchor Anushree Brother: ಅನುಶ್ರೀ… ಕನ್ನಡದ ಹೆಸರಾಂತ ನಟಿ, ನಿರೂಪಕಿ. ಅಷ್ಟೇ ಅಲ್ಲ, ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರೂಪಕರಲ್ಲಿ ಇವರೂ ಒಬ್ಬರು. ನಾವಿಂದು ಈ ವರದಿಯ ಮೂಲಕ ಅನುಶ್ರೀ ಬಗ್ಗೆ ಅಲ್ಲ, ಅವರ ಸಹೋದರನ ಬಗ್ಗೆ ಮಾಹಿತಿ ನೀಡಲಿದ್ದೇವೆ.
Sandalwood: ಜೀ ಕನ್ನಡ' ತನ್ನ ವೀಕ್ಷಕರಿಗೆ ವಿಭಿನ್ನ ರೀತಿಯ ಶೋ, ಧಾರಾವಾಹಿ, ವಿಶೇಷ ಕಾರ್ಯಕ್ರಮಗಳನ್ನು ನೀಡುತ್ತಲೇ ನೋಡುಗರಿಗೆ ಹತ್ತಿರವಾಗಿದೆ. ಇದೀಗ 19ನೇ ಸೀಸನ್ನ ಅಂತಿಮ ಘಟ್ಟ ತಲುಪಿದೆ.
ಕನ್ನಡ ಖ್ಯಾತ ಟಿವಿ ನಿರೂಪಕಿ ಅನುಶ್ರೀ ಪ್ರಾಣಿ ಪ್ರೇಮಿ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಕಳೆದ ಎರಡು ದಿನಗಳಿಂದ ಅನುಶ್ರೀಯ ಮುದ್ದಿನ ನಾಯಿಯೊಂದು ಕಳೆದು ಹೋಗಿದೆ ಎಂಬ ದುಃಖದಲ್ಲಿದ್ದಾರೆ.
Anchor Anushree-Shubha Poonja Interview: ಅನುಶ್ರೀ ಅವರು ಕೇವಲ ಟಿವಿ ಪರದೆಯಲ್ಲಿ ಕಾಣಿಸಿಕೊಳ್ಳದೆ, ಇದೀಗ ‘ಅನುಶ್ರೀ ಆಂಕರ್ ಯೂಟ್ಯೂಬ್ ಚಾನೆಲ್’ ಕೂಡ ಪ್ರಾರಂಭಿಸಿ ಸಖತ್ ಸದ್ದು ಮಾಡುತ್ತಿದ್ದಾರೆ. ಇದೆಲ್ಲಾ ನಿಮಗೆ ತಿಳಿದಿರುವ ಸಂಗತಿ. ಇನ್ನು ಈ ಕಾರ್ಯಕ್ರಮಕ್ಕೆ ಫೆಬ್ರವರಿ 14 ರಂದು ಪ್ರೇಮಿಗಳ ದಿನದ ಅಂಗವಾಗಿ ಸ್ಪೆಷಲ್ ಗೆಸ್ಟ್ ಆಗಿ ನಟಿ ಶುಭಾ ಪೂಂಜಾ ಮತ್ತು ಅವರ ಪತಿ ಸುಮಂತ್ ಆಗಮಿಸಿದ್ದರು. ಈ ಸಂದರ್ಶನದ ವೇಳೆ ಫನ್ನಿ ಘಟನೆಗಳನ್ನು ಮೆಲುಕು ಹಾಕಿದ್ದಾರೆ.
Highest paid anchor : ಸುಮಾ ಕನಕಲಾ ಟಾಲಿವುಡ್ ಇಂಡಸ್ಟ್ರಿಯ ಫೇಮಸ್ ಆಂಕರ್. ದೊಡ್ಡ ಸ್ಟಾರ್ ನಟರ ಸಿನಿಮಾ ಕಾರ್ಯಕ್ರಮಗಳಿಗೆ ಆ್ಯಂಕರಿಂಗ್ ಮಾಡುವ ಸುಮಾ ಕನಕಲಾ ನಿರೂಪಣಾ ಕ್ಷೇತ್ರದಲ್ಲಿ ತಮ್ಮದೇ ಆದ ಇಮೇಜ್ ಹೊಂದಿದ್ದಾರೆ.
ಬಳ್ಳಾರಿಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೇದಿಕೆ ಮೇಲೆ ಹಾಡುಗಳನ್ನು ಹೇಳಿ ವಾಪಸ್ ತೆರಳುವಾಗ ಮಂಗ್ಲಿ ನೋಡಲು ಯುವಕರು ಮುಗಿಬಿದ್ದಿದ್ದರು.
ಸ್ಯಾಂಡಲ್ವುಡ್ ಕ್ಯೂಟ್ ಹುಡುಗಿ ಹರಿಪ್ರಿಯಾ ಮದುವೆಯಂತೆ. ನಟ ವಸಿಷ್ಠ ಸಿಂಹ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಮದುವೆಗಾಗಿಯೇ ಹರಿಪ್ರಿಯಾ ಅವರು ಮೂಗು ಚುಚ್ಚಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.