ಬಿಪಿಎಲ್, ಎಪಿಎಲ್ ಕಾರ್ಡ್ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ
ಈ ಬಾರಿ ಬೆಂಗಳೂರಿನಲ್ಲಿ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ
ಈ ಬಾರಿ ಸರ್ವರ್ 2 ಮತ್ತು 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ
ಅ. 16, 17 ಮತ್ತು 18 ವರೆಗೂ ಕಾರ್ಡ್ ತಿದ್ದುಪಡಿಗೆ ಅವಕಾಶ
ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ ಮಾಹಿತಿ ನೀಡಿದ್ದಾರೆ.
ನೀವೇನಾದ್ರೂ ಅನ್ನಭಾಗ್ಯ ಯೋಜನೆಗೆ ಅರ್ಜಿ ಹಾಕ್ಬೇಕಾ.? ನಿಮ್ಮ ಬಳಿ ಬಿಪಿಎಲ್ , ಎಪಿಎಲ್ ಕಾರ್ಡ್ ಇಲ್ಲವಾದ್ರೆ ಮುಗಿತು ಸದ್ಯಕ್ಕೆ ನಿಮಗೆ ಅರ್ಜಿ ಹಾಕೋದಕ್ಕೆಅನ್ನಭಾಗ್ಯ ಯೋಜನೆಗೆ ಸಿಗೋದಿಲ್ಲ ಅವಕಾಶ.! ಇದುವರೆಗೂ 3 ಲಕ್ಷಕ್ಕೂ ಹೆಚ್ಚು ಜನರಿಗೆ ಕಾರ್ಡ್ ವಿತರಣೆ ಇಲ್ಲ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾದ ಆಹಾರ ಸರಬರಾಜು ಇಲಾಖೆ
ಈ ವರ್ಷವೂ ಅಂದರೆ 2023ರಲ್ಲಿಯೂ ಪಡಿತರ ಚೀಟಿದಾರರಿಗೆ ಉಚಿತ ಪಡಿತರ ಸೌಲಭ್ಯ ಸಿಗಲಿದೆ ಎಂದು ಸರ್ಕಾರ ಘೋಷಿಸಿದೆ ಆದರೆ ಅನೇಕ ಅನರ್ಹರು ಉಚಿತ ಪಡಿತರ ಲಾಭ ಪಡೆಯುತ್ತಿರುವುದು ಕಂಡು ಬಂದಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
Free Ration Scheme : ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ (ಮೋದಿ ಸರ್ಕಾರ) ಬಡವರು ಮತ್ತು ನಿರ್ಗತಿಕರಿಗೆ ಉಚಿತ ಪಡಿತರವನ್ನು ನೀಡುತ್ತಿದೆ, ಆದರೆ ಈಗ ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ ಸಿಕ್ಕಿದೆ.
Ration Card : ಪಡಿತರ ಚೀಟಿಯಿಂದ ಆಹಾರ ಧಾನ್ಯ ತೆಗೆದುಕೊಳ್ಳುವವರಿಗೆ ಸಿಹಿ ಸುದ್ದಿ ಇದಾಗಿದೆ. ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲಾಗಿದ್ದು, ಎಲ್ಲಾ ಪಡಿತರ ಅಂಗಡಿಗಳಲ್ಲಿ ಆನ್ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಸಾಧನಗಳನ್ನು ಕಡ್ಡಾಯಗೊಳಿಸಲಾಗಿದೆ. ಈಗ ಸರ್ಕಾರದ ಈ ನಿರ್ಧಾರದ ಪರಿಣಾಮವೂ ಗೋಚರವಾಗುತ್ತಿದೆ ಎಂಬುದು ಬಹುಮುಖ್ಯ ಸಂಗತಿಯಾಗಿದೆ.
Ration Card Rules : ಬಡ ಕುಟುಂಬಗಳಿಗೆ ಸಹಾಯ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ನಡೆಸುತ್ತಿದೆ. ಮೋದಿ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಪಡಿತರ ಚೀಟಿ ಮೂಲಕ ಬಡವರಿಗೆ ಆಹಾರ ಧಾನ್ಯಗಳನ್ನು ನೀಡುತ್ತಿವೆ.
Ration Card Benefits : ಬಡವರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಲ್ಯಾಣ ಯೋಜನೆಗಳು ಜಾರಿಯಾಗುತ್ತಿವೆ. ಬಡವರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅವರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತದೆ, ಅದು ಕಡಿಮೆ ಬೆಲೆಗೆ ಅಥವಾ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸುತ್ತದೆ.
Ration Card Update : ಕೇಂದ್ರದಿಂದ ಪಡಿತರ ಚೀಟಿದಾರರಿಗೊಂದು ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಸರ್ಕಾರ ಪಡಿತರ ನಿಯಮಗಳಲ್ಲಿ ಭಾರಿ ಬದಲಾವಣೆ ಮಾಡಿದ್ದು, ಕೋಟ್ಯಂತರ ಪಡಿತರ ಚೀಟಿದಾರರಿಗೆ ಅನುಕೂಲವಾಗಲಿದೆ. ದೇಶಾದ್ಯಂತ ಉಚಿತ ಪಡಿತರ ನೀಡುವ ಸೌಲಭ್ಯದ ಜೊತೆಗೆ, ಪೋರ್ಟಬಲ್ ಪಡಿತರ ಚೀಟಿ ಸೌಲಭ್ಯವನ್ನೂ ಸರ್ಕಾರ ಪ್ರಾರಂಭಿಸಿದೆ.
Ration Card Rules : ನಿಮ್ಮ ಕುಟುಂಬ ಈಗಾಗಲೇ ರೇಷನ್ ಕಾರ್ಡ್ ಹೊಂದಿದ್ದರೆ ಮತ್ತು ನೀವು ಇತ್ತೀಚೆಗೆ ಮದುವೆಯಾಗಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಹೌದು, ಈ ಸುದ್ದಿ ಪಡಿತರ ಚೀಟಿ ಅಪ್ಡೇಟ್ ಗೆ ಸಂಬಂಧಿಸಿದ್ದು. ಪಡಿತರ ಚೀಟಿಯಲ್ಲಿ ಕುಟುಂಬದ ಎಲ್ಲ ಸದಸ್ಯರ ಹೆಸರು ಇರುವುದು ಅಗತ್ಯ.
ವಿತರಕರು ನಿಮಗೆ ತೂಕಕ್ಕಿಂತ ಕಡಿಮೆ ಪಡಿತರವನ್ನು ನೀಡುತ್ತಿದ್ದರೆ, ನೀವು ತಕ್ಷಣ ನಿಮ್ಮ ರಾಜ್ಯದ ಟೋಲ್ ಫ್ರೀ ಸಂಖ್ಯೆಗೆ ದೂರು ನೀಡಬಹುದು. ಹೌದು ಅದಕ್ಕೆ ಕೇಂದ್ರ ಸರ್ಕಾರ ಉಚಿತ ಸಹಾಯವಾಣಿ ಬಿಡುಗಡೆ ಮಾಡಿದೆ. ಈ ಕೆಳಗಿದೆ ನೋಡಿ..
ಉಚಿತ ಪಡಿತರದ ಪ್ರಮುಖ ನಿಯಮದಲ್ಲಿ ಸರ್ಕಾರವು ಬದಲಾವಣೆಗಳನ್ನು ಮಾಡುತ್ತಿದೆ, ಇದರ ಪ್ರಯೋಜನವನ್ನು ದೇಶದ ಕೋಟಿಗಟ್ಟಲೆ ಫಲಾನುಭವಿಗಳು ಏಪ್ರಿಲ್ 2023 ರಿಂದ ಪಡೆಯಲಿದ್ದಾರೆ. ಈ ಬದಲಾವಣೆಯ ನಂತರ ಸುಮಾರು 60 ಲಕ್ಷ ಪಡಿತರ ಚೀಟಿದಾರರಿಗೆ ಉತ್ತಮ ಮತ್ತು ಪೌಷ್ಟಿಕ ಅಕ್ಕಿ ಸಿಗಲಿದೆ.
ಬಡವರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ನಡೆಸುತ್ತಿದೆ. ಇವುಗಳಲ್ಲಿ ಸರ್ಕಾರವು ಆರೋಗ್ಯ ಸೌಲಭ್ಯಗಳಿಂದ ಹಿಡಿದು ಬಡವರಿಗೆ ಪಡಿತರ ನೀಡುವವರೆಗೆ ಯೋಜನೆಗಳನ್ನು ನಡೆಸುತ್ತಿದೆ. ಇದೇ ವೇಳೆ ಕೇಂದ್ರ ಸರ್ಕಾರದಿಂದ ಬಡವರಿಗೆ ಉಚಿತ ಪಡಿತರವನ್ನೂ ನೀಡಲಾಗುತ್ತಿದೆ. ಏತನ್ಮಧ್ಯೆ, ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅನ್ನು ಮೂರು ತಿಂಗಳವರೆಗೆ ಅಂದರೆ ಡಿಸೆಂಬರ್ 2022 ರವರೆಗೆ ವಿಸ್ತರಿಸಿದೆ. ಈ ಯೋಜನೆಯ ಮೂಲಕ ಕೋಟ್ಯಂತರ ಬಡವರಿಗೆ ಸರ್ಕಾರ ಸಾಕಷ್ಟು ಸಹಾಯ ಮಾಡುತ್ತಿದೆ ಮತ್ತು ಉಚಿತ ಪಡಿತರವನ್ನು ನೀಡುತ್ತಿದೆ. ಈ ಯೋಜನೆಯಲ್ಲಿ ಕೆಲವು ವಿಶೇಷತೆಗಳೂ ಇವೆ.
ಆಹಾರ ಭದ್ರತೆ, ಉಚಿತ ಪಡಿತರ ಯೋಜನೆ PMGKAY ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಆಹಾರದ ಅವಶ್ಯಕತೆಗಳನ್ನು ಪೂರೈಸಲು ಭಾರತೀಯ ಆಹಾರ ನಿಗಮ (FCI) ಗೋದಾಮುಗಳಲ್ಲಿ 44 ಮಿಲಿಯನ್ ಟನ್ಗಳಷ್ಟು ಆಹಾರ ಧಾನ್ಯಗಳಿವೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
ಈ ಉಚಿತ ಪಡಿತರ ಯೋಜನೆಯಲ್ಲಿ, ಅನೇಕ ಅನರ್ಹರು ಈ ಸೌಲಭ್ಯದ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಮತ್ತು ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ದೊಡ್ಡ ಹೆಜ್ಜೆ ಇಟ್ಟಿದೆ. ಹಾಗಿದ್ರೆ, ಈ ಹೊಸ ನಿಯಮಗಳು ಏನು? ಇಲ್ಲಿದೆ ನೋಡಿ..
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ಲಾಭ ಪಡೆದ 70 ಲಕ್ಷ ಕಾರ್ಡ್ದಾರರನ್ನು ಸರ್ಕಾರ ಬ್ಲಾಕ್ ಲಿಸ್ಟ್ ಗೆ ಸೇರಿಸಿದೆ. ಈ ಡೇಟಾವನ್ನು ಸರ್ಕಾರವು ಸ್ಥಳ ಪರಿಶೀಲನೆಗಾಗಿ ರಾಜ್ಯಗಳಿಗೆ ಕಳುಹಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.