BJP State President BY Vijayendra: ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ.
ಮುಂಬರುವ 2024ರ ಲೋಕಸಭಾ ಚುನಾವಣೆ ಬಳಿಕ ‘ಶಕ್ತಿ’ ಯೋಜನೆ ನಿಲ್ಲುತ್ತದೆ ಎಂದು ವಿಪಕ್ಷಗಳು ಟೀಕಿಸುತ್ತಿವೆ. ಆದರೆ ನಾವು ಮತ್ತೆ ಅಧಿಕಾರಕ್ಕೆ ಬಂದು ಈ ಯೋಜನೆಯನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಬಿಜೆಪಿಗೆ ಉತ್ತರ ಕರ್ನಾಟಕದ ಜನರ ಬಗ್ಗೆ, ದಲಿತರ ಬಗ್ಗೆ, ಕಪ್ಪುವರ್ಣದವರ ಬಗ್ಗೆ ನಿಜಕ್ಕೂ ಗೌರವ ಇದ್ದಿದ್ದೇ ಆದರೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯವರನ್ನು, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಹಾಗೂ ಉತ್ತರ ಕರ್ನಾಟಕದ ಜನತೆಯನ್ನು ಅತ್ಯಂತ ಕೀಳು ಅಭಿರುಚಿಯ ಮಾತುಗಳಿಂದ ಅವಮಾನಿಸಿದ ಆರಗ ಜ್ಞಾನೇಂದ್ರ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
Basangouda Patil Yatnal: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯುಟಿ ಖಾದರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಆರೋಗ್ಯವನ್ನು ವಿಚಾರಿಸಿದರು.
10 BJP MLAs suspended: ದಲಿತರ ಮೇಲೆ ಬಿಜೆಪಿಗೆ ಇರುವ ಅಸಹನೆ ಇಂದು ಮತ್ತೊಮ್ಮೆ ಅನಾವರಣಗೊಂಡಿದೆ. ದಲಿತ ವ್ಯಕ್ತಿಯೊಬ್ಬರು ಸ್ಪೀಕರ್ ಸ್ಥಾನದಲ್ಲಿ ಕುಳಿತಿರುವಾಗ ಅದನ್ನು ಸಹಿಸದ ಬಿಜೆಪಿಗೆ ಸದಸ್ಯರು ಪೇಪರ್ ಹರಿದು ಅವರ ಮುಖಕ್ಕೆ ಎಸಿದಿದ್ದು ಅತ್ಯಂತ ಹೇಯ ಕೃತ್ಯವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Anna Bhagya scheme: ಅಕ್ಕಿ ಕೊಳೆತು ಹೋದರೂ ಸರಿ ಬಡವರ ಹಸಿವಿಗೆ ಅನ್ನವಾಗಬಾರದು ಎಂಬ ಪ್ರಧಾನಿ ಮೋದಿಯವರ ಜನವಿರೋಧಿ ಧೋರಣೆಯಂತಹ ಕ್ರೌರ್ಯ ಇನ್ನೊಂದಿಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ವ್ಯಾಪಾರಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾತನೂರು ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನ ರಕ್ಷಿಸಲಾಗಿತ್ತು. ಇದೇ ಸ್ಥಳದಲ್ಲಿ ದನದ ವ್ಯಾಪಾರಿ ಇದ್ರೀಸ್ ಪಾಷಾ ಎಂಬುವರ ಮೃತದೇಹ ಪತ್ತೆಯಾಗಿತ್ತು.
Bengaluru gang rape case: ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Bengaluru-Mysuru expressway Toll hike: ಉದ್ಘಾಟನೆಯಾದ ಮರುದಿನವೇ ಟೋಲ್ ಸುಲಿಗೆ ಶುರುವಾಗಿತ್ತು, ಈಗ 20 ದಿನದಲ್ಲಿ ಸುಲಿಗೆಯ ದರ ಏರಿದೆ. #40PercentSarkaraದ ದರೋಡೆ 100% ಆಗಿದೆ! ಎಂದು ಕಾಂಗ್ರೆಸ್ ಟೀಕಿಸಿದೆ
Home Minister Araga Jnanendra : ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.