COVID-19 ರೋಗಿಗಳನ್ನು ಇರಿಸಿಕೊಳ್ಳಲು ಅಸ್ಸಾಂ ಸರ್ಕಾರ ಬೃಹತ್ ಸಂಪರ್ಕತಡೆಯನ್ನು ನಿರ್ಮಿಸುತ್ತಿದೆ ಎಂದು ರಾಜ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಟ್ವೀಟ್ ಮಾಡಿದ್ದಾರೆ. ಕೆಲವು ಆಸ್ಪತ್ರೆಗಳನ್ನು ಕ್ಯಾರೆಂಟೈರಸ್ ಮಾಡಲು ಮತ್ತು ಕರೋನವೈರಸ್ ಸೋಂಕಿತ ಜನರನ್ನು ಇಡಲು ಕೇಂದ್ರ ಸೂಚಿಸಿದ್ದರಿಂದ ಈ ಕ್ರಮವು ಬಂದಿದೆ.
ಪ್ರಪಂಚದಾದ್ಯಂತ ಸಾವಿರಾರು ಜೀವಗಳನ್ನು ಬಲಿ ಪಡೆದಿರುವ ಮಾರಣಾಂತಿಕ ಕೊರೊನಾ ವೈರಸ್ ಅನ್ನು ಗುಣಪಡಿಸಲು ಜಗತ್ತು ಚಿಂತಾಕ್ರಾಂತರಾಗಿರುವಾಗ ಅಸ್ಸಾಂನ ಬಿಜೆಪಿ ಶಾಸಕರೊಬ್ಬರು ಈ ರೋಗ ನಿವಾರಣೆ ಗೋಮೂತ್ರ ಮತ್ತು ಸಗಣಿಯಿಂದ ನಿವಾರಣೆಯಾಗುತ್ತದೆ ಎನ್ನುವ ವಿಚಿತ್ರ ಹೇಳಿಕೆಯಿಂದಾಗಿ ಸುದ್ದಿಯಾಗಿದ್ದಾರೆ.
ಅಸ್ಸಾಂನ ಬಿಸ್ವಾನಾಥ್ ಜಿಲ್ಲೆಯಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ 10 ನೇ ತರಗತಿ ಪರೀಕ್ಷೆಗೆ ಹಾಜರಾದ ಏಳು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಿವುಡ್ನ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ಮತ್ತು ಆಚರಿಸಲು ಪ್ರತಿವರ್ಷ ಫಿಲ್ಮ್ಫೇರ್ ಪ್ರಶಸ್ತಿಗಳನ್ನು ನಡೆಸಲಾಗುತ್ತದೆ. ಈ ವರ್ಷ, ಫೆಬ್ರವರಿ 15 ರ ರಾತ್ರಿ ಅಸ್ಸಾಂನ ಗುವಾಹಟಿಯಲ್ಲಿ 65 ನೇ ಫಿಲ್ಮ್ಫೇರ್ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಿತು.
ಪಶ್ಚಿಮ ಬಂಗಾಳ, ಪಂಜಾಬ್, ಕೇರಳದ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಪೌರತ್ವ ತಿದ್ದುಪತಿ ಕಾನೂನನ್ನು ಜಾರಿಗೊಳಿಸಲು ತಿರಸ್ಕರಿಸಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವಾಲಯ, ರಾಜ್ಯ ಸರ್ಕಾರಗಳು ಈ ಕಾಯ್ದೆಯನ್ನು ಜಾರಿಗೊಳಿಸಲು ನಿರಾಕರಿಸುವಂತಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.
ಅಸ್ಸಾಂನಲ್ಲಿನ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಒಂದು ಸಾಧನವಾಗಿದೆ ಎಂದು ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಫೆಡರಲ್ ಯುಎಸ್ ಆಯೋಗ ಆರೋಪಿಸಿದೆ.
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಜಾಮೀನು ಅರ್ಜಿ, ಪಿಎಂಸಿ ಬ್ಯಾಂಕಿನಲ್ಲಿ ಹಣ ವಿತ್ ಡ್ರಾ ನಿಷೇಧ, ಅಸ್ಸಾಂನಲ್ಲಿ ಎನ್ಆರ್ ಸಿ ಜಾರಿ, ಸಂತ ರವಿದಾಸ್ ದೇವಾಲಯ ನೆಲಸಮ ಸೇರಿದಂತೆ ನಾಲ್ಕು ಪ್ರಮುಖ ಪ್ರಕರಣಗಳನ್ನು ಶುಕ್ರವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.
ಅಸ್ಸಾಂ ಎರಡನೇ ಪ್ರಬಲ ವಿರೋಧ ಪಕ್ಷ ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ನ ಶಾಸಕರಾದ ಅನಂತ ಕುಮಾರ್ ಮಾಲೋ ಅವರ ಹೆಸರನ್ನು ಈಗ ಎನ್ಆರ್ಸಿಯಿಂದ ಹೊರಹಾಕಲಾಗಿದೆ. ಆ ಮೂಲಕ ಈಗ ಈ ಪಟ್ಟಿಯಿಂದ ಹೊರಗಿಟ್ಟಿರುವ 19 ಲಕ್ಷ ಜನರಲ್ಲಿ ಇವರು ಕೂಡ ಒಬ್ಬರಾಗಿದ್ದಾರೆ.
ನವೀಕರಿಸಿದ ರಾಷ್ಟ್ರೀಯ ನಾಗರಿಕರ ದಾಖಲೆಯ ಅಂತಿಮ ಪಟ್ಟಿ ಶನಿವಾರ ಹೊರಬಿದ್ದ ಕೂಡಲೇ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಮೋದಿ ಸರ್ಕಾರದ ಮೇಲೆ ದಾಳಿ ನಡೆಸಿದರು, ಮುಸ್ಲಿಮರನ್ನು ಗುರಿಯಾಗಿಸುವ ನೀತಿಯ ಭಾಗವಾಗಿ ಎನ್ಆರ್ಸಿ ಜಾರಿಗೆ ತರಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಕಾನೂನುಬದ್ಧ ನಿವಾಸಿಗಳನ್ನು ಗುರುತಿಸಲು ಮತ್ತು ಅಸ್ಸಾಂನಿಂದ ಅಕ್ರಮ ವಲಸಿಗರನ್ನು ಕಳೆಗಟ್ಟಲು ಉದ್ದೇಶಿಸಿರುವ ಅಂತಿಮ ರಾಷ್ಟ್ರೀಯ ನಾಗರಿಕರ ನೋಂದಣಿ ಅಥವಾ ಎನ್ಆರ್ಸಿ ಪಟ್ಟಿಯಿಂದ 19 ಲಕ್ಷಕ್ಕೂ ಹೆಚ್ಚು ಜನರನ್ನು ಹೊರಗಿಡಲಾಗಿದೆ.
ಭಾರತವನ್ನು ಜಗತ್ತಿನ ನಿರಾಶ್ರಿತರ ರಾಜಧಾನಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಶುಕ್ರವಾರದ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ರಾಷ್ಟ್ರೀಯ ನಾಗರಿಕ ನೋಂದಣಿ ವಿಸ್ತರಿಸುವ ವಿಚಾರವಾಗಿ ಮನವಿ ಬಂದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್ ಗೆ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.