Chhattisgarh Assembly Election 2023: ಛತ್ತೀಸ್ಗಢದ ಕಾಂಗ್ರೆಸ್ ಸರ್ಕಾರವು ಕೊಲೆಯಾದ ಭುವನೇಶ್ವರ್ ಸಾಹು ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿತ್ತು. ಆದರೆ ಈಶ್ವರ್ ಸಾಹು ಕುಟುಂಬ ಈ ಪರಿಹಾರ ಪಡೆಯಲು ನಿರಾಕರಿಸಿತ್ತು.
Rajakumari Diya Kumari: ನಿನ್ನೆಯಷ್ಟೇ ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಈ ಬಳಿಕ ಜೈಪುರ ರಾಜಮನೆತನದ 'ರಾಜಕುಮಾರಿ' ದಿಯಾ ಕುಮಾರಿ ಅವರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.
Voter ID: ನಿನ್ನೆಯಷ್ಟೇ ಪಂಚ ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಿದೆ. ಐದು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಗಾಗಿ ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ, ಈ ಪಟ್ಟಿಯಲ್ಲಿ ಹೆಸರಿಲ್ಲದವರು ಈಗ ಅವರ ಹೆಸರನ್ನು ಸೇರಿಸಬಹುದೇ?
Assembly Election 2023: ಈ ವರ್ಷಾಂತ್ಯದಲ್ಲಿ ನಡೆಯಬೇಕಿರುವ ಪಂಚ ರಾಜ್ಯಗಳ ಚುನಾವಣೆಗೆ ಚುನಾವಣಾ ಆಯೋಗ ಸಜ್ಜಾಗಿದ್ದು ಇಂದು ಮಧ್ಯಾಹ್ನ ಚುನಾವಣಾ ದಿನಾಂಕಗಳನ್ನು ಘೋಷಿಸುವ ಸಾಧ್ಯತೆ ಇದೆ.
ಚುನಾವಣಾ ಟಿಕೆಟ್: ಚುನಾವಣೆಗೆ ಸ್ಪರ್ಧಿಸಲು ಬಯಸುವ ಅಭ್ಯರ್ಥಿಯು ತನ್ನ ಸಾಮಾಜಿಕ ಮಾಧ್ಯಮದ ಹ್ಯಾಂಡಲ್ ಬಗ್ಗೆ ಮಾಹಿತಿಯನ್ನು ನೀಡಬೇಕು. ಇದರಿಂದ ಪಕ್ಷವು ಆತನ ಹಿನ್ನೆಲೆಯನ್ನು ಪರಿಶೀಲಿಸಬಹುದು. ರಾಜ್ಯ ಚುನಾವಣಾ ಸಮಿತಿಯು ಸೆಪ್ಟೆಂಬರ್ ಮೊದಲ ವಾರದಲ್ಲಿ ಸಭೆ ಸೇರಿ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ನಡೆಸಲಿದೆ.
Karnataka Cabinet Expansion: 34 ಸಚಿವರು ಸೇರ್ಪಡೆಗೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಪರಿಪೂರ್ಣವಾಗಿ ರಚನೆಯಾಗಿದೆ. ಸಂಪುಟ ಖಾತೆ ಹಂಚಿಕೆಯಲ್ಲಿ ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ ವಿವರ..
Karnataka Cabinet List: ರಾಜಭವನದಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ ಮಾಡಲಾಯಿತ್ತು. ನೂತನ ಸಚಿವರ ಆಯ್ಕೆ ಕುರಿತು ಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.
Speaker UT Khadar : ರಾಜ್ಯದ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ. ಖಾದರ್ ಅವರು ಆಯ್ಕೆಯಾಗಿದ್ದಾರೆ. ತಡರಾತ್ರಿ ಎಐಸಿಸಿ ನಾಯಕರು ನಡೆಸಿದ ಸಭೆಯ ಬಳಿಕ ಖಾದರ್ ಅವರು ಸಭಾಪತಿ ಸ್ಥಾನವನ್ನು ಅಲಂಕರಿಸಲು ಸಮ್ಮತಿ ಸೂಚಿಸಿದ್ದಾರೆ.
Congress Five States Target: ಸದ್ಯ ಕರ್ನಾಟಕದಲ್ಲಿ ಭರ್ಜರಿ ಬಹುಮತ ಸಾಧಿಸಿರುವ ಕಾಂಗ್ರೆಸ್ನ ಮುಂದಿನ ಹಾದಿ ಅಷ್ಟು ಸುಲಭವಿಲ್ಲ. 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ 2024ರ ಲೋಕಸಭಾ ಚುನಾವಣೆಯಲ್ಲಿಯೂ ಕಮಾಲ್ ಮಾಡಲು ಯತ್ನಿಸುತ್ತಿದೆ. ಅದರ ಪಕ್ಷಿನೋಟ ಇಲ್ಲಿದೆ.
2023ರ ಕೊನೆಯಲ್ಲಿ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 2024 ರ ಲೋಕಸಭೆ ಚುನಾವಣೆಯ ಜೊತೆಗೆ, ಕನಿಷ್ಠ 3 ರಾಜ್ಯಗಳು ವಿಧಾನಸಭಾ ಚುನಾವಣೆಗಳನ್ನು ಎದುರಿಸಲಿದೆ. ಕರ್ನಾಟಕ ಚುನಾವಣೆಯ ಕಹಿಯನ್ನು ಮರೆತು ಭಾರತೀಯ ಜನತಾ ಪಕ್ಷ ಮುಂಬರುವ ಚುನಾವಣೆಗಳಿಗೆ ತಯಾರಿ ಆರಂಭಿಸಿದೆ. ತನ್ನ ಲೆಕ್ಕಾಚಾರವನ್ನು ಈ ಬಾರಿ ಪಕ್ಷ ಬದಲಿಸಲಿದೆ ಎಂದು ಹೇಳಲಾಗುತ್ತಿದೆ.
Karnataka Assembly Elections: ಚಾಮರಾಜನಗರದ ಪದವಿ ಕಾಲೇಜು ಹಾಗೂ ಕೊಳ್ಳೆಗಾಲದ ಎಂ.ಜಿ.ಎಸ್.ವಿ. ಪದವಿಪೂರ್ವ ಕಾಲೇಜಿನ ಮಸ್ಟರಿಂಗ್ ಕೇಂದ್ರಗಳಿಂದ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರಿನ ವಿವಿಧ ಮತಗಟ್ಟೆಗಳಿಗೆ ಇವಿಎಂ ಹಿಡಿದು ಸಿಬ್ಬಂದಿ ತೆರಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.