ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130 ರಿಂದ 150 ಸೀಟು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ನೂರಕ್ಕೆ ನೂರು ಬಹುಮತ ಪಡೆಯಲಿದೆ ಎಂದ ಸಿಎಂ, ಇದೇ ನನ್ನ ಕೊನೆಯ ಚುನಾವಣೆ. ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಆದ್ರೆ ಚುನಾವಣಾ ರಾಜಕೀಯದಲ್ಲಿ ಇರಲ್ಲ ಎಂದಿದ್ದಾರೆ.
Karnataka Assembly Elections: 2023ರ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections) ನಡೆಯಲಿದೆ. ಈ ಹಿನ್ನೆಲೆ ಬಿಜೆಪಿ ಹಾಗೂ ಕಾಂಗ್ರೆಸ್ ತಮ್ಮದೇ ರೀತಿಯಲ್ಲಿ ಚುನಾವಣಾ ಕದನಕ್ಕೆ ತಾಲೀಮು ನಡೆಸಲು ಸಿದ್ಧತೆ ನಡೆಸಿವೆ. ಚುನಾವಣೆ ತಯಾರಿಗೆ ಡೆಲ್ಲಿ ನಾಯಕರ ರಾಜ್ಯ ಪ್ರವಾಸ ಕೂಡ ನಿಗದಿ ಆಗುತ್ತಿದ್ದು, ರಾಜ್ಯ ನಾಯಕರಿಗೆ ಪ್ರತಿಸ್ಪರ್ಧಿ ಪಕ್ಷಗಳ ವಿರುದ್ಧದ ಅಸ್ತ್ರಗಳನ್ನ ತಯಾರು ಮಾಡುವುದಕ್ಕೆ ಸನ್ನದ್ಧರಾಗುತ್ತಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಂದ ಹಿಡಿದು ಎಲ್ಲ ನಾಯಕರನ್ನು ಏಕವಚನದಲ್ಲಿ ಮಾತನಾಡಿಸುವ ಸಿದ್ದರಾಮಯ್ಯ ಅವರಿಗೆ ರಾಜಕೀಯ ಶಿಷ್ಟಾಚಾರವೇ ತಿಳಿದಿಲ್ಲ.
ಕಳೆದ ವರ್ಷದ ಅಂತ್ಯದಲ್ಲಿ ಜೆಡಿಎಸ್ ಪಕ್ಷ "ಜನತಾ ಪರ್ವ" ಎರಡನೇ ಅಧ್ಯಯವನ್ನು ಪ್ರಾರಂಭಿಸಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನ ಗೆಲ್ಲುವ ಮೂಲಕ ಬಹುಮತದಿಂದ ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ( HD Devegowda) ಕೂಡ ಪಕ್ಷದ ಕಾರ್ಯಕರ್ತರನ್ನ ಉದ್ದೇಶಿಸಿ ಹಲವಾರು ಭಾಷಣ ಮಾಡುವ ಮೂಲಕ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುವ ಕೆಲಸ ಮಾಡಿದ್ದರು.
ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಶನಿವಾರದಂದು (ಜನವರಿ 15) ರಾಜ್ಯಗಳಲ್ಲಿ ಚುನಾವಣಾ ರ್ಯಾಲಿಗಳು ಮತ್ತು ರೋಡ್ಶೋಗಳ ಮೇಲಿನ ನಿಷೇಧವನ್ನು ಜನವರಿ 22 ರವರೆಗೆ ವಿಸ್ತರಿಸಿದೆ.
ಇದನ್ನೂ ಓದಿ: Viral Video: ಪಾಪ್ ಸಿಂಗರ್ ಕೆನ್ನೆ ಕಚ್ಚಿದ ಹಾವು!, ಭಯಾನಕ ದೃಶ್ಯ ಹೇಗಿದೆ ನೋಡಿ
Assembly Elections: ದೇಶದಲ್ಲಿ ಒಂದೆಡೆ ಕರೋನಾವೈರಸ್ ಹೊಸ ರೂಪಾಂತರದ ಹಾವಳಿಯಾದರೆ, ಇನ್ನೊಂದೆಡೆ ದೇಶದ ಐದು ರಾಜ್ಯಗಳಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆಗಳು ನಡೆಯಬೇಕಿದೆ. ಈ ಹಿನ್ನಲೆಯಲ್ಲಿ ಚುನಾವಣಾ ರಾಜ್ಯಗಳಿಗೆ ಪತ್ರ ಬರೆಯುವ ಮೂಲಕ ಚುನಾವಣಾ ಆಯೋಗ (ಇಸಿ) ಮಹತ್ವದ ಸೂಚನೆಗಳನ್ನು ನೀಡಿದೆ.
ಇಲ್ಲಿಯವರೆಗೆ ಪಶ್ಚಿಮ ಬಂಗಾಳದ 294 ಸ್ಥಾನಗಳ ಪೈಕಿ ಮೊದಲ 4 ಹಂತಗಳಲ್ಲಿ 135 ಸ್ಥಾನಗಳಿಗೆ ಮತದಾನ ನಡೆದಿತ್ತು, ಉಳಿರುವ 159 ಸ್ಥಾನಗಳಿಗೆ ಮಂದಿನ 4 ಹಂತಗಳಲ್ಲಿ ಮತದಾನ ನಡೆಯಲಿದೆ. ಇಂದು 5ನೇ ಹಂತದಲ್ಲಿ 45 ಕ್ಷೇತ್ರಗಳ 342 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಹೌರಾದ 44 ಸ್ಥಾನಗಳಲ್ಲಿ 9, ದಕ್ಷಿಣ 24 ಪರಗಣಗಳಲ್ಲಿ 11, ಅಲಿಪುರ್ದುರ್ನಲ್ಲಿ 5, ಕೂಚ್ ಬೆಹಾರ್ನಲ್ಲಿ 9 ಮತ್ತು ಹೂಗ್ಲಿಯಲ್ಲಿ 10 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.
West Bengal And Assam Phase 2 Voting: ಪಶ್ಚಿಮ ಬಂಗಾಳದ ಜೊತೆಗೆ, ಇಂದು ಈಶಾನ್ಯದ ಅತಿದೊಡ್ಡ ರಾಜ್ಯವಾದ ಅಸ್ಸಾಂನಲ್ಲಿಯೂ ಎರಡನೇ ಹಂತದ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದ 30 ಸ್ಥಾನಗಳು ಮತ್ತು ಅಸ್ಸಾಂನ 39 ಸ್ಥಾನಗಳಲ್ಲಿ ಇಂದು ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ 30 ವಿಧಾನಸಭಾ ಸ್ಥಾನಗಳಿಗೆ 171 ಅಭ್ಯರ್ಥಿಗಳು ಕಣದಲ್ಲಿದ್ದರೆ, ಅಸ್ಸಾಂನ 39 ಸ್ಥಾನಗಳಿಗೆ 345 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
94 ವಿಧಾನಸಭಾ ಕ್ಷೇತ್ರಗಳಲ್ಲಿ 1,463 ಅಭ್ಯರ್ಥಿಗಳಲ್ಲಿ ಸುಮಾರು 10 ಶೇಕಡಾ (146) ಮಹಿಳಾ ಅಭ್ಯರ್ಥಿಗಳಿದ್ದಾರೆ. 2.85 ಕೋಟಿ ಮತದಾರರಲ್ಲಿ, ಮಹಿಳೆಯರ ಪಾಲು 1.35 ಕೋಟಿ. ಮಹಾರಾಜ್ ಗಂಜ್ ಕ್ಷೇತ್ರದಲ್ಲಿ ಗರಿಷ್ಠ 27 ಅಭ್ಯರ್ಥಿಗಳು ಕಣದಲ್ಲಿದ್ದರೆ, ದಾರೌಲಿ (04) ಅತಿ ಕಡಿಮೆ ಅಭ್ಯರ್ಥಿಗಳನ್ನು ಹೊಂದಿದೆ.
ಬಿಹಾರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 12 ರ್ಯಾಲಿಗಳನ್ನು ನಡೆಸಲಿದ್ದು, ಇದು ಬಿಜೆಪಿಗೆ ಮಾತ್ರವಲ್ಲ ಇಡೀ ಎನ್ಡಿಎಗೆ ಬಹುಮತ ಪಡೆಯಲು ಸಹಕಾರಿಯಾಗಲಿದೆ ಎಂದು ನಂಬಲಾಗಿದೆ.
ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿಗೆ 121 ಸ್ಥಾನಗಳು, ಜೆಡಿಯುಗೆ 122 ಸ್ಥಾನಗಳು ಸಿಕ್ಕಿವೆ. ಆದರೆ, ಜೆಡಿಯು ತನ್ನ ಕೋಟಾದಿಂದ 7 ಸ್ಥಾನಗಳನ್ನು ಜಿತಾನ್ ರಾಮ್ ಮಾಂಜಿ ಅವರ ಪಕ್ಷ 'ಹಮ್' ಗೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.