Shani Sade Sati: ಪ್ರಸ್ತುತ, ತನ್ನದೇ ರಾಶಿಚಕ್ರ ಚಿಹ್ನೆಯಾದ ಕುಂಭ ರಾಶಿಯಲ್ಲಿರುವ ಶನಿ ದೇವನು ಮಾರ್ಚ್ 2025ರವರೆಗೆ ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯವರು ಭಾರೀ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ.
Mars Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ಕಮಾಂಡರ್ ಗ್ರಹ ಎಂತಲೇ ಬಣ್ಣಿಸಲ್ಪಡುವ ಮಂಗಳ ಶೀಘ್ರದಲ್ಲೇ ರಾಶಿ ಪರಿವರ್ತನೆ ಹೊಂದುವ ಮೂಲಕ ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರೊಂದಿಗೆ ಕೆಲವು ರಾಶಿಯವರಿಗೆ ಕೆಟ್ಟ ದಿನಗಳು ಆರಂಭವಾಗಲಿವೆ ಎಂದು ಹೇಳಲಾಗುತ್ತಿದೆ.
Budh Uday 2024: ಇನ್ನೂ 24 ಗಂಟೆಗಳಲ್ಲಿ ಎಂದರೆ ಏಪ್ರಿಲ್ 19, 2024ರಂದು ಗ್ರಹಗಳ ರಾಜಕುಮಾರ ಬುಧ ಮೀನ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯ ಜನರ ಜೀವನದಲ್ಲೂ ಕಂಡು ಬರುತ್ತದೆ. ಆದರೂ, ಇದನ್ನು ಕೆಲವು ರಾಶಿಯವರಿಗೆ ಸಂಕಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Surya Gochar: ಜ್ಯೋತಿಷ್ಯದಲ್ಲಿ ಗ್ರಹಗಳ ರಾಜ ಎಂದು ಪರಿಗಣಿಸಲಾಗಿರುವ ಸೂರ್ಯದೇವ ನಾಳೆ (ಏಪ್ರಿಲ್ 13) ರಾಶಿ ಪರಿವರ್ತನೆ ಹೊಂದಲಿದ್ದಾನೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದು ಮೂರು ರಾಶಿಯವರ ಜೀವನದಲ್ಲಿ ಶುಭ ದಿನಗಳನ್ನು ತರಲಿದೆ ಎಂದು ಹೇಳಲಾಗುತ್ತಿದೆ.
Guru Gochar 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳಕರ ಗ್ರಹಗಳಲ್ಲಿ ಒಂದು ಎಂದು ಪರಿಗಣಿಸಲಾಗಿರುವ ಗುರು ಶೀಘ್ರದಲ್ಲೇ ತನ್ನ ರಾಶಿಯನ್ನು ಬದಲಾಯಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ ಈ ಸಮಯವನ್ನು ಕೆಲವು ರಾಶಿಯವರಿಗೆ ಭಾಗ್ಯೋದಯದ ಸಮಯ ಎಂದು ಹೇಳಲಾಗುತ್ತಿದೆ.
Shukra Gochar 2024: ಇತ್ತೀಚೆಗಷ್ಟೇ ಮೀನ ರಾಶಿಯನ್ನು ಪ್ರವೇಶಿಸಿರುವ ಶುಕ್ರನು ಮುಂದಿನ ಎರಡು ವಾರ ಇದೇ ರಾಶಿಯಲ್ಲಿ ಸಂಚರಿಸಲಿದ್ದು ಕೆಲವು ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲವನ್ನು ನೀಡಲಿದ್ದು, ಜೀವನದಲ್ಲಿ ರಾಜ ಯೋಗವನ್ನು ನೀಡಲಿದ್ದಾನೆ ಎಂದು ಹೇಳಲಾಗುತ್ತಿದೆ.
Shani Gochar 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿಯ ಸ್ಂಚಾರದಲ್ಲಿನ ಸಣ್ಣ ಬದಲಾವಣೆಯೂ ಕೂಡ ದ್ವಾದಶ ರಾಶಿಗಳ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಇದೀಗ, ಏಪ್ರಿಲ್ 6 ರಂದು ಶನಿ ದೇವನು ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಸಂಚರಿಸಲಿದ್ದು, ಕೆಲವು ರಾಶಿಯವರ ಅದೃಷ್ಟವೇ ಬದಲಾಗಲಿದೆ.
Astro Tips: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸ್ನಾನ ಮಾಡುವ ನೀರಿನಲ್ಲಿ ಕೆಲವು ವಿಶೇಷ ವಸ್ತುಗಳನ್ನು ಬೆರೆಸಿ ಸ್ನಾನ ಮಾಡುವುದರಿಂದ ಜೀವನದಲ್ಲಿ ಎದುರಾಗುವ ಆರ್ಥಿಕ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರವನ್ನು ಪಡೆಯಬಹುದು ಎನ್ನಲಾಗುತ್ತದೆ.
Luckiest Zodiac Sign April Month: ಏಪ್ರಿಲ್ ತಿಂಗಳಲ್ಲಿ ಶುಕ್ರ, ಬುಧ, ಮಂಗಳ ಮತ್ತು ರಾಹು ಮೀನ ರಾಶಿಯಲ್ಲಿ ಸಾಗಲಿದೆ. ಇನ್ನು ಇದೇ ಸಂದರ್ಭದಲ್ಲಿ ಶುಕ್ರ ಮತ್ತು ಬುಧ ಗ್ರಹಗಳ ಸಂಯೋಗವು ತುಂಬಾ ಶುಭವಾಗಲಿದೆ.
Mars Transit 2024: ಜ್ಯೋತಿಷ್ಯ ಶಾಸ್ತ್ರದಲ್ಲಿ, ಮಂಗಳನನ್ನು ಕಮಾಂಡರ್ ಗ್ರಹ ಎಂದು ಪರಿಗಣಿಸಲಾಗಿದೆ. ಕೆಲವೇ ದಿನಗಳಲ್ಲಿ ಮಂಗಳನು ಮೀನ ರಾಶಿಗೆ ಪ್ರವೇಶಿಸಲಿದ್ದು, ಇದರ ಪರಿಣಾಮವಾಗಿ ಕೆಲವು ರಾಶಿಯವರಿಗೆ ಬಂಪರ್ ಧನಲಾಭ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Shani Uday 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ಮಹಾತ್ಮ ಇನ್ನೂ ಕೆಲವೇ ದಿನಗಳಲ್ಲಿ ಉದಯಿಸಲಿದ್ದಾರೆ. ಇದರ ಪರಿಣಾಮ ಕೆಲವು ರಾಶಿಯವರಿಗೆ ಭಾರೀ ಅದೃಷ್ಟ ಎಂದು ಹೇಳಲಾಗುತ್ತಿದೆ.
Shukra Gochar 2024: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಗಳ ಪ್ರಕಾರ ಇಂದು (ಮಾರ್ಚ್ 07) ಐಷಾರಾಮಿ ಜೀವನದ ಅಂಶವಾದ ಶುಕ್ರನು ನ್ಯಾಯದ ದೇವರು ಶನಿಯ ರಾಶಿಚಕ್ರ ಚಿಹ್ನೆಯಾದ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ.
Mangal Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳನನ್ನು ಗ್ರಹಗಳ ಕಮಾಂಡರ್ ಎಂದು ಕರೆಯಲಾಗುತ್ತದೆ. ಮಾರ್ಚ್ನಲ್ಲಿ ಮಂಗಳನು ರಾಶಿ ಪರಿವರ್ತನೆ ಹೊಂದಿ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತಿದೆ.
Astro Tips For Money: ಹಿಂದೂ ಧರ್ಮದಲ್ಲಿ ಪವಿತ್ರ ಸಸ್ಯಗಳಲ್ಲಿ ಒಂದೆಂದು ಪರಿಗಣಿಸಲಾಗಿರುವ ತುಳಸಿ ಸಸ್ಯಕ್ಕೆ ಸಂಬಂಧಿಸಿದ ಕೆಲವು ಪರಿಹಾರಗಳನ್ನು ಕೈಗೊಳ್ಳುವುದರಿಂದ ಭಗವಾನ್ ವಿಷ್ಣು ಮತ್ತು ತಾಯಿ ಲಕ್ಷ್ಮೀದೇವಿಯ ಆಶೀರ್ವಾದವನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ.
Mangal Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಕಮಾಂಡರ್ ಎಂತಲೇ ಕರೆಯಲ್ಪಡುವ ಮಂಗಳ ಗ್ರಹ ಶೀಘ್ರದಲ್ಲೇ ರಾಶಿ ಪರಿವರ್ತನೆ ಹೊಂದಲಿದ್ದಾನೆ. ಈ ಸಮಯದಲ್ಲಿ ಮಂಗಳನು ನಾಲ್ಕು ರಾಶಿಯವರ ಜೀವನದ ಮೇಲೆ ಮಹತ್ವದ ಪರಿಣಾಮವನ್ನು ಬೀರಲಿದ್ದಾನೆ ಎಂದು ಹೇಳಲಾಗುತ್ತಿದೆ.
Guru Gochar Effect: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ದೇವಗುರು ಬೃಹಸ್ಪತಿ ಮೇ ತಿಂಗಳಿನಲ್ಲಿ ವೃಶ್ಚಿಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಗುರು ಬಲದಿಂದ ಕೆಲವು ರಾಶಿಯವರು ಶ್ರೀಮಂತರಾಗುವ ಯೋಗವೂ ಇದೆ ಎಂದು ಹೇಳಲಾಗುತ್ತಿದೆ.
Dhanshakti Rajyog 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಒಂದು ರಾಶಿಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಗ್ರಹಗಳು ಸಂಯೋಜನೆಗೊಂಡಾಗ ಶುಭ-ಅಶುಭ ಯೋಗಗಳು ರೂಪುಗೊಳ್ಳುತ್ತವೆ ಎಂದು ಹೇಳಲಾಗುತ್ತದೆ. ಇದೀಗ, ಶೀಘ್ರದಲ್ಲೇ ಮಂಗಳ ಶುಕ್ರರ ಯುತಿಯಿಂದ ಶುಭಕರ ಧನಶಕ್ತಿ ರಾಜಯೋಗ ನಿರ್ಮಾಣವಾಗುತ್ತಿದೆ.
Sankasthara Chaturthi: ಇಂದು ಸಂಕಷ್ಟಹರ ಚತುರ್ಥಿ. ಈ ದಿನ ವಿಘ್ನ ವಿನಾಶಕನನ್ನು ಭಕ್ತಿಯಿಂದ ಪೂಜಿಸಿ ಉಪವಾಸ ವ್ರತವನ್ನು ಆಚರಿಸುವುದರಿಂದ ಜೀವನದಲ್ಲಿ ಎದುರಾಗಿರುವ ಎಲ್ಲಾ ರೀತಿಯ ಕಷ್ಟಗಳಿಂದ ಮುಕ್ತಿ ಪಡೆಯಬಹುದು ಎಂದು ಹೇಳಲಾಗುತ್ತದೆ.
Rahu-Shukra Yuti 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳಲ್ಲಿ ಪ್ರತಿ ಗ್ರಹಕ್ಕೂ ಕೂಡ ತನ್ನದೇ ಆದ ಮಹತ್ವವಿದೆ. ಹಾಗಾಗಿ ಯಾವುದೇ ಗ್ರಹದ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಕೂಡ ಎಲ್ಲಾ 12 ರಾಶಿಯವರ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಶೀಘ್ರದಲ್ಲೇ ರಾಹು-ಶುಕ್ರ ಯುತಿ ಸಂಭವಿಸಲಿದ್ದು ಇದರೊಂದಿಗೆ ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.